AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ಮೆಟ್​ ಹಾಕಿಲ್ಲ ಅಂತಾ.. ಬೈಕ್​ ಸವಾರನ ಹಣೆಗೆ Key ಯಿಂದ ಇರಿದೇಬಿಟ್ಟ ಖಾಕಿ!

ಡೆಹ್ರಾಡೂನ್​: ಹೆಲ್ಮೆಟ್​ ಧರಿಸದ ಬೈಕ್​ ಸವಾರನಿಗೆ ಪೊಲೀಸರು ವಾಹನದ ಬೀಗದ ಕೈಯಿಂದಲೇ ಇರಿದಿರುವ ಘಟನೆ ಉತ್ತರಾಖಂಡ್​ನ ಉಧಮ್​ ಸಿಂಗ್​ ಜಿಲ್ಲೆಯ ರುದ್ರಾಪುರದಲ್ಲಿ ನಡೆದಿದೆ. ನಿನ್ನೆ ರಾತ್ರಿ ಬೈಕ್​ಗೆ ಪೆಟ್ರೋಲ್​ ತುಂಬಿಸಲು ಸ್ನೇಹಿತನೊಟ್ಟಿಗೆ ತೆರಳಿದ ಯುವಕನನ್ನ ಉತ್ತರಾಖಂಡದ ನಗರ ಗಸ್ತು ಪಡೆಯ ಮೂವರು ಸಿಬ್ಬಂದಿ ತಡೆದಿದ್ದಾರೆ. ಚೆಕ್​ಪಾಯಿಂಟ್​ ಕರ್ತವ್ಯದಲ್ಲಿದ್ದ ಸಿಬ್ಬಂದಿ ನೀನು ಹೆಲ್ಮೆಟ್​ ಯಾಕೆ ಧರಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ ಮಾತಿಗೆ ಮಾತು ಬೆಳೆದು ಪ್ರಕರಣ ವಿಕೋಪಕ್ಕೆ ತಿರುಗಿದೆ. ಗಲಾಟೆಯ ಭರದಲ್ಲಿ ಪೊಲೀಸರು ಯುವಕನ ಬೈಕ್​ ಬೀಗದ […]

ಹೆಲ್ಮೆಟ್​ ಹಾಕಿಲ್ಲ ಅಂತಾ.. ಬೈಕ್​ ಸವಾರನ ಹಣೆಗೆ Key ಯಿಂದ ಇರಿದೇಬಿಟ್ಟ ಖಾಕಿ!
KUSHAL V
| Edited By: |

Updated on:Jul 29, 2020 | 1:45 PM

Share

ಡೆಹ್ರಾಡೂನ್​: ಹೆಲ್ಮೆಟ್​ ಧರಿಸದ ಬೈಕ್​ ಸವಾರನಿಗೆ ಪೊಲೀಸರು ವಾಹನದ ಬೀಗದ ಕೈಯಿಂದಲೇ ಇರಿದಿರುವ ಘಟನೆ ಉತ್ತರಾಖಂಡ್​ನ ಉಧಮ್​ ಸಿಂಗ್​ ಜಿಲ್ಲೆಯ ರುದ್ರಾಪುರದಲ್ಲಿ ನಡೆದಿದೆ.

ನಿನ್ನೆ ರಾತ್ರಿ ಬೈಕ್​ಗೆ ಪೆಟ್ರೋಲ್​ ತುಂಬಿಸಲು ಸ್ನೇಹಿತನೊಟ್ಟಿಗೆ ತೆರಳಿದ ಯುವಕನನ್ನ ಉತ್ತರಾಖಂಡದ ನಗರ ಗಸ್ತು ಪಡೆಯ ಮೂವರು ಸಿಬ್ಬಂದಿ ತಡೆದಿದ್ದಾರೆ. ಚೆಕ್​ಪಾಯಿಂಟ್​ ಕರ್ತವ್ಯದಲ್ಲಿದ್ದ ಸಿಬ್ಬಂದಿ ನೀನು ಹೆಲ್ಮೆಟ್​ ಯಾಕೆ ಧರಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ ಮಾತಿಗೆ ಮಾತು ಬೆಳೆದು ಪ್ರಕರಣ ವಿಕೋಪಕ್ಕೆ ತಿರುಗಿದೆ. ಗಲಾಟೆಯ ಭರದಲ್ಲಿ ಪೊಲೀಸರು ಯುವಕನ ಬೈಕ್​ ಬೀಗದ ಕೈಯನ್ನ ಕಸಿದು ಆತನ ಹಣೆಗೆ ಇರಿದುಬಿಟ್ಟರಂತೆ.

ಮೂವರು ಪೊಲೀಸರನ್ನ ಅಮಾನತು ಕೊನೆಗೆ, ಇರಿತದಿಂದ ತೀವ್ರ ರಕ್ತಸ್ರಾವವಾದ ಯುವಕನನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಜೊತೆಗೆ, ಪೊಲೀಸರ ವಿರುದ್ಧ ಪ್ರತಿಭಟನೆಗೂ ಇಳಿದಿದ್ದಾರೆ. ಸ್ಥಳೀಯ ಶಾಸಕ ರಾಜ್​ಕುಮಾರ್​ ಠುಕ್ರಾಲ್​ ಮಧ್ಯ ಪ್ರವೇಶಿಸಿದ ಮೇಲೆ ಪ್ರತಿಭಟನೆಯನ್ನ ಕೈಬಿಡಲಾಯ್ತು.

ಇನ್ನು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮೂವರು ಪೊಲೀಸರನ್ನ ಅಮಾನತ್ತು ಮಾಡಲಾಗಿದೆ. ಜೊತೆಗೆ, ತನಿಖೆಗೆ ಕೂಡ ಆದೇಶ ನೀಡಲಾಗಿದೆ.

Published On - 2:14 pm, Tue, 28 July 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ