AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ಜನರ ಸಾವಿಗೆ ಕಾರಣವಾದ ನರಭಕ್ಷಕ ಹುಲಿಯನ್ನು ಕೊಲ್ಲಲು ಬಿಹಾರ ಸರ್ಕಾರ ಆದೇಶ

ರಂಗಿಯಾ ಅರಣ್ಯ ವ್ಯಾಪ್ತಿಯ ಸಿಂಗಾಹಿ ಪಂಚಾಯತ್ ವ್ಯಾಪ್ತಿಯ ದುಮರಿ ಗ್ರಾಮದ 34 ವರ್ಷದ ವ್ಯಕ್ತಿಯನ್ನು ಶುಕ್ರವಾರ ಬೆಳಗ್ಗೆ ಹುಲಿ ಕಚ್ಚಿ ಸಾಯಿಸಿತ್ತು. ಕಳೆದ ಸೆಪ್ಟೆಂಬರ್‌ನಿಂದ ಇದೀಗ ನಾಲ್ಕನೇ ವ್ಯಕ್ತಿ ಹುಲಿ ದಾಳಿಗೆ ಸಿಕ್ಕಿ ಸಾವನ್ನಪ್ಪಿದ್ದಾರೆ.

9 ಜನರ ಸಾವಿಗೆ ಕಾರಣವಾದ ನರಭಕ್ಷಕ ಹುಲಿಯನ್ನು ಕೊಲ್ಲಲು ಬಿಹಾರ ಸರ್ಕಾರ ಆದೇಶ
9 ಜನರ ಸಾವಿಗೆ ಕಾರಣವಾದ ನರಭಕ್ಷಕ ಹುಲಿಯನ್ನು ಕೊಲ್ಲಲು ಬಿಹಾರ ಸರ್ಕಾರ ಆದೇಶ
TV9 Web
| Edited By: |

Updated on: Oct 08, 2022 | 4:34 PM

Share

ಪಾಟ್ನಾ: ಬಿಹಾರ (Bihar) ರಾಜ್ಯದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬಗಾಹಾದಲ್ಲಿ 9 ಜನರನ್ನು ಕೊಂದಿರುವ ಹುಲಿಯನ್ನು ಕೊಲ್ಲಲು ಬಿಹಾರ ಸರ್ಕಾರ ಆದೇಶ ಹೊರಡಿಸಿದೆ. “ಹುಲಿಯು ಮಾನವ ವಾಸಸ್ಥಳದಲ್ಲಿ ನುಗ್ಗಲು ಪ್ರಯತ್ನಿಸುತ್ತಿರುವುದು ದೃಢಪಟ್ಟ ನಂತರ ಎಲ್ಲ ನಿಯಮಗಳನ್ನೂ ಅನುಸರಿಸಿ ಆ ಹುಲಿಯನ್ನು ಕೊಲ್ಲಲು ಆದೇಶಗಳನ್ನು ನೀಡಲಾಗುತ್ತದೆ. ಹುಲಿ (Tiger) ಕೇವಲ ಕಳೆದ 3 ದಿನಗಳಲ್ಲಿ ನಾಲ್ವರನ್ನು ಕೊಂದಿದೆ” ಎಂದು ಡಿಎಫ್​ಓ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ವಿಟಿಆರ್‌ನ ರಂಗಿಯಾ ಅರಣ್ಯ ವ್ಯಾಪ್ತಿಯ ಸಿಂಗಾಹಿ ಪಂಚಾಯತ್ ವ್ಯಾಪ್ತಿಯ ದುಮರಿ ಗ್ರಾಮದ 34 ವರ್ಷದ ವ್ಯಕ್ತಿಯನ್ನು ಶುಕ್ರವಾರ ಬೆಳಗ್ಗೆ ಹುಲಿ ಕಚ್ಚಿ ಸಾಯಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಈ ಆದೇಶ ನೀಡಲಾಗಿದೆ. ಕಳೆದ ಸೆಪ್ಟೆಂಬರ್‌ನಿಂದ ಇದೀಗ ನಾಲ್ಕನೇ ವ್ಯಕ್ತಿ ಹುಲಿ ದಾಳಿಗೆ ಸಿಕ್ಕಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಬನ್ನೇರುಘಟ್ಟ ಮೃಗಾಲಯದಲ್ಲಿ ಮೂರು ಹುಲಿಗಳು ಸಾವು; ವಿಚಿತ್ರ ಸೋಂಕು ಹರಡಿರುವ ಶಂಕೆ

ಬುಧವಾರ ಸಿಂಗಾಹಿ ಮುಸ್ತೋಳಿ ಗ್ರಾಮದಲ್ಲಿ 12 ವರ್ಷದ ಬಾಲಕಿ ಹುಲಿ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದಳು ಎಂದು ಮೀಸಲು ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕ್ಷೇತ್ರ ನಿರ್ದೇಶಕ ಡಾ. ನೇಶಮಣಿ ಕೆ. ಹೇಳಿದ್ದರು. ಮೇ ತಿಂಗಳಿನಿಂದ ಇಲ್ಲಿಯವರೆಗೆ ಒಂದೇ ಹುಲಿಯಿಂದ ಒಟ್ಟು 7 ಜನರು ಸಾವನ್ನಪ್ಪಿದ್ದಾರೆ.

ಜನರ ಸಾವಿಗೆ ಕಾರಣವಾದ ನರಭಕ್ಷಕ ಹುಲಿಯನ್ನು ಕೊಲ್ಲಲು ಆದೇಶವನ್ನು ನೀಡಲಾಗಿದೆ. ಈ ಆದೇಶವನ್ನು ಬಿಹಾರದ ಅರಣ್ಯ ಇಲಾಖೆಯ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಮ್ ಚೀಫ್ ವನ್ಯಜೀವಿ ವಾರ್ಡನ್ ಪ್ರಭಾತ್ ಕುಮಾರ್ ಗುಪ್ತಾ ಹೊರಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ