AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಲ್ಲಿಸಿದ್ದ ಟ್ರಕ್​ಗೆ ಬಿಹಾರ ಸಚಿವರ ಬೆಂಗಾವಲು ವಾಹನ ಡಿಕ್ಕಿ, ಓರ್ವ ಸಾವು, ನಾಲ್ವರಿಗೆ ಗಾಯ

ನಿಲ್ಲಿಸಿದ್ದ ಟ್ರಕ್​ಗೆ ಬಿಹಾರ ಸಚಿವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪೊಲೀಸ್ ಅಧಿಕಾರಿ​ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಿಹಾರ ಸರ್ಕಾರದ ಸಚಿವ ಜಮಾ ಖಾನ್ ಅವರ ಬೆಂಗಾವಲು ಪೊಲೀಸ್ ವಾಹನವು ಮಂಗಳವಾರ ರಾಜ್ಯದ ರೋಹ್ತಾಸ್ ಜಿಲ್ಲೆಯಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿತ್ತು.

ನಿಲ್ಲಿಸಿದ್ದ ಟ್ರಕ್​ಗೆ ಬಿಹಾರ ಸಚಿವರ ಬೆಂಗಾವಲು ವಾಹನ ಡಿಕ್ಕಿ, ಓರ್ವ ಸಾವು, ನಾಲ್ವರಿಗೆ ಗಾಯ
ಅಪಘಾತImage Credit source: India Today
ನಯನಾ ರಾಜೀವ್
|

Updated on: Dec 05, 2023 | 12:00 PM

Share

ನಿಲ್ಲಿಸಿದ್ದ ಟ್ರಕ್​ಗೆ ಬಿಹಾರ ಸಚಿವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪೊಲೀಸ್ ಅಧಿಕಾರಿ​ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಿಹಾರ ಸರ್ಕಾರದ ಸಚಿವ ಜಮಾ ಖಾನ್ ಅವರ ಬೆಂಗಾವಲು ಪೊಲೀಸ್ ವಾಹನವು ಮಂಗಳವಾರ ರಾಜ್ಯದ ರೋಹ್ತಾಸ್ ಜಿಲ್ಲೆಯಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿತ್ತು.

ಗಾಯಗೊಂಡವರಲ್ಲಿ ರಾಣಿ ಕುಮಾರಿ, ಅರ್ಚನಾ ಕುಮಾರಿ ಮತ್ತು ಮನೋಜ್ ಕುಮಾರ್ ಮತ್ತು ರಮೇಶ್ ಕುಮಾರ್ ಎಂದು ಗುರುತಿಸಲಾದ ಇಬ್ಬರು ಮಹಿಳಾ ಪೊಲೀಸರು ಸೇರಿದ್ದಾರೆ.

ಪ್ರಾಥಮಿಕ ಚಿಕಿತ್ಸೆಗಾಗಿ ಅವರನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು ಮತ್ತು ಪ್ರಾಥಮಿಕ ಆರೈಕೆಯ ನಂತರ ವಾರಾಣಸಿಗೆ ಕಳುಹಿಸಲಾಯಿತು.

ಮತ್ತಷ್ಟು ಓದಿ: Road Accident Deaths: 2022ರಲ್ಲಿ ರಸ್ತೆ ಅಪಘಾತದಿಂದ ಮೃತಪಟ್ಟವರ ಸಂಖ್ಯೆ ದೆಹಲಿಯಲ್ಲೇ ಹೆಚ್ಚು

ಅಪಘಾತದಲ್ಲಿ ಸಾವನ್ನಪ್ಪಿದ ಪೊಲೀಸ್​ ಅಧಿಕಾರಿಯ ಗುರುತಿಸಲು ಪೊಲೀಸರಿಗೆ ಇನ್ನೂ ಸಾಧ್ಯವಾಗಿಲ್ಲ. ಮೃತದೇಹ ಪೊಲೀಸ್ ಕಸ್ಟಡಿಯಲ್ಲಿದ್ದು, ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ನಡೆಯುತ್ತಿದೆ. ಏತನ್ಮಧ್ಯೆ, ಅಪಘಾತದ ಬಗ್ಗೆ ಮಾಹಿತಿ ನೀಡಿದ ನಂತರ ಜಿಲ್ಲಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ