AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಸುಶಾಂತ್​ ಆತ್ಮಹತ್ಯೆ ಕೇಸ್​: ಮುಂಬೈನಲ್ಲಿ IPS ತನಿಖಾಧಿಕಾರಿಗೆ ‘ಬಲವಂತದ’ ಕ್ವಾರಂಟೈನ್​!

ಮುಂಬೈ: ನಟ ಸುಶಾಂತ್​ ಸಿಂಗ್​ ಆತ್ಮಹತ್ಯೆ ಪ್ರಕರಣದ ತನಿಖೆಗಿಂತ ಅದರಲ್ಲಿ ಭಾಗಿಯಾಗಿರುವ ಪೊಲೀಸ್​ ಅಧಿಕಾರಿಗಳ ಕಚ್ಚಾಟವೇ ಹೆಚ್ಚು ಸುದ್ದಿ ಮಾಡುತ್ತಿದೆ. ಇದೀಗ, ಸುಶಾಂತ್​ ಆತ್ಮಹತ್ಯೆಯ ತನಿಖೆ ನಡೆಸಲು ಬಿಹಾರದ ಪಾಟ್ನಾದಿಂದ ಆಗಮಿಸಿದ್ದ IPS ಅಧಿಕಾರಿಯನ್ನ ಮುಂಬೈ ಆರೋಗ್ಯಾಧಿಕಾರಿಗಳು ‘ಬಲವಂತವಾಗಿ’ ಕ್ವಾರಂಟೈನ್​ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಆರೋಪವನ್ನ ಖುದ್ದು ಬಿಹಾರದ DGP ಗುಪ್ತೇಶ್ವರ ಪಾಂಡೆ ತಮ್ಮ ಟ್ವಿಟರ್​ ಖಾತೆಯಲ್ಲಿ ಹೇಳಿದ್ದಾರೆ. ನಟ ಸುಶಾಂತ್​ನ ತಂದೆ ಪಾಟ್ನಾ ಪೊಲೀಸರಿಗೆ ನೀಡಿದ ದೂರಿನನ್ವಯ IPS ಅಧಿಕಾರಿ ವಿನಯ್​ […]

ನಟ ಸುಶಾಂತ್​ ಆತ್ಮಹತ್ಯೆ ಕೇಸ್​: ಮುಂಬೈನಲ್ಲಿ IPS ತನಿಖಾಧಿಕಾರಿಗೆ ‘ಬಲವಂತದ’ ಕ್ವಾರಂಟೈನ್​!
KUSHAL V
| Edited By: ಸಾಧು ಶ್ರೀನಾಥ್​|

Updated on:Aug 03, 2020 | 11:59 AM

Share

ಮುಂಬೈ: ನಟ ಸುಶಾಂತ್​ ಸಿಂಗ್​ ಆತ್ಮಹತ್ಯೆ ಪ್ರಕರಣದ ತನಿಖೆಗಿಂತ ಅದರಲ್ಲಿ ಭಾಗಿಯಾಗಿರುವ ಪೊಲೀಸ್​ ಅಧಿಕಾರಿಗಳ ಕಚ್ಚಾಟವೇ ಹೆಚ್ಚು ಸುದ್ದಿ ಮಾಡುತ್ತಿದೆ. ಇದೀಗ, ಸುಶಾಂತ್​ ಆತ್ಮಹತ್ಯೆಯ ತನಿಖೆ ನಡೆಸಲು ಬಿಹಾರದ ಪಾಟ್ನಾದಿಂದ ಆಗಮಿಸಿದ್ದ IPS ಅಧಿಕಾರಿಯನ್ನ ಮುಂಬೈ ಆರೋಗ್ಯಾಧಿಕಾರಿಗಳು ‘ಬಲವಂತವಾಗಿ’ ಕ್ವಾರಂಟೈನ್​ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಆರೋಪವನ್ನ ಖುದ್ದು ಬಿಹಾರದ DGP ಗುಪ್ತೇಶ್ವರ ಪಾಂಡೆ ತಮ್ಮ ಟ್ವಿಟರ್​ ಖಾತೆಯಲ್ಲಿ ಹೇಳಿದ್ದಾರೆ.

ನಟ ಸುಶಾಂತ್​ನ ತಂದೆ ಪಾಟ್ನಾ ಪೊಲೀಸರಿಗೆ ನೀಡಿದ ದೂರಿನನ್ವಯ IPS ಅಧಿಕಾರಿ ವಿನಯ್​ ತಿವಾರಿ ಹೆಚ್ಚಿನ ತನಿಖೆ ನಡೆಸಲು ತಮ್ಮ ತಂಡದೊಂದಿಗೆ ಮುಂಬೈಗೆ ನಿನ್ನೆ ಆಗಮಿಸಿದ್ದರು. ತಿವಾರಿ ಮುಂಬೈಗೆ ಬಂದ ಕೂಡಲೇ ಇಡೀ ತಂಡವನ್ನ ಮುಂಬೈ ಆರೋಗ್ಯಾಧಿಕಾರಿಗಳು ಬಲವಂತವಾಗಿ ಕ್ವಾರಂಟೈನ್​ ಮಾಡಿದ್ದಾರೆ ಎಂದು ಗುಪ್ತೇಶ್ವರ ಪಾಂಡೆ ಆರೋಪಿಸಿದ್ದಾರೆ.

ಜೊತೆಗೆ, ತಿವಾರಿ ಎಷ್ಟೇ ಕೇಳಿಕೊಂಡರೂ IPS ಅಧಿಕಾರಿಗಳ ಗೆಸ್ಟ್​ ಹೌಸ್​ನಲ್ಲಿ ವಿನಯ್​ರನ್ನ ಇರಿಸಿಲ್ಲ ಎಂದು ತಿಳಿದುಬಂದಿದೆ. ಸುಶಾಂತ್​ನ ಸ್ನೇಹಿತೆ ರಿಯಾ ಚಕ್ರವರ್ತಿಯ ವಿರುದ್ಧ ನಟನ ತಂದೆ ಪಾಟ್ನಾದಲ್ಲಿ ದೂರು ದಾಖಲಿಸಿದ್ದಾರೆ.

Published On - 11:50 am, Mon, 3 August 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ