AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

JDU ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ

ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​ ರಾಜೀನಾಮೆ ನೀಡಿದ್ದಾರೆ. ನೂತನ ಅಧ್ಯಕ್ಷರಾಗಿ ರಾಜ್ಯಸಭಾ ಸಂಸದ R.C.P ಸಿಂಗ್​ ನೇಮಕವಾಗಿದ್ದಾರೆ.

JDU ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ
ಬಿಹಾರ ಸಿಎಂ ನಿತೀಶ್​ ಕುಮಾರ್
guruganesh bhat
| Edited By: ರಶ್ಮಿ ಕಲ್ಲಕಟ್ಟ|

Updated on:Dec 27, 2020 | 5:32 PM

Share

ಪಾಟ್ನಾ: ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​ ರಾಜೀನಾಮೆ ನೀಡಿದ್ದಾರೆ. ನೂತನ ಅಧ್ಯಕ್ಷರಾಗಿ ರಾಜ್ಯಸಭಾ ಸಂಸದ R.C.P ಸಿಂಗ್​ ನೇಮಕವಾಗಿದ್ದಾರೆ.

ಇಂದು ಬೆಳಗ್ಗೆ ಕರೆದಿದ್ದ ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿತೀಶ್​ ಕುಮಾರ್​ ರಾಜೀನಾಮೆ ಸಲ್ಲಿಸಿದ್ದಾರೆ. ನಿತೀಶ್ ಕುಮಾರ್ R.C.P ಸಿಂಗ್ ಹೆಸರನ್ನು ಅಧ್ಯಕ್ಷ ಸ್ಥಾನಕ್ಕೆ ಸೂಚಿಸುತ್ತಿದ್ದಂತೆ, ಕಾರ್ಯಕಾರಿಣಿ ಸಭೆಯಲ್ಲಿ ಉಪಸ್ಥಿತರಿದ್ದ ಇತರ ಸದಸ್ಯರು ಸಿಂಗ್ ಹೆಸರನ್ನು ಅನುಮೋದಿಸಿದರು. ಅರುಣಾಚಲ ಪ್ರದೇಶದಲ್ಲಿ ಪಕ್ಷದ 6 ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡ ನಂತರ ಈ ಸಭೆಯನ್ನು ಕರೆಯಲಾಗಿತ್ತು.

ಪಾಟ್ನಾದ JDU ಕಚೇರಿಯ ಎದುರು ನೆರೆದ ಪಕ್ಷದ ಕಾರ್ಯಕರ್ತರು ನೂತನ ಅಧ್ಯಕ್ಷರ ಆಯ್ಕೆಯನ್ನು ಸಂಭ್ರಮಿಸಿದರು. ನಿತೀಶ್ ಕುಮಾರ್​ರಿಗೆ ಜಯವಾಗಲಿ ಎಂದು ಘೋಷಣೆ ಕೂಗುತ್ತಾ ಸಂಭ್ರಮಿಸಿದರು.

ಹೊಸ ಅಧ್ಯಕ್ಷರ ನೇಮಕದ ನಂತರ ಸಂಭ್ರಮಿಸಿದ ಕಾರ್ಯಕರ್ತರು

ಪ್ರಧಾನ ಕಾರ್ಯದರ್ಶಿಯಿಂದ ಜೆಡಿಯು ಅಧ್ಯಕ್ಷ ಸ್ಥಾನದವರೆಗೆ; ನಿತೀಶ್ ಆಪ್ತ ಆರ್​ಸಿಪಿ ಸಿಂಗ್ ರಾಜಕೀಯ ಪಯಣ

ಜೆಡಿಯುನಿಂದ ಬಿಜೆಪಿಗೆ ಆರು ಶಾಸಕರು; ನಿತೀಶ್​ ಕುಮಾರ್​ಗೆ ಭಾರಿ ಮುಖಭಂಗ

Published On - 4:45 pm, Sun, 27 December 20

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!