AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JDU ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ

ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​ ರಾಜೀನಾಮೆ ನೀಡಿದ್ದಾರೆ. ನೂತನ ಅಧ್ಯಕ್ಷರಾಗಿ ರಾಜ್ಯಸಭಾ ಸಂಸದ R.C.P ಸಿಂಗ್​ ನೇಮಕವಾಗಿದ್ದಾರೆ.

JDU ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ
ಬಿಹಾರ ಸಿಎಂ ನಿತೀಶ್​ ಕುಮಾರ್
guruganesh bhat
| Edited By: |

Updated on:Dec 27, 2020 | 5:32 PM

Share

ಪಾಟ್ನಾ: ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​ ರಾಜೀನಾಮೆ ನೀಡಿದ್ದಾರೆ. ನೂತನ ಅಧ್ಯಕ್ಷರಾಗಿ ರಾಜ್ಯಸಭಾ ಸಂಸದ R.C.P ಸಿಂಗ್​ ನೇಮಕವಾಗಿದ್ದಾರೆ.

ಇಂದು ಬೆಳಗ್ಗೆ ಕರೆದಿದ್ದ ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿತೀಶ್​ ಕುಮಾರ್​ ರಾಜೀನಾಮೆ ಸಲ್ಲಿಸಿದ್ದಾರೆ. ನಿತೀಶ್ ಕುಮಾರ್ R.C.P ಸಿಂಗ್ ಹೆಸರನ್ನು ಅಧ್ಯಕ್ಷ ಸ್ಥಾನಕ್ಕೆ ಸೂಚಿಸುತ್ತಿದ್ದಂತೆ, ಕಾರ್ಯಕಾರಿಣಿ ಸಭೆಯಲ್ಲಿ ಉಪಸ್ಥಿತರಿದ್ದ ಇತರ ಸದಸ್ಯರು ಸಿಂಗ್ ಹೆಸರನ್ನು ಅನುಮೋದಿಸಿದರು. ಅರುಣಾಚಲ ಪ್ರದೇಶದಲ್ಲಿ ಪಕ್ಷದ 6 ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡ ನಂತರ ಈ ಸಭೆಯನ್ನು ಕರೆಯಲಾಗಿತ್ತು.

ಪಾಟ್ನಾದ JDU ಕಚೇರಿಯ ಎದುರು ನೆರೆದ ಪಕ್ಷದ ಕಾರ್ಯಕರ್ತರು ನೂತನ ಅಧ್ಯಕ್ಷರ ಆಯ್ಕೆಯನ್ನು ಸಂಭ್ರಮಿಸಿದರು. ನಿತೀಶ್ ಕುಮಾರ್​ರಿಗೆ ಜಯವಾಗಲಿ ಎಂದು ಘೋಷಣೆ ಕೂಗುತ್ತಾ ಸಂಭ್ರಮಿಸಿದರು.

ಹೊಸ ಅಧ್ಯಕ್ಷರ ನೇಮಕದ ನಂತರ ಸಂಭ್ರಮಿಸಿದ ಕಾರ್ಯಕರ್ತರು

ಪ್ರಧಾನ ಕಾರ್ಯದರ್ಶಿಯಿಂದ ಜೆಡಿಯು ಅಧ್ಯಕ್ಷ ಸ್ಥಾನದವರೆಗೆ; ನಿತೀಶ್ ಆಪ್ತ ಆರ್​ಸಿಪಿ ಸಿಂಗ್ ರಾಜಕೀಯ ಪಯಣ

ಜೆಡಿಯುನಿಂದ ಬಿಜೆಪಿಗೆ ಆರು ಶಾಸಕರು; ನಿತೀಶ್​ ಕುಮಾರ್​ಗೆ ಭಾರಿ ಮುಖಭಂಗ

Published On - 4:45 pm, Sun, 27 December 20

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ