AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ಕೋರ್ಟ್​ ಮುಂದೆ ಸಿನಿ ರೀತಿಯಲ್ಲಿ ಫೈರಿಂಗ್, ಓರ್ವ ಸಾವು, ಒಬ್ಬ ಕೈದಿಗೆ ಗಾಯ

ಬಿಹಾರದ ಧನಾಪುರ ಕೋರ್ಟ್​ನಲ್ಲಿ ಪೊಲೀಸರ ಮುಂದೆಯೇ ಅಪರಿಚಿತ ವ್ಯಕ್ತಿಗಳು ಫೈರಿಂಗ್ ನಡೆಸಿದ್ದಾರೆ. ಇಬ್ಬರು ಕೈದಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಓರ್ವ ಸಾವು, ಮತ್ತೊಬ್ಬ ಕೈದಿ ಗಾಯಗೊಂಡಿದ್ದಾರೆ.

ಬಿಹಾರ: ಕೋರ್ಟ್​ ಮುಂದೆ ಸಿನಿ ರೀತಿಯಲ್ಲಿ ಫೈರಿಂಗ್, ಓರ್ವ ಸಾವು, ಒಬ್ಬ ಕೈದಿಗೆ ಗಾಯ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Dec 15, 2023 | 4:58 PM

Share

ಪಟ್ನಾ, ಡಿ.15: ಬಿಹಾರದ ಧನಾಪುರ ಕೋರ್ಟ್​ನ ಬಳಿ (Danapur court) ಪೊಲೀಸರ ಮುಂದೆಯೇ ಅಪರಿಚಿತ ವ್ಯಕ್ತಿಗಳು ಫೈರಿಂಗ್ ನಡೆಸಿದ್ದಾರೆ. ಇಬ್ಬರು ಕೈದಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಓರ್ವ ಸಾವು, ಮತ್ತೊಬ್ಬ ಕೈದಿ ಗಾಯಗೊಂಡಿದ್ದಾರೆ. ಪೊಲೀಸರು ವಿಚಾರಣೆಗೆಂದು ಕೋರ್ಟ್​​​ಗೆ ಕರೆದುಕೊಂಡು ಬರುತ್ತಿರುವಾಗ ದುಷ್ಕರ್ಮಿಗಳು ಫೈರಿಂಗ್ ಮಾಡಿದ್ದಾರೆ. ಇದರಲ್ಲಿ ಓರ್ವ ಕೈದಿ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡಿರುವ ಕೈದಿಯನ್ನು ಆಸ್ಪತ್ರೆ ಕರೆದುಕೊಂಡು ಹೋಗಲಾಗಿದೆ.

ಬಲಿಯಾದ ಕೈದಿಯನ್ನು ಅಭಿಷೇಕ್ ಕುಮಾರ್ ಅಕಾ ಚೋಟೆ ಸರ್ಕಾರ್ ಎಂದು ಗುರುತಿಸಲಾಗಿದೆ. ಇತನನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆತರುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಆತನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಭಿಷೇಕ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದು, ಗುಂಡಿನ ದಾಳಿ ಮಾಡಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ಅಭಿಷೇಕ್ ಕುಮಾರ್ ಅಕಾ ಚೋಟೆ ಸರ್ಕಾರ್ ಮೇಲೆ ಇಬ್ಬರು ವ್ಯಕ್ತಿಗಳು ದಾನಪುರ ನ್ಯಾಯಾಲಯದಲ್ಲಿ ಗುಂಡು ಹಾರಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ದಾಳಿಯಲ್ಲಿ ಅಭಿಷೇಕ್ ಕುಮಾರ್ ಮೃತಪಟ್ಟಿದ್ದಾರೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪಾಟ್ನಾ ಸಿಟಿ ಎಸ್ಪಿ ರಾಜೇಶ್ ಕುಮಾರ್ ತಿಳಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ 

Published On - 4:26 pm, Fri, 15 December 23

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ