AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಪ್ರಿಯಕರನೊಂದಿಗೆ ಓಡಿಹೋದ್ಲು, ಪ್ರತೀಕಾರವಾಗಿ ಪತಿ ಮಾಡಿದ್ದೇನು ಗೊತ್ತಾ?

ತನ್ನ ಪತ್ನಿಯು ಬೇರೊಬ್ಬ ಪುರುಷನೊಂದಿಗೆ ಓಡಿಹೋದಳು ಎನ್ನುವ ಕೋಪಕ್ಕೆ ಆಕೆಯ  ಪ್ರಿಯಕರನ ಪತ್ನಿಯನ್ನೇ ಈತ ಮದುವೆಯಾಗಿರುವ ವಿಚಿತ್ರ ಘಟನೆ ನಡೆದಿದೆ.

ಪತ್ನಿ ಪ್ರಿಯಕರನೊಂದಿಗೆ ಓಡಿಹೋದ್ಲು, ಪ್ರತೀಕಾರವಾಗಿ ಪತಿ ಮಾಡಿದ್ದೇನು ಗೊತ್ತಾ?
ಮದುವೆ
Follow us
ನಯನಾ ರಾಜೀವ್
|

Updated on: Mar 04, 2023 | 9:24 AM

ತನ್ನ ಪತ್ನಿಯು ಬೇರೊಬ್ಬ ಪುರುಷನೊಂದಿಗೆ ಓಡಿಹೋದಳು ಎನ್ನುವ ಕೋಪಕ್ಕೆ ಆಕೆಯ  ಪ್ರಿಯಕರನ ಪತ್ನಿಯನ್ನೇ ಈತ ಮದುವೆಯಾಗಿರುವ ವಿಚಿತ್ರ ಘಟನೆ ನಡೆದಿದೆ. ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿ ವಿವಾಹಿತ ಮಹಿಳೆಯೊಬ್ಬರು ಬೇರೊಬ್ಬ ಪುರುಷನೊಂದಿಗೆ ಓಡಿಹೋಗಿದ್ದಾಳೆ, ಆಕೆಯ ಪತಿಯು ಪತ್ನಿಯ ಪ್ರಿಯಕರನ ಪತ್ನಿಯನ್ನು ವಿವಾಹವಾಗಿದ್ದಾನೆ.

ETV ಭಾರತ್ ಪ್ರಕಾರ , ರೂಬಿ ದೇವಿ ಎಂಬ ಮಹಿಳೆ 2009 ರಲ್ಲಿ ನೀರಜ್ ಎಂಬ ವ್ಯಕ್ತಿಯೊಂದಿಗೆ ಮದುವೆಯಾಗಿದ್ದಳು. ದಂಪತಿಗೆ ನಾಲ್ಕು ಮಕ್ಕಳಿದ್ದರು. ಆದಾಗ್ಯೂ, ಕೆಲವು ವರ್ಷಗಳ ನಂತರ, ನೀರಜ್ ತನ್ನ ಹೆಂಡತಿ ಮುಖೇಶ್ ಎಂಬ ವ್ಯಕ್ತಿಯೊಂದಿಗೆ ವಿವಾಹೇತರ ಸಂಬಂಧವನ್ನು ಹೊಂದಿದ್ದಾಳೆಂದು ಪತ್ತೆಮಾಡಿದ್ದ.

ಮತ್ತಷ್ಟು ಓದಿ:

ಫೆಬ್ರವರಿ 2022 ರಲ್ಲಿ, ರೂಬಿ ಮತ್ತು ಮುಖೇಶ್ ವಿವಾಹವಾದರು. ರೂಬಿಯ ಪತಿಗೆ ತಿಳಿದಾಗ, ಅವನು ತನ್ನ ಹೆಂಡತಿಯನ್ನು ಅಪಹರಿಸಿದ್ದಕ್ಕಾಗಿ ಮುಖೇಶ್ ವಿರುದ್ಧ ಪೊಲೀಸ್ ದೂರು ದಾಖಲಿಸಿದನು.

ಮುಖೇಶ್ ಕೂಡ ಮದುವೆಯಾಗಿ ಇಬ್ಬರು ಮಕ್ಕಳನ್ನು ಹೊಂದಿದ್ದರು. ಕುತೂಹಲಕಾರಿಯಾಗಿ, ಅವನ ಹೆಂಡತಿಯ ಹೆಸರು ರೂಬಿ ಎಂದು ತಿಳಿದುಬಂದಿದೆ.

ಸೇಡು ತೀರಿಸಿಕೊಳ್ಳುವ ಸಲುವಾಗಿ, ನೀರಜ್ ಮುಖೇಶ್ ಅವರ ಪತ್ನಿಯನ್ನು ಮದುವೆಯಾಗಲು ನಿರ್ಧರಿಸಿದರು. ಫೆಬ್ರವರಿ 2023 ರಲ್ಲಿ ಇಬ್ಬರು ವಿವಾಹವಾದರು.

ವಿವಾಹಿತರು ಓಡಿಹೋಗುತ್ತಿದ್ದಾರೆ ಮತ್ತು ಇಲ್ಲಿ ನಾನು ಇನ್ನೂ ಒಂಟಿಯಾಗಿದ್ದೇನೆ ಎಂದು ವ್ಯಕ್ತಿಯೊಬ್ಬರು ತಮಾಷೆಯಾಗಿ ಕಮೆಂಟ್ ಮಾಡಿದ್ದಾರೆ. ಪ್ರತಿಯೊಂದು ಕ್ರಿಯೆಗೂ ಸಮಾನವಾದ ಪ್ರತಿಕ್ರಿಯೆ ಇಂದು ಸಾಬೀತಾಗಿದೆ. LHS =RHS ಎಂದು ಕಮೆಂಟ್ ಮಾಡಿದ್ದಾರೆ. ಅವರ ಮಕ್ಕಳು ತುಂಬಾ ಗೊಂದಲಕ್ಕೊಳಗಾಗಿರಬಹುದು ಎಂದು ಒಬ್ಬರು ಕಮೆಂಟ್ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್