AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರೇ ತಿಂಗಳಲ್ಲಿ 1.5 ಲಕ್ಷ ಲಾಭ: ಬಯೋಫ್ಲಾಕ್​ ಮೀನು ಕೃಷಿಯಿಂದ ಹೆಚ್ಚಿತು ರೈತರ ಆದಾಯ

ಇಂಫಾಲ್​: ಈಶಾನ್ಯ ಭಾರತದ ಮಣಿಪುರ್​ ರಾಜ್ಯದ ರೈತರಿಗೆ ಮತ್ತೊಂದು ಆದಾಯದ ಮೂಲ ದೊರೆತಿದೆ. ಬಯೋಫ್ಲಾಕ್ (Biofloc) ಮೀನು ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ತಮ್ಮ ಆದಾಯವನ್ನ ವೃದ್ಧಿಸಲು ಮುಂದಾಗಿದ್ದಾರೆ. ಬಯೋಫ್ಲಾಕ್​ ಟ್ಯಾಂಕ್​ಗಳನ್ನ ಅಳವಡಿಸಿ ನನ್ನ ಮೀನು ಕೃಷಿಯನ್ನು ವೃದ್ಧಿಸಿದ್ದೇನೆ. ಕಳೆದ 3ರಿಂದ6 ತಿಂಗಳಲ್ಲಿ ನಾನು 1.5 ಲಕ್ಷ ರೂಪಾಯಿ ಆದಾಯ ಗಳಿಸಿದ್ದೇನೆ ಎಂದು ರೈತರೊಬ್ಬರು ಹೇಳಿದ್ದಾರೆ. ಈ ಬಯೋಫ್ಲಾಕ್ ಮೀನು ಕೃಷಿ ಅಂದರೆ ಏನು? ಅಂದ ಹಾಗೆ, ಈ ಬಯೋಫ್ಲಾಕ್​ ಮೀನು ಕೃಷಿ ಪದ್ಧತಿ ಇಡೀ ವಿಶ್ವದಲ್ಲಿ ಅತ್ಯಂತ […]

ಮೂರೇ ತಿಂಗಳಲ್ಲಿ 1.5 ಲಕ್ಷ ಲಾಭ: ಬಯೋಫ್ಲಾಕ್​ ಮೀನು ಕೃಷಿಯಿಂದ ಹೆಚ್ಚಿತು ರೈತರ ಆದಾಯ
KUSHAL V
|

Updated on: Oct 11, 2020 | 3:55 PM

Share

ಇಂಫಾಲ್​: ಈಶಾನ್ಯ ಭಾರತದ ಮಣಿಪುರ್​ ರಾಜ್ಯದ ರೈತರಿಗೆ ಮತ್ತೊಂದು ಆದಾಯದ ಮೂಲ ದೊರೆತಿದೆ. ಬಯೋಫ್ಲಾಕ್ (Biofloc) ಮೀನು ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ತಮ್ಮ ಆದಾಯವನ್ನ ವೃದ್ಧಿಸಲು ಮುಂದಾಗಿದ್ದಾರೆ. ಬಯೋಫ್ಲಾಕ್​ ಟ್ಯಾಂಕ್​ಗಳನ್ನ ಅಳವಡಿಸಿ ನನ್ನ ಮೀನು ಕೃಷಿಯನ್ನು ವೃದ್ಧಿಸಿದ್ದೇನೆ. ಕಳೆದ 3ರಿಂದ6 ತಿಂಗಳಲ್ಲಿ ನಾನು 1.5 ಲಕ್ಷ ರೂಪಾಯಿ ಆದಾಯ ಗಳಿಸಿದ್ದೇನೆ ಎಂದು ರೈತರೊಬ್ಬರು ಹೇಳಿದ್ದಾರೆ.

ಈ ಬಯೋಫ್ಲಾಕ್ ಮೀನು ಕೃಷಿ ಅಂದರೆ ಏನು? ಅಂದ ಹಾಗೆ, ಈ ಬಯೋಫ್ಲಾಕ್​ ಮೀನು ಕೃಷಿ ಪದ್ಧತಿ ಇಡೀ ವಿಶ್ವದಲ್ಲಿ ಅತ್ಯಂತ ಲಾಭದಾಯಕ ಮೀನು ಕೃಷಿ ಪದ್ಧತಿಯಾಗಿ ಹೊರಹೊಮ್ಮಿದೆ. ಕೃಷಿ ಹೊಂಡಗಳಲ್ಲಿ ಮೀನು ಸಾಕಾಣಿಕೆಗೆ ಪರ್ಯಾಯವಾಗಿ ಈ ಆಧುನಿಕ ಪದ್ಧತಿಯನ್ನು ಅಭಿವೃದ್ಧಿಪಡಿಸಲಾಗಿದೆ. ಇದು ಪರಿಸರ ಸ್ನೇಹಿಯಾಗಿರುವ ಜೊತೆಗೆ ಮೀನು ಕೃಷಿಯಲ್ಲಿ ಬಳಸಲಾಗುವ ನೀರಿನ ಗುಣಮಟ್ಟವನ್ನು ಸಹ ಕಾಪಾಡುತ್ತದೆ. ಅಷ್ಟೇ ಅಲ್ಲದೆ, ಇದರಲ್ಲಿ ಮೀನಿನ ಇಳುವರಿ ಸಹ ಅಧಿಕವಾಗಿದೆ ಎಂದು ತಜ್ಞರು ಹೇಳಿದ್ದಾರೆ. ಇತ್ತೀಚೆಗೆ, ಪ್ರಧಾನಿ ಮೋದಿ ಘೋಷಿಸಿದ ಪ್ರಧಾನ ಮಂತ್ರಿ ಮತ್ಸ್ಯ ಸಂಪದಾ ಯೋಜನೆ ಅಡಿಯಲ್ಲಿ ಈ ಪದ್ಧತಿಗೆ ಉತ್ತೇಜನೆ ನೀಡಲು ಸೂಕ್ತ ನೆರವು ಸಹ ನೀಡಲಾಗುತ್ತದೆ.

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು