AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

JDU ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ

ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​ ರಾಜೀನಾಮೆ ನೀಡಿದ್ದಾರೆ. ನೂತನ ಅಧ್ಯಕ್ಷರಾಗಿ ರಾಜ್ಯಸಭಾ ಸಂಸದ R.C.P ಸಿಂಗ್​ ನೇಮಕವಾಗಿದ್ದಾರೆ.

JDU ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ
ಬಿಹಾರ ಸಿಎಂ ನಿತೀಶ್​ ಕುಮಾರ್
guruganesh bhat
| Edited By: ರಶ್ಮಿ ಕಲ್ಲಕಟ್ಟ|

Updated on:Dec 27, 2020 | 5:32 PM

Share

ಪಾಟ್ನಾ: ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​ ರಾಜೀನಾಮೆ ನೀಡಿದ್ದಾರೆ. ನೂತನ ಅಧ್ಯಕ್ಷರಾಗಿ ರಾಜ್ಯಸಭಾ ಸಂಸದ R.C.P ಸಿಂಗ್​ ನೇಮಕವಾಗಿದ್ದಾರೆ.

ಇಂದು ಬೆಳಗ್ಗೆ ಕರೆದಿದ್ದ ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿತೀಶ್​ ಕುಮಾರ್​ ರಾಜೀನಾಮೆ ಸಲ್ಲಿಸಿದ್ದಾರೆ. ನಿತೀಶ್ ಕುಮಾರ್ R.C.P ಸಿಂಗ್ ಹೆಸರನ್ನು ಅಧ್ಯಕ್ಷ ಸ್ಥಾನಕ್ಕೆ ಸೂಚಿಸುತ್ತಿದ್ದಂತೆ, ಕಾರ್ಯಕಾರಿಣಿ ಸಭೆಯಲ್ಲಿ ಉಪಸ್ಥಿತರಿದ್ದ ಇತರ ಸದಸ್ಯರು ಸಿಂಗ್ ಹೆಸರನ್ನು ಅನುಮೋದಿಸಿದರು. ಅರುಣಾಚಲ ಪ್ರದೇಶದಲ್ಲಿ ಪಕ್ಷದ 6 ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡ ನಂತರ ಈ ಸಭೆಯನ್ನು ಕರೆಯಲಾಗಿತ್ತು.

ಪಾಟ್ನಾದ JDU ಕಚೇರಿಯ ಎದುರು ನೆರೆದ ಪಕ್ಷದ ಕಾರ್ಯಕರ್ತರು ನೂತನ ಅಧ್ಯಕ್ಷರ ಆಯ್ಕೆಯನ್ನು ಸಂಭ್ರಮಿಸಿದರು. ನಿತೀಶ್ ಕುಮಾರ್​ರಿಗೆ ಜಯವಾಗಲಿ ಎಂದು ಘೋಷಣೆ ಕೂಗುತ್ತಾ ಸಂಭ್ರಮಿಸಿದರು.

ಹೊಸ ಅಧ್ಯಕ್ಷರ ನೇಮಕದ ನಂತರ ಸಂಭ್ರಮಿಸಿದ ಕಾರ್ಯಕರ್ತರು

ಪ್ರಧಾನ ಕಾರ್ಯದರ್ಶಿಯಿಂದ ಜೆಡಿಯು ಅಧ್ಯಕ್ಷ ಸ್ಥಾನದವರೆಗೆ; ನಿತೀಶ್ ಆಪ್ತ ಆರ್​ಸಿಪಿ ಸಿಂಗ್ ರಾಜಕೀಯ ಪಯಣ

ಜೆಡಿಯುನಿಂದ ಬಿಜೆಪಿಗೆ ಆರು ಶಾಸಕರು; ನಿತೀಶ್​ ಕುಮಾರ್​ಗೆ ಭಾರಿ ಮುಖಭಂಗ

Published On - 4:45 pm, Sun, 27 December 20

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ