ಕೂಲಿ ಕೇಳಲು ಹೋಗಿದ್ದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜಿಸಿದ ಮಾಲೀಕ

ಕೂಲಿ ಕೇಳಲು ಹೋಗಿದ್ದ ವ್ಯಕ್ತಿಯ ಮೇಲೆ ಮಾಲೀಕ ಮೂತ್ರ ವಿಸರ್ಜಿಸಿರುವ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಕೂಲಿಗಾಗಿ ಒತ್ತಾಯಿಸಿದ್ದಕ್ಕಾಗಿ ತಂದೆ-ಮಗನಿಬ್ಬರು ಆತನ ಮುಖದ ಮೇಲೆ ಉಗುಳಿದ್ದಷ್ಟೇ ಅಲ್ಲದೆ ಮೂತ್ರ ವಿಸರ್ಜನೆ ಮಾಡಿದ್ದಾರೆ.

ಕೂಲಿ ಕೇಳಲು ಹೋಗಿದ್ದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜಿಸಿದ ಮಾಲೀಕ
Follow us
|

Updated on: Oct 10, 2024 | 10:46 AM

ಕೂಲಿ ಕೇಳಲು ಹೋಗಿದ್ದ ವ್ಯಕ್ತಿಯ ಮೇಲೆ ಮಾಲೀಕ ಮೂತ್ರ ವಿಸರ್ಜಿಸಿರುವ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಕೂಲಿಗಾಗಿ ಒತ್ತಾಯಿಸಿದ್ದಕ್ಕಾಗಿ ತಂದೆ-ಮಗನಿಬ್ಬರು ಆತನ ಮುಖದ ಮೇಲೆ ಉಗುಳಿದ್ದಷ್ಟೇ ಅಲ್ಲದೆ ಮೂತ್ರ ವಿಸರ್ಜನೆ ಮಾಡಿದ್ದಾರೆ.

ವ್ಯಕ್ತಿಯ ದೂರಿನ ಪ್ರಕಾರ, ಅಕ್ಟೋಬರ್ 4 ರಂದು ರಿಂಕು ಮಾಂಝಿ ಎಂಬ ವ್ಯಕ್ತಿ ಆರೋಪಿ ರಮೇಶ್ ಪಟೇಲ್ ಅವರ ಕೋಳಿ ಫಾರಂಗೆ ಹೋದಾಗ ಈ ಘಟನೆ ಸಂಭವಿಸಿದೆ. ತನ್ನ ವೇತನದ ಬೇಡಿಕೆಯಿಂದ ಕೋಪಗೊಂಡ ರಿಂಕು ಅವರನ್ನು ರಮೇಶ್ ಪಟೇಲ್, ಅವರ ಸಹೋದರ ಅರುಣ್ ಪಟೇಲ್ ಮತ್ತು ಅವರ ಮಗ ಗೌರವ್ ಕುಮಾರ್ ಥಳಿಸಿದ್ದಾರೆ.

ರಮೇಶ್ ಪಟೇಲ್ ಮತ್ತು ಅವರ ಮಗ ಗೌರವ್ ಕುಮಾರ್ ಸಹ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಮತ್ತು ಅವರ ಮುಖದ ಮೇಲೆ ಉಗುಳಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆಯ ವೀಡಿಯೊವನ್ನು ರಿಂಕು ಮಾಂಝಿ ಅವರು ಅಕ್ಟೋಬರ್ 8 ರಂದು ಸಲ್ಲಿಸಿದ ದೂರಿನಲ್ಲಿ ಆರೋಪಿಯ ವಿರುದ್ಧ ಸಾಕ್ಷ್ಯವಾಗಿ ಪೊಲೀಸರಿಗೆ ಕೊಟ್ಟಿದ್ದಾರೆ.

ಮತ್ತಷ್ಟು ಓದಿ: ಕಿಡಿಗೇಡಿಗಳ ಕ್ರೌರ್ಯಕ್ಕೆ ಮನೆ ಧ್ವಂಸ: ಬೀದಿಗೆ ಬಿದ್ದ ಮಹಿಳೆ​, ಆರೋಪಿಗಳು ಪರಾರಿ

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ.

ಮುಜಾಫರ್‌ಪುರದಲ್ಲಿ ಮತ್ತೊಂದು ಪ್ರಕರಣದಲ್ಲಿ, ಮೋಟಾರ್‌ಸೈಕಲ್ ಕದ್ದಿದ್ದಕ್ಕಾಗಿ ಇಬ್ಬರು ಪುರುಷರನ್ನು ಕೆಲವರು ಥಳಿಸಿ ಮೂತ್ರ ವಿಸರ್ಜನೆ ಮಾಡಿದ್ದರು. ಇಬ್ಬರು ಊರಿನ ಜಾತ್ರೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್