AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ ಮೈತ್ರಿ ಸರ್ಕಾರದ ಮೊದಲ ವಿಕೆಟ್​ ಪತನ! ಭ್ರಷ್ಟಾಚಾರ ಆರೋಪ..

ಪಾಟ್ನಾ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ ಕೆಲವು ದಿನಗಳ ಹಿಂದೆ ಪ್ರಮಾಣ ವಚನ ಸ್ವೀಕರಿಸಿದ್ದ ಬಿಹಾರ ಸಿಎಂ ನಿತೀಶ್​ ಕುಮಾರ್​ಗೆ ಶಾಕ್​ ಎದುರಾಗಿದೆ. ಬಿಹಾರದ ಮೈತ್ರಿ ಸರ್ಕಾರದ ಮೊದಲ ವಿಕೆಟ್​ ಪತನವಾಗಿದೆ. ಹೌದು, ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಶಿಕ್ಷಣ ಖಾತೆ ಸಚಿವ ಮೆವಾಲಾಲ್​ ಚೌಧರಿ​ ರಾಜೀನಾಮೆ ನೀಡಿದ್ದಾರೆ. ಮೆವಾಲಾಲ್​ ಚೌಧರಿ ಈ ಹಿಂದೆ ಬಿಹಾರ ಕೃಷಿ ವಿವಿ ಕುಲಪತಿಯಾಗಿದ್ದಾಗ ಪ್ರಾಧ್ಯಾಪಕರು, ಸಹಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ ಎಸಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು, […]

ಬಿಹಾರ ಮೈತ್ರಿ ಸರ್ಕಾರದ ಮೊದಲ ವಿಕೆಟ್​ ಪತನ! ಭ್ರಷ್ಟಾಚಾರ ಆರೋಪ..
KUSHAL V
|

Updated on:Nov 19, 2020 | 4:50 PM

Share

ಪಾಟ್ನಾ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ ಕೆಲವು ದಿನಗಳ ಹಿಂದೆ ಪ್ರಮಾಣ ವಚನ ಸ್ವೀಕರಿಸಿದ್ದ ಬಿಹಾರ ಸಿಎಂ ನಿತೀಶ್​ ಕುಮಾರ್​ಗೆ ಶಾಕ್​ ಎದುರಾಗಿದೆ. ಬಿಹಾರದ ಮೈತ್ರಿ ಸರ್ಕಾರದ ಮೊದಲ ವಿಕೆಟ್​ ಪತನವಾಗಿದೆ.

ಹೌದು, ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಶಿಕ್ಷಣ ಖಾತೆ ಸಚಿವ ಮೆವಾಲಾಲ್​ ಚೌಧರಿ​ ರಾಜೀನಾಮೆ ನೀಡಿದ್ದಾರೆ. ಮೆವಾಲಾಲ್​ ಚೌಧರಿ ಈ ಹಿಂದೆ ಬಿಹಾರ ಕೃಷಿ ವಿವಿ ಕುಲಪತಿಯಾಗಿದ್ದಾಗ ಪ್ರಾಧ್ಯಾಪಕರು, ಸಹಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ ಎಸಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು, 2017ರಲ್ಲಿ ಮೆವಾಲಾಲ್​ ವಿರುದ್ಧ FIR​ ದಾಖಲಾಗಿತ್ತು. ಸದ್ಯ, ಜೆಡಿಯು ಕೋಟಾದಲ್ಲಿ ಸಚಿವರಾಗಿದ್ದ ಮೆವಾಲಾಲ್​ ಚೌಧರಿ ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದು ರಾಜೀನಾಮೆ ಕೊಟ್ಟಿದ್ದಾರೆ. ಹಾಗಾಗಿ, ಸಿಎಂ ನಿತೀಶ್​ ಕುಮಾರ್​ ಭೇಟಿ ಬಳಿಕ ರಾಜೀನಾಮೆ ಸಲ್ಲಿಸಿದ್ದಾರೆ.

Published On - 4:32 pm, Thu, 19 November 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ