AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News ಬಿಹಾರ ಸಿಎಂ ನಿತೀಶ್ ಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗಯಾದಲ್ಲಿ ತುರ್ತು ಭೂಸ್ಪರ್ಶ

ಕೆಟ್ಟ ಹವಾಮಾನದಿಂದಾಗಿ  ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗಯಾದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

Breaking News ಬಿಹಾರ ಸಿಎಂ ನಿತೀಶ್ ಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗಯಾದಲ್ಲಿ ತುರ್ತು ಭೂಸ್ಪರ್ಶ
ನಿತೀಶ್ ಕುಮಾರ್
TV9 Web
| Edited By: |

Updated on:Aug 19, 2022 | 4:59 PM

Share

ಕೆಟ್ಟ ಹವಾಮಾನದಿಂದಾಗಿ  ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಹೆಲಿಕಾಪ್ಟರ್ ಗಯಾದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಸಮೀಕ್ಷೆ ಮಾಡಲು ಸಿಎಂ ತೆರಳಿದ್ದರು.

ಬಿಹಾರದಲ್ಲಿ ಮುಂಗಾರು ಮಳೆಯಾಗದೆ ಹಲವಾರು ಜಿಲ್ಲೆಗಳಲ್ಲಿ ಬರದ ಪರಿಸ್ಥಿತ ಇದೆ. ಸರ್ಕಾರ ಈ ಬಗ್ಗೆ ಗಮನ ಹರಿಸಿದ್ದು ಪರಿಸ್ಥಿತಿಯನ್ನು ಪರಿಶೀಲಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ನಿತೀಶ್ ಹೇಳಿದ್ದಾರೆ.

ಪಾಟಲೀಪುತ್ರ ಕ್ಷೇತ್ರದ ಬಿಜೆಪಿ ಸಂಸದ ರಾಮ್ ಕೃಪಾಲ್ ಯಾದವ್ ಕೂಡಾ ಈ  ಬರ ಪರಿಸ್ಥಿತಿ ಬಗ್ಗೆ ಈ ತಿಂಗಳಾರಂಭದಲ್ಲಿ ಲೋಕಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ. ಕೇಂದ್ರ ಸರ್ಕಾರ ಈ ಬಗ್ಗೆ ಶೀಘ್ರದಲ್ಲೇ ಕ್ರಮ ತೆಗದುಕೊಂಡು ರಾಜ್ಯವನ್ನು ಬರಪೀಡಿತ ಪ್ರದೇಶವಾಗಿ ಘೋಷಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಯಾದವ್, ರಾಜ್ಯದ ಪರಿಸ್ಥಿತಿ ತುಂಬಾನೇ ಆತಂಕವನ್ನುಂಚಟು ಮಾಡಿದೆ. ರೈತರಿಗೆ ಪರಿಹಾರ ನೀಡಲು ಕೇಂದ್ರ ತುರ್ತಾಗಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿನ ಬರ ಪರಿಸ್ಥಿತಿ ಪರಿಶೀಲಿಸಲು  ಉನ್ನತ ಮಟ್ಟದ ತಂಡವನ್ನು ರಾಜ್ಯಕ್ಕೆ  ಕಳುಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇತ್ತೀಚಿನ ಅಂಕಿ ಅಂಶಗಳನ್ನು ಉಲ್ಲೇಖಿಸಿದ ಅವರು ಜುಲೈ 31ರವರೆಗೆ ರಾಜ್ಯವು ಶೇ 41ಕ್ಕಿಂತ ಕಡುಮೆ ಮಳೆ ಪಡೆದಿದೆ. ಇದರಿಂದಾಗಿ ಶೇ90ರಷ್ಟು ರೈತರು ಬರದಿಂದ ಕಂಗೆಟ್ಟಿದ್ದಾರೆ ಎಂದು ಹೇಳಿದ್ದಾರೆ.

Published On - 3:24 pm, Fri, 19 August 22

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ