AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಬಾಂಗ್ ರೈಲ್ವೆ ನಿಲ್ದಾಣ ಸ್ಫೋಟ ಪ್ರಕರಣ: ಹೈದರಾಬಾದಿನ ಬಂಧಿತರಿಬ್ಬರೂ ಎಲ್‌ಇಟಿ ಉಗ್ರರು

ಇಮ್ರಾನ್ ಮಲಿಕ್, ನಾಸೀರ್ ಮಲಿಕ್ ಬ್ರದರ್ಸ್ ಅರೆಸ್ಟ್ ಆಗಿದ್ದಾರೆ. ಎನ್ಐಎ ವಿಚಾರಣೆ ಬಳಿಕ ಬಂಧಿತರಿಬ್ಬರೂ ಎಲ್‌ಇಟಿ ಉಗ್ರರೆಂದು ಸಾಬೀತಾಗಿದೆ.

ದರ್ಬಾಂಗ್ ರೈಲ್ವೆ ನಿಲ್ದಾಣ ಸ್ಫೋಟ ಪ್ರಕರಣ: ಹೈದರಾಬಾದಿನ ಬಂಧಿತರಿಬ್ಬರೂ ಎಲ್‌ಇಟಿ ಉಗ್ರರು
ದರ್ಬಾಂಗ್ ರೈಲ್ವೆ ನಿಲ್ದಾಣದಲ್ಲಿ ಸ್ಫೋಟ
TV9 Web
| Edited By: |

Updated on: Jul 01, 2021 | 1:06 PM

Share

ಬಿಹಾರದ ದರ್ಬಾಂಗ್ ರೈಲ್ವೆ ನಿಲ್ದಾಣದಲ್ಲಿ ಸ್ಫೋಟ ಕೇಸ್ಗೆ ಸಂಬಂಧಿಸಿ ಎನ್ಐಎಯಿಂದ ಹೈದರಾಬಾದ್ನ ಇಬ್ಬರ ಬಂಧನವಾಗಿದೆ. ಇಮ್ರಾನ್ ಮಲಿಕ್, ನಾಸೀರ್ ಮಲಿಕ್ ಬ್ರದರ್ಸ್ ಅರೆಸ್ಟ್ ಆಗಿದ್ದಾರೆ. ಎನ್ಐಎ ವಿಚಾರಣೆ ಬಳಿಕ ಬಂಧಿತರಿಬ್ಬರೂ ಎಲ್‌ಇಟಿ ಉಗ್ರರೆಂದು ಸಾಬೀತಾಗಿದೆ.

ಲಷ್ಕರ್ ಎ ತಯ್ಬಾದ ಮುಖ್ಯನಾಯಕನ ಆದೇಶದಂತೆ ಹೈದರಾಬಾದ್ನಲ್ಲಿ ಬಟ್ಟೆ ಅಂಗಡಿ ನಡೆಸುತ್ತಿದ್ದ ಬ್ರದರ್ಸ್ ಹೈದರಾಬಾದ್ನಿಂದ ರೈಲಿನಲ್ಲಿ ಬಾಂಬ್ ಪಾರ್ಸೆಲ್ ಕಳುಹಿಸಿದ್ದರು. ದರ್ಬಾಂಗ್ನಲ್ಲಿ ರೈಲು ಸ್ಫೋಟ ಮಾಡಿ ಭಾರಿ ಹತ್ಯೆಗಳನ್ನು ಮಾಡುವ ಸಂಚಿನೊಂದಿಗೆ ಪಾರ್ಸಲ್ ಕಳಿಸಲಾಗಿತ್ತು. ಜೂ.17ರಂದು ದರ್ಬಾಂಗ್ ರೈಲ್ವೆ ನಿಲ್ದಾಣದಲ್ಲಿ ಸ್ಫೋಟವಾಗಿದೆ. ಹೈದರಾಬಾದ್ನ ಇಬ್ಬರು, ಯುಪಿಯಲ್ಲಿ ಇಬ್ಬರ ಬಂಧನವಾಗಿದೆ.

ಹೈದರಾಬಾದ್ನಲ್ಲಿ ಬಂಧಿತರಾದ ನಾಸೀರ್ ಮಲ್ಲಿಕ್, ಇಮ್ರಾನ್ ಮಲ್ಲಿಕ್ ಕಳೆದ 8ವರ್ಷಗಳಿಂದ ಹೈದರಾಬಾದ್ನಲ್ಲಿ ವಾಸವಾಗಿದ್ದರು. ಇವರಿಗೆ ಪಾಕಿಸ್ತಾನದಲ್ಲಿ ಎಲ್ಇಟಿ 2012ರಲ್ಲಿ ತರಭೇತಿ ನೀಡಿತ್ತು. ನಂತರ ಐಎಸ್.ಎ ಮುಖ್ಯಸ್ತ ಇಕ್ಬಾಲ್ ನೇತೃತ್ವದಲ್ಲಿ ತರಭೇತಿ, ಇವರನ್ನು ಐಎಸ್.ಐ ಹೈದರಾಬಾದ್ಗೆ ಕಳುಹಿಸಿಕೊಟ್ಟಿತ್ತು. ಮಲಿಕ್ ಸಹೋದರರು ಹೈದರಾಬಾದ್ನ ಹಬೀಬ್ ನಗರದ ಬಡಿ ಮಸೀದ್ ಬಳಿ ವ್ಯಾಪಾರ ಮಾಡುತ್ತಿದ್ದರು. ಉಗ್ರರು ಇದೇ ವಿಳಾಸದ ಮೂಲಕ ಬಿಹಾರದ ದರ್ಬಾಂಗ್ಗೆ ಪಾರ್ಸಲ್ ಕಳುಹಿಸಿದ್ದರು. ಹೈದರಾಬಾದ್ನಿಂದ ಉತ್ತರ ಪ್ರದೇಶದವರೆಗೂ ನೆಟ್ವರ್ಕ್ ಹೊಂದಿದ್ದ ನಾಸಿರ್ ಮಲ್ಲಿಕ್ ಮತ್ತು ಇಮ್ರಾನ್ ಮಲ್ಲಿಕ್ ದೇಶದಾದ್ಯಂತ ಅನೇಕ ಸ್ಫೋಟ, ಉಗ್ರ ಚಟುವಟಿಕೆಗೆ ಸಂಚು ರೂಪಿಸಿವುದರಲ್ಲಿ ಭಾಗಿಯಾಗಿದ್ದಾರೆ. ಇವರೊಂದಿಗೆ ಸಾಕಷ್ಟು ಜನರ ತಂಡ ಇರುವ ಶಂಕೆ ವ್ಯಕ್ತವಾಗಿದೆ. ಇವರಿಗೆ ಬೆಂಬಲಿಸುತ್ತಿದ್ದವರಿಗಾಗಿ ಎನ್ಐಎ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: LPG Cylinder Price: ಗೃಹಬಳಕೆ ಸಿಲಿಂಡರ್​ ಬೆಲೆಯಲ್ಲಿ 25 ರೂ. ಹೆಚ್ಚಳ; ಹೀಗಿದೆ ಮಹಾನಗರಗಳಲ್ಲಿ ಎಲ್​ಪಿಜಿ ಸಿಲಿಂಡರ್​ ದರ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ