AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JDU ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ

ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​ ರಾಜೀನಾಮೆ ನೀಡಿದ್ದಾರೆ. ನೂತನ ಅಧ್ಯಕ್ಷರಾಗಿ ರಾಜ್ಯಸಭಾ ಸಂಸದ R.C.P ಸಿಂಗ್​ ನೇಮಕವಾಗಿದ್ದಾರೆ.

JDU ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ
ಬಿಹಾರ ಸಿಎಂ ನಿತೀಶ್​ ಕುಮಾರ್
Follow us
guruganesh bhat
| Updated By: ರಶ್ಮಿ ಕಲ್ಲಕಟ್ಟ

Updated on:Dec 27, 2020 | 5:32 PM

ಪಾಟ್ನಾ: ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​ ರಾಜೀನಾಮೆ ನೀಡಿದ್ದಾರೆ. ನೂತನ ಅಧ್ಯಕ್ಷರಾಗಿ ರಾಜ್ಯಸಭಾ ಸಂಸದ R.C.P ಸಿಂಗ್​ ನೇಮಕವಾಗಿದ್ದಾರೆ.

ಇಂದು ಬೆಳಗ್ಗೆ ಕರೆದಿದ್ದ ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿತೀಶ್​ ಕುಮಾರ್​ ರಾಜೀನಾಮೆ ಸಲ್ಲಿಸಿದ್ದಾರೆ. ನಿತೀಶ್ ಕುಮಾರ್ R.C.P ಸಿಂಗ್ ಹೆಸರನ್ನು ಅಧ್ಯಕ್ಷ ಸ್ಥಾನಕ್ಕೆ ಸೂಚಿಸುತ್ತಿದ್ದಂತೆ, ಕಾರ್ಯಕಾರಿಣಿ ಸಭೆಯಲ್ಲಿ ಉಪಸ್ಥಿತರಿದ್ದ ಇತರ ಸದಸ್ಯರು ಸಿಂಗ್ ಹೆಸರನ್ನು ಅನುಮೋದಿಸಿದರು. ಅರುಣಾಚಲ ಪ್ರದೇಶದಲ್ಲಿ ಪಕ್ಷದ 6 ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡ ನಂತರ ಈ ಸಭೆಯನ್ನು ಕರೆಯಲಾಗಿತ್ತು.

ಪಾಟ್ನಾದ JDU ಕಚೇರಿಯ ಎದುರು ನೆರೆದ ಪಕ್ಷದ ಕಾರ್ಯಕರ್ತರು ನೂತನ ಅಧ್ಯಕ್ಷರ ಆಯ್ಕೆಯನ್ನು ಸಂಭ್ರಮಿಸಿದರು. ನಿತೀಶ್ ಕುಮಾರ್​ರಿಗೆ ಜಯವಾಗಲಿ ಎಂದು ಘೋಷಣೆ ಕೂಗುತ್ತಾ ಸಂಭ್ರಮಿಸಿದರು.

ಹೊಸ ಅಧ್ಯಕ್ಷರ ನೇಮಕದ ನಂತರ ಸಂಭ್ರಮಿಸಿದ ಕಾರ್ಯಕರ್ತರು

ಪ್ರಧಾನ ಕಾರ್ಯದರ್ಶಿಯಿಂದ ಜೆಡಿಯು ಅಧ್ಯಕ್ಷ ಸ್ಥಾನದವರೆಗೆ; ನಿತೀಶ್ ಆಪ್ತ ಆರ್​ಸಿಪಿ ಸಿಂಗ್ ರಾಜಕೀಯ ಪಯಣ

ಜೆಡಿಯುನಿಂದ ಬಿಜೆಪಿಗೆ ಆರು ಶಾಸಕರು; ನಿತೀಶ್​ ಕುಮಾರ್​ಗೆ ಭಾರಿ ಮುಖಭಂಗ

Published On - 4:45 pm, Sun, 27 December 20

ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು
OMC Mining Case, ಜನಾರ್ದನ್​ ರೆಡ್ಡಿಗೆ ಜಾಮೀನು ಸಿಗುವ ಸಾಧ್ಯತೆ: ವಕೀಲ
OMC Mining Case, ಜನಾರ್ದನ್​ ರೆಡ್ಡಿಗೆ ಜಾಮೀನು ಸಿಗುವ ಸಾಧ್ಯತೆ: ವಕೀಲ
ಬೆಂಗಳೂರಿನ 35 ಭಾಗಗಳಲ್ಲಿ ಸೈರನ್ ಅಳವಡಿಕೆ, 32 ಕಾರ್ಯ ನಿರ್ವಹಿಸಲಿವೆ
ಬೆಂಗಳೂರಿನ 35 ಭಾಗಗಳಲ್ಲಿ ಸೈರನ್ ಅಳವಡಿಕೆ, 32 ಕಾರ್ಯ ನಿರ್ವಹಿಸಲಿವೆ