AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ಮೆಟ್​ ಹಾಕಿಲ್ಲ ಅಂತಾ.. ಬೈಕ್​ ಸವಾರನ ಹಣೆಗೆ Key ಯಿಂದ ಇರಿದೇಬಿಟ್ಟ ಖಾಕಿ!

ಡೆಹ್ರಾಡೂನ್​: ಹೆಲ್ಮೆಟ್​ ಧರಿಸದ ಬೈಕ್​ ಸವಾರನಿಗೆ ಪೊಲೀಸರು ವಾಹನದ ಬೀಗದ ಕೈಯಿಂದಲೇ ಇರಿದಿರುವ ಘಟನೆ ಉತ್ತರಾಖಂಡ್​ನ ಉಧಮ್​ ಸಿಂಗ್​ ಜಿಲ್ಲೆಯ ರುದ್ರಾಪುರದಲ್ಲಿ ನಡೆದಿದೆ. ನಿನ್ನೆ ರಾತ್ರಿ ಬೈಕ್​ಗೆ ಪೆಟ್ರೋಲ್​ ತುಂಬಿಸಲು ಸ್ನೇಹಿತನೊಟ್ಟಿಗೆ ತೆರಳಿದ ಯುವಕನನ್ನ ಉತ್ತರಾಖಂಡದ ನಗರ ಗಸ್ತು ಪಡೆಯ ಮೂವರು ಸಿಬ್ಬಂದಿ ತಡೆದಿದ್ದಾರೆ. ಚೆಕ್​ಪಾಯಿಂಟ್​ ಕರ್ತವ್ಯದಲ್ಲಿದ್ದ ಸಿಬ್ಬಂದಿ ನೀನು ಹೆಲ್ಮೆಟ್​ ಯಾಕೆ ಧರಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ ಮಾತಿಗೆ ಮಾತು ಬೆಳೆದು ಪ್ರಕರಣ ವಿಕೋಪಕ್ಕೆ ತಿರುಗಿದೆ. ಗಲಾಟೆಯ ಭರದಲ್ಲಿ ಪೊಲೀಸರು ಯುವಕನ ಬೈಕ್​ ಬೀಗದ […]

ಹೆಲ್ಮೆಟ್​ ಹಾಕಿಲ್ಲ ಅಂತಾ.. ಬೈಕ್​ ಸವಾರನ ಹಣೆಗೆ Key ಯಿಂದ ಇರಿದೇಬಿಟ್ಟ ಖಾಕಿ!
KUSHAL V
| Edited By: |

Updated on:Jul 29, 2020 | 1:45 PM

Share

ಡೆಹ್ರಾಡೂನ್​: ಹೆಲ್ಮೆಟ್​ ಧರಿಸದ ಬೈಕ್​ ಸವಾರನಿಗೆ ಪೊಲೀಸರು ವಾಹನದ ಬೀಗದ ಕೈಯಿಂದಲೇ ಇರಿದಿರುವ ಘಟನೆ ಉತ್ತರಾಖಂಡ್​ನ ಉಧಮ್​ ಸಿಂಗ್​ ಜಿಲ್ಲೆಯ ರುದ್ರಾಪುರದಲ್ಲಿ ನಡೆದಿದೆ.

ನಿನ್ನೆ ರಾತ್ರಿ ಬೈಕ್​ಗೆ ಪೆಟ್ರೋಲ್​ ತುಂಬಿಸಲು ಸ್ನೇಹಿತನೊಟ್ಟಿಗೆ ತೆರಳಿದ ಯುವಕನನ್ನ ಉತ್ತರಾಖಂಡದ ನಗರ ಗಸ್ತು ಪಡೆಯ ಮೂವರು ಸಿಬ್ಬಂದಿ ತಡೆದಿದ್ದಾರೆ. ಚೆಕ್​ಪಾಯಿಂಟ್​ ಕರ್ತವ್ಯದಲ್ಲಿದ್ದ ಸಿಬ್ಬಂದಿ ನೀನು ಹೆಲ್ಮೆಟ್​ ಯಾಕೆ ಧರಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ ಮಾತಿಗೆ ಮಾತು ಬೆಳೆದು ಪ್ರಕರಣ ವಿಕೋಪಕ್ಕೆ ತಿರುಗಿದೆ. ಗಲಾಟೆಯ ಭರದಲ್ಲಿ ಪೊಲೀಸರು ಯುವಕನ ಬೈಕ್​ ಬೀಗದ ಕೈಯನ್ನ ಕಸಿದು ಆತನ ಹಣೆಗೆ ಇರಿದುಬಿಟ್ಟರಂತೆ.

ಮೂವರು ಪೊಲೀಸರನ್ನ ಅಮಾನತು ಕೊನೆಗೆ, ಇರಿತದಿಂದ ತೀವ್ರ ರಕ್ತಸ್ರಾವವಾದ ಯುವಕನನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಜೊತೆಗೆ, ಪೊಲೀಸರ ವಿರುದ್ಧ ಪ್ರತಿಭಟನೆಗೂ ಇಳಿದಿದ್ದಾರೆ. ಸ್ಥಳೀಯ ಶಾಸಕ ರಾಜ್​ಕುಮಾರ್​ ಠುಕ್ರಾಲ್​ ಮಧ್ಯ ಪ್ರವೇಶಿಸಿದ ಮೇಲೆ ಪ್ರತಿಭಟನೆಯನ್ನ ಕೈಬಿಡಲಾಯ್ತು.

ಇನ್ನು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮೂವರು ಪೊಲೀಸರನ್ನ ಅಮಾನತ್ತು ಮಾಡಲಾಗಿದೆ. ಜೊತೆಗೆ, ತನಿಖೆಗೆ ಕೂಡ ಆದೇಶ ನೀಡಲಾಗಿದೆ.

Published On - 2:14 pm, Tue, 28 July 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!