AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಟ್ನಾ: ಗುಂಡು ಹಾರಿಸಿ ಬಿಜೆಪಿ ನಾಯಕನ ಹತ್ಯೆ

ಪಾಟ್ನಾದಲ್ಲಿ ಬಿಜೆಪಿ ಮುಖಂಡರೊಬ್ಬರ ಹತ್ಯೆ ನಡೆದಿದೆ. ಪಾಟ್ನಾದಲ್ಲಿ ಸೋಮವಾರ ಮುಂಜಾನೆ ದುಷ್ಕರ್ಮಿಗಳು ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಪಾಟ್ನಾ ನಗರದ ಮಂಗಲ್ ತಲಾಬ್ ಬಳಿಯ ಮನೋಜ್ ಕಮಾಲಿಯಾ ಗೇಟ್ ನಲ್ಲಿ ಈ ಘಟನೆ ನಡೆದಿದೆ.

ಪಾಟ್ನಾ: ಗುಂಡು ಹಾರಿಸಿ ಬಿಜೆಪಿ ನಾಯಕನ ಹತ್ಯೆ
ಶ್ಯಾಮ್ ಸುಂದರ್
ನಯನಾ ರಾಜೀವ್
|

Updated on:Sep 09, 2024 | 10:06 AM

Share

ಗುಂಡು ಹಾರಿಸಿ ಬಿಜೆಪಿ ನಾಯಕನ ಹತ್ಯೆ ಮಾಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಪಾಟ್ನಾದಲ್ಲಿ ಸೋಮವಾರ ಮುಂಜಾನೆ ದುಷ್ಕರ್ಮಿಗಳು ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾರೆ.

ಪಾಟ್ನಾ ನಗರದ ಮಂಗಲ್ ತಲಾಬ್ ಬಳಿಯ ಮನೋಜ್ ಕಮಾಲಿಯಾ ಗೇಟ್ ನಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಬಿಜೆಪಿ ಮುಖಂಡ ಶ್ಯಾಮ್ ಸುಂದರ್ ಅಲಿಯಾಸ್ ಮುನ್ನಾ ಶರ್ಮಾ ಎಂದು ಗುರುತಿಸಲಾಗಿದೆ. ಮುಂಜಾನೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಶ್ಯಾಮ್ ಸುಂದರ್ ಮನೋಜ್ ಕಮಾಲಿಯಾ ಗೇಟ್ ಬಳಿ ಬಂದಿದ್ದಾಗ ಕ್ರಿಮಿನಲ್‌ಗಳು ಗುಂಡು ಹಾರಿಸಿದ್ದಾರೆ. ಶ್ಯಾಮ್ ಸುಂದರ್ ಬಿಜೆಪಿಯಿಂದ ಪಾಟ್ನಾ ಸಿಟಿ ಚೌಕ್‌ನ ಮಾಜಿ ಮುನ್ಸಿಪಲ್ ಬೋರ್ಡ್ ಅಧ್ಯಕ್ಷರಾಗಿದ್ದರು.

ಮತ್ತಷ್ಟು ಓದಿ: ಪಾಟ್ನಾ: ಮಾರುಕಟ್ಟೆಗೆಂದು ಹೋಗಿದ್ದ ಮಹಿಳೆಯ ಬರ್ಬರ ಹತ್ಯೆ

ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸ್ ಅಧಿಕಾರಿ ಮುನ್ನಾ ಶರ್ಮಾ ಎಂಬಾತನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಬಗ್ಗೆ ಬೆಳಗ್ಗೆ 6 ಗಂಟೆಗೆ ಮಾಹಿತಿ ಲಭಿಸಿದೆ. ಕುಟುಂಬಸ್ಥರು ಆತನನ್ನು ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗಿಲ್ಲ.

ಘಟನೆ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಪರಿಶೀಲನೆ ನಡೆಸಲಾಗುತ್ತಿದೆ. ಸಂಶೋಧನೆ ನಡೆಸಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ದೇವಸ್ಥಾನದಿಂದ ಹೊರಗೆ ಬಂದು ಯಾರೊಂದಿಗೋ ಮಾತನಾಡುತ್ತಿದ್ದರು, ಅಷ್ಟರಲ್ಲಿ ಬೈಕ್​ನಲ್ಲಿ ಬಂದ ಇಬ್ಬರು ಅವರ ಕತ್ತಿನಲ್ಲಿದ್ದ ಸರ ಕಿತ್ತುಕೊಳ್ಳಲು ಪ್ರಯತ್ನಿಸಿದ್ದರು. ಬಳಿಕ ಮೊಬೈಲ್ ಕಿತ್ತುಕೊಂಡು ತಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

ಲೂಟಿ ಮಾಡುವ ಉದ್ದೇಶದಿಂದ ಮಾಡಲಾಗಿದೆಯೇ ಅಥವಾ ಏನಾದರೂ ಸಂಚು ಇದೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:04 am, Mon, 9 September 24

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?