AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದ ಮಾಜಿ ಸಚಿವ, ಜೆಡಿಯು ಶಾಸಕ ಮೇವಾಲಾಲ್ ಚೌಧರಿ ಕೊರೊನಾಗೆ ಬಲಿ

ಮೇವಾಲಾಲ್ ಚೌಧರಿ ಪುಣೆಯ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಕಳೆದ ವಾರ ಕೊರೊನಾ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದ ಮೇವಾಲಾಲ್ ಚೌಧರಿಗೆ ಸೋಂಕು ಇರುವುದು ದೃಢಪಟ್ಟಿತ್ತು.

ಬಿಹಾರದ ಮಾಜಿ ಸಚಿವ, ಜೆಡಿಯು ಶಾಸಕ ಮೇವಾಲಾಲ್ ಚೌಧರಿ ಕೊರೊನಾಗೆ ಬಲಿ
ಮೇವಾಲಾಲ್ ಚೌಧರಿ
sandhya thejappa
sandhya thejappa|

Updated on:Apr 19, 2021 | 9:26 AM

Share

ಬಿಹಾರ್: ಬಿಹಾರದ ಮಾಜಿ ಶಿಕ್ಷಣ ಸಚಿವ, ಜೆಡಿಯು ಶಾಸಕ ಮೇವಾಲಾಲ್ ಚೌಧರಿ ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ. ಮೇವಾಲಾಲ್ ಚೌಧರಿ ಪುಣೆಯ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಕಳೆದ ವಾರ ಕೊರೊನಾ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದ ಮೇವಾಲಾಲ್ ಚೌಧರಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಪುಣೆಯ ಪಾರಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಸುಮಾರು 4 ಗಂಟೆ ಹೊತ್ತಿಗೆ ರಕ್ಕಸ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.

ಬಿಹಾರದ ತಾರಾಪುರ ಕ್ಷೇತ್ರದ ವಿಧಾನಸಭಾ ಶಾಸಕರಾಗಿದ್ದ ಮೇವಾಲಾಲ್ ಚೌಧರಿಯನ್ನು ಭ್ರಷ್ಟಚಾರದ ಆರೋಪದಡಿಯಲ್ಲಿ ಶಿಕ್ಷಣ ಸಚಿವ ಸ್ಥಾನದಿಂದ ಕೆಳಗೆ ಇಳಿಸಲಾಗಿತ್ತು.

ಬಿಹಾರ ಸರ್ಕಾರ ಭಾನುವಾರ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿದೆ. ಬಿಹಾರದ ಶಾಲೆಗಳು, ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳು ಮೇ 15 ರವರೆಗೆ ಸ್ಥಗಿತಗೊಳ್ಳಲಿವೆ ಎಂದು ರಾಜ್ಯ ಸರ್ಕಾರ ನಿರ್ಧರಿಸಿ ಘೋಷಿಸಿದೆ. ಜೊತೆಗೆ ರಾಜ್ಯದ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಒಂದು ತಿಂಗಳ ಬೋನಸ್​ ವೇತನವನ್ನು ನೀಡಲು ಬಿಹಾರ ಸರ್ಕಾರ ನಿರ್ಧರಿಸಿದೆ.

ಬಿಹಾರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,24,117 ಏರಿಕೆಯಾಗಿದ್ದು, ಸಾವಿನ ಸಂಖ್ಯೆ 1,749 ಕ್ಕೆ ಏರಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ

ದೇಶದಲ್ಲಿ 24 ಗಂಟೆಯಲ್ಲಿ 2,61,500 ಹೊಸ ಕೊರೊನಾ ಪ್ರಕರಣಗಳು; ಆತಂಕ ಹುಟ್ಟಿಸಿದ ಸೋಂಕಿನ ವಿಭಿನ್ನ ಲಕ್ಷಣಗಳು

ಕೊವಿಡ್ ರಿಪೋರ್ಟ್ ಇಲ್ಲ ಅಂತ ಚಿಕಿತ್ಸೆಗೆ ನಕಾರ.. ಪತ್ನಿ-ಮಗಳ ಕಣ್ಣು ಮುಂದೆಯೇ ನರಳಿ ನರಳಿ ಪ್ರಾಣ ಬಿಟ್ಟ ವ್ಯಕ್ತಿ

(Bihar Former minister Mewalal Choudhary died due to covid)

Published On - 9:13 am, Mon, 19 April 21

Follow Us
sandhya thejappa
sandhya thejappa
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ