AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ ಮೈತ್ರಿ ಸರ್ಕಾರದ ಮೊದಲ ವಿಕೆಟ್​ ಪತನ! ಭ್ರಷ್ಟಾಚಾರ ಆರೋಪ..

ಪಾಟ್ನಾ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ ಕೆಲವು ದಿನಗಳ ಹಿಂದೆ ಪ್ರಮಾಣ ವಚನ ಸ್ವೀಕರಿಸಿದ್ದ ಬಿಹಾರ ಸಿಎಂ ನಿತೀಶ್​ ಕುಮಾರ್​ಗೆ ಶಾಕ್​ ಎದುರಾಗಿದೆ. ಬಿಹಾರದ ಮೈತ್ರಿ ಸರ್ಕಾರದ ಮೊದಲ ವಿಕೆಟ್​ ಪತನವಾಗಿದೆ. ಹೌದು, ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಶಿಕ್ಷಣ ಖಾತೆ ಸಚಿವ ಮೆವಾಲಾಲ್​ ಚೌಧರಿ​ ರಾಜೀನಾಮೆ ನೀಡಿದ್ದಾರೆ. ಮೆವಾಲಾಲ್​ ಚೌಧರಿ ಈ ಹಿಂದೆ ಬಿಹಾರ ಕೃಷಿ ವಿವಿ ಕುಲಪತಿಯಾಗಿದ್ದಾಗ ಪ್ರಾಧ್ಯಾಪಕರು, ಸಹಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ ಎಸಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು, […]

ಬಿಹಾರ ಮೈತ್ರಿ ಸರ್ಕಾರದ ಮೊದಲ ವಿಕೆಟ್​ ಪತನ! ಭ್ರಷ್ಟಾಚಾರ ಆರೋಪ..
KUSHAL V
|

Updated on:Nov 19, 2020 | 4:50 PM

Share

ಪಾಟ್ನಾ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ ಕೆಲವು ದಿನಗಳ ಹಿಂದೆ ಪ್ರಮಾಣ ವಚನ ಸ್ವೀಕರಿಸಿದ್ದ ಬಿಹಾರ ಸಿಎಂ ನಿತೀಶ್​ ಕುಮಾರ್​ಗೆ ಶಾಕ್​ ಎದುರಾಗಿದೆ. ಬಿಹಾರದ ಮೈತ್ರಿ ಸರ್ಕಾರದ ಮೊದಲ ವಿಕೆಟ್​ ಪತನವಾಗಿದೆ.

ಹೌದು, ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಶಿಕ್ಷಣ ಖಾತೆ ಸಚಿವ ಮೆವಾಲಾಲ್​ ಚೌಧರಿ​ ರಾಜೀನಾಮೆ ನೀಡಿದ್ದಾರೆ. ಮೆವಾಲಾಲ್​ ಚೌಧರಿ ಈ ಹಿಂದೆ ಬಿಹಾರ ಕೃಷಿ ವಿವಿ ಕುಲಪತಿಯಾಗಿದ್ದಾಗ ಪ್ರಾಧ್ಯಾಪಕರು, ಸಹಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ ಎಸಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು, 2017ರಲ್ಲಿ ಮೆವಾಲಾಲ್​ ವಿರುದ್ಧ FIR​ ದಾಖಲಾಗಿತ್ತು. ಸದ್ಯ, ಜೆಡಿಯು ಕೋಟಾದಲ್ಲಿ ಸಚಿವರಾಗಿದ್ದ ಮೆವಾಲಾಲ್​ ಚೌಧರಿ ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದು ರಾಜೀನಾಮೆ ಕೊಟ್ಟಿದ್ದಾರೆ. ಹಾಗಾಗಿ, ಸಿಎಂ ನಿತೀಶ್​ ಕುಮಾರ್​ ಭೇಟಿ ಬಳಿಕ ರಾಜೀನಾಮೆ ಸಲ್ಲಿಸಿದ್ದಾರೆ.

Published On - 4:32 pm, Thu, 19 November 20

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ