AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ಜನರ ಸಾವಿಗೆ ಕಾರಣವಾದ ನರಭಕ್ಷಕ ಹುಲಿಯನ್ನು ಕೊಲ್ಲಲು ಬಿಹಾರ ಸರ್ಕಾರ ಆದೇಶ

ರಂಗಿಯಾ ಅರಣ್ಯ ವ್ಯಾಪ್ತಿಯ ಸಿಂಗಾಹಿ ಪಂಚಾಯತ್ ವ್ಯಾಪ್ತಿಯ ದುಮರಿ ಗ್ರಾಮದ 34 ವರ್ಷದ ವ್ಯಕ್ತಿಯನ್ನು ಶುಕ್ರವಾರ ಬೆಳಗ್ಗೆ ಹುಲಿ ಕಚ್ಚಿ ಸಾಯಿಸಿತ್ತು. ಕಳೆದ ಸೆಪ್ಟೆಂಬರ್‌ನಿಂದ ಇದೀಗ ನಾಲ್ಕನೇ ವ್ಯಕ್ತಿ ಹುಲಿ ದಾಳಿಗೆ ಸಿಕ್ಕಿ ಸಾವನ್ನಪ್ಪಿದ್ದಾರೆ.

9 ಜನರ ಸಾವಿಗೆ ಕಾರಣವಾದ ನರಭಕ್ಷಕ ಹುಲಿಯನ್ನು ಕೊಲ್ಲಲು ಬಿಹಾರ ಸರ್ಕಾರ ಆದೇಶ
9 ಜನರ ಸಾವಿಗೆ ಕಾರಣವಾದ ನರಭಕ್ಷಕ ಹುಲಿಯನ್ನು ಕೊಲ್ಲಲು ಬಿಹಾರ ಸರ್ಕಾರ ಆದೇಶ
TV9 Web
| Updated By: ಸುಷ್ಮಾ ಚಕ್ರೆ|

Updated on: Oct 08, 2022 | 4:34 PM

Share

ಪಾಟ್ನಾ: ಬಿಹಾರ (Bihar) ರಾಜ್ಯದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬಗಾಹಾದಲ್ಲಿ 9 ಜನರನ್ನು ಕೊಂದಿರುವ ಹುಲಿಯನ್ನು ಕೊಲ್ಲಲು ಬಿಹಾರ ಸರ್ಕಾರ ಆದೇಶ ಹೊರಡಿಸಿದೆ. “ಹುಲಿಯು ಮಾನವ ವಾಸಸ್ಥಳದಲ್ಲಿ ನುಗ್ಗಲು ಪ್ರಯತ್ನಿಸುತ್ತಿರುವುದು ದೃಢಪಟ್ಟ ನಂತರ ಎಲ್ಲ ನಿಯಮಗಳನ್ನೂ ಅನುಸರಿಸಿ ಆ ಹುಲಿಯನ್ನು ಕೊಲ್ಲಲು ಆದೇಶಗಳನ್ನು ನೀಡಲಾಗುತ್ತದೆ. ಹುಲಿ (Tiger) ಕೇವಲ ಕಳೆದ 3 ದಿನಗಳಲ್ಲಿ ನಾಲ್ವರನ್ನು ಕೊಂದಿದೆ” ಎಂದು ಡಿಎಫ್​ಓ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ವಿಟಿಆರ್‌ನ ರಂಗಿಯಾ ಅರಣ್ಯ ವ್ಯಾಪ್ತಿಯ ಸಿಂಗಾಹಿ ಪಂಚಾಯತ್ ವ್ಯಾಪ್ತಿಯ ದುಮರಿ ಗ್ರಾಮದ 34 ವರ್ಷದ ವ್ಯಕ್ತಿಯನ್ನು ಶುಕ್ರವಾರ ಬೆಳಗ್ಗೆ ಹುಲಿ ಕಚ್ಚಿ ಸಾಯಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಈ ಆದೇಶ ನೀಡಲಾಗಿದೆ. ಕಳೆದ ಸೆಪ್ಟೆಂಬರ್‌ನಿಂದ ಇದೀಗ ನಾಲ್ಕನೇ ವ್ಯಕ್ತಿ ಹುಲಿ ದಾಳಿಗೆ ಸಿಕ್ಕಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಬನ್ನೇರುಘಟ್ಟ ಮೃಗಾಲಯದಲ್ಲಿ ಮೂರು ಹುಲಿಗಳು ಸಾವು; ವಿಚಿತ್ರ ಸೋಂಕು ಹರಡಿರುವ ಶಂಕೆ

ಬುಧವಾರ ಸಿಂಗಾಹಿ ಮುಸ್ತೋಳಿ ಗ್ರಾಮದಲ್ಲಿ 12 ವರ್ಷದ ಬಾಲಕಿ ಹುಲಿ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದಳು ಎಂದು ಮೀಸಲು ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕ್ಷೇತ್ರ ನಿರ್ದೇಶಕ ಡಾ. ನೇಶಮಣಿ ಕೆ. ಹೇಳಿದ್ದರು. ಮೇ ತಿಂಗಳಿನಿಂದ ಇಲ್ಲಿಯವರೆಗೆ ಒಂದೇ ಹುಲಿಯಿಂದ ಒಟ್ಟು 7 ಜನರು ಸಾವನ್ನಪ್ಪಿದ್ದಾರೆ.

ಜನರ ಸಾವಿಗೆ ಕಾರಣವಾದ ನರಭಕ್ಷಕ ಹುಲಿಯನ್ನು ಕೊಲ್ಲಲು ಆದೇಶವನ್ನು ನೀಡಲಾಗಿದೆ. ಈ ಆದೇಶವನ್ನು ಬಿಹಾರದ ಅರಣ್ಯ ಇಲಾಖೆಯ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಮ್ ಚೀಫ್ ವನ್ಯಜೀವಿ ವಾರ್ಡನ್ ಪ್ರಭಾತ್ ಕುಮಾರ್ ಗುಪ್ತಾ ಹೊರಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?