AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಗೋ ಸಿಬ್ಬಂದಿ ಕೊಲೆಯ ಬಗ್ಗೆ ಪ್ರಶ್ನಿಸಿದ್ದಕ್ಕೆ ಮಾಧ್ಯಮದವರ ಮೇಲೆ ಹರಿಹಾಯ್ದ ನಿತೀಶ್​ ಕುಮಾರ್

ನೀವು ಮಹಾನ್​ ವ್ಯಕ್ತಿಗಳು. ಆದರೂ ನಿಮ್ಮನ್ನು ನೇರವಾಗಿ ಕೇಳುತ್ತೇನೆ. ನೀವು ಯಾರನ್ನು ಬೆಂಬಲಿಸುತ್ತಿದ್ದೀರಿ? ಎಂದು ವ್ಯಂಗ್ಯವಾಡಿದ್ದಾರೆ.

ಇಂಡಿಗೋ ಸಿಬ್ಬಂದಿ ಕೊಲೆಯ ಬಗ್ಗೆ ಪ್ರಶ್ನಿಸಿದ್ದಕ್ಕೆ ಮಾಧ್ಯಮದವರ ಮೇಲೆ ಹರಿಹಾಯ್ದ ನಿತೀಶ್​ ಕುಮಾರ್
ಬಿಹಾರದ ಮುಖ್ಯಮಂತ್ರಿ ನಿತೀಶ್​ ಕುಮಾರ್​
Skanda
| Edited By: |

Updated on: Jan 15, 2021 | 10:40 PM

Share

ಪಾಟ್ನಾ: ಬಿಹಾರದಲ್ಲಿ ಕಳೆದ ಮಂಗಳವಾರ ನಡೆದ ಇಂಡಿಗೋ ಏರ್​ಲೈನ್​ ಸಿಬ್ಬಂದಿ ಹತ್ಯೆಗೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ನಿತೀಶ್​ ಕುಮಾರ್​ ಕಿಡಿಕಾರಿದ್ದಾರೆ. ಮಾಧ್ಯಮದವರ ಪ್ರಶ್ನೆಯೇ ಸರಿಯಿಲ್ಲ ಮತ್ತು ಅಸಮಂಜಸವಾದದ್ದು ಎಂಬರ್ಥದಲ್ಲಿ ರೇಗಾಡಿರುವ ನಿತೀಶ್​ ಕುಮಾರ್​ ನಿಮ್ಮ ಬಳಿ ಏನಾದರೂ ಮಾಹಿತಿ ಇದ್ದರೆ, ಹೋಗಿ ಪೊಲೀಸರೊಂದಿಗೆ ಹಂಚಿಕೊಳ್ಳಿ ಎನ್ನುವ ಮೂಲಕ ಮಾಧ್ಯಮ ಪ್ರತಿನಿಧಿಗಳ ಮೇಲೆಯೇ ತಿರುಗಿಬಿದ್ದಿದ್ದಾರೆ.

ನೀವು ಮಹಾನ್​ ವ್ಯಕ್ತಿಗಳು. ಆದರೂ ನಿಮ್ಮನ್ನು ನೇರವಾಗಿ ಕೇಳುತ್ತೇನೆ. ನೀವು ಯಾರನ್ನು ಬೆಂಬಲಿಸುತ್ತಿದ್ದೀರಿ? ಎಂದು ವ್ಯಂಗ್ಯವಾಡಿದ್ದಾರೆ. ಮಾಧ್ಯಮದವರು ಕಾನೂನು ಪಾಲನೆಯ ಕುರಿತಾಗಿ ಕೇಳಿದ ಪ್ರಶ್ನೆಗೆ ಆಕ್ರೋಶಗೊಂಡ ನಿತೀಶ್​ ಕುಮಾರ್​ 15 ವರ್ಷಗಳ ಕಾಲ ಗಂಡ-ಹೆಂಡತಿ ಇಬ್ಬರೂ ಅಧಿಕಾರದಲ್ಲಿದ್ದಾಗ ಎಷ್ಟೊಂದು ಅಪರಾಧಗಳಾಗಿದ್ದವು. ಅದನ್ನೇಕೆ ನೀವು ತೋರಿಸಲಿಲ್ಲ ಎನ್ನುವ ಮೂಲಕ ಪರೋಕ್ಷವಾಗಿ ಲಾಲು ಪ್ರಸಾದ್​ ಯಾದವ್​ ಮತ್ತು ರಾಬ್ರಿ ದೇವಿಯನ್ನು ಕುಟುಕಿದ್ದಾರೆ.

ರಾಜ್ಯದಲ್ಲಿ ಏನೇ ಅವಘಡ ಆದರೂ ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಜೊತೆಗೆ, ನಿಮ್ಮ ಬಗ್ಗೆ ನಮಗೆ ಗೌರವವಿದೆ. ಆದರೆ, ನಿಮಗೆ ಸಲಹೆ ಕೊಡುವವರಿಗೆ ಸೂಕ್ತ ತರಬೇತಿ ನೀಡುವ ಅವಶ್ಯಕತೆ ಇದೆ ಎಂದು ಮಾಧ್ಯಮದವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತ ಕೊಲೆಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳೊಂದಿಗೆ ಮೈತ್ರಿಪಕ್ಷ ಬಿಜೆಪಿಯೂ ನಿತೀಶ್​ ಕುಮಾರ್​ ಅವರ ಮೇಲೆ ಒತ್ತಡ ಹೇರುತ್ತಿವೆ.

ಪ್ರಧಾನ ಕಾರ್ಯದರ್ಶಿಯಿಂದ ಜೆಡಿಯು ಅಧ್ಯಕ್ಷ ಸ್ಥಾನದವರೆಗೆ; ನಿತೀಶ್ ಆಪ್ತ ಆರ್​ಸಿಪಿ ಸಿಂಗ್ ರಾಜಕೀಯ ಪಯಣ

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌