AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರೇ ತಿಂಗಳಲ್ಲಿ 1.5 ಲಕ್ಷ ಲಾಭ: ಬಯೋಫ್ಲಾಕ್​ ಮೀನು ಕೃಷಿಯಿಂದ ಹೆಚ್ಚಿತು ರೈತರ ಆದಾಯ

ಇಂಫಾಲ್​: ಈಶಾನ್ಯ ಭಾರತದ ಮಣಿಪುರ್​ ರಾಜ್ಯದ ರೈತರಿಗೆ ಮತ್ತೊಂದು ಆದಾಯದ ಮೂಲ ದೊರೆತಿದೆ. ಬಯೋಫ್ಲಾಕ್ (Biofloc) ಮೀನು ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ತಮ್ಮ ಆದಾಯವನ್ನ ವೃದ್ಧಿಸಲು ಮುಂದಾಗಿದ್ದಾರೆ. ಬಯೋಫ್ಲಾಕ್​ ಟ್ಯಾಂಕ್​ಗಳನ್ನ ಅಳವಡಿಸಿ ನನ್ನ ಮೀನು ಕೃಷಿಯನ್ನು ವೃದ್ಧಿಸಿದ್ದೇನೆ. ಕಳೆದ 3ರಿಂದ6 ತಿಂಗಳಲ್ಲಿ ನಾನು 1.5 ಲಕ್ಷ ರೂಪಾಯಿ ಆದಾಯ ಗಳಿಸಿದ್ದೇನೆ ಎಂದು ರೈತರೊಬ್ಬರು ಹೇಳಿದ್ದಾರೆ. ಈ ಬಯೋಫ್ಲಾಕ್ ಮೀನು ಕೃಷಿ ಅಂದರೆ ಏನು? ಅಂದ ಹಾಗೆ, ಈ ಬಯೋಫ್ಲಾಕ್​ ಮೀನು ಕೃಷಿ ಪದ್ಧತಿ ಇಡೀ ವಿಶ್ವದಲ್ಲಿ ಅತ್ಯಂತ […]

ಮೂರೇ ತಿಂಗಳಲ್ಲಿ 1.5 ಲಕ್ಷ ಲಾಭ: ಬಯೋಫ್ಲಾಕ್​ ಮೀನು ಕೃಷಿಯಿಂದ ಹೆಚ್ಚಿತು ರೈತರ ಆದಾಯ
KUSHAL V
|

Updated on: Oct 11, 2020 | 3:55 PM

Share

ಇಂಫಾಲ್​: ಈಶಾನ್ಯ ಭಾರತದ ಮಣಿಪುರ್​ ರಾಜ್ಯದ ರೈತರಿಗೆ ಮತ್ತೊಂದು ಆದಾಯದ ಮೂಲ ದೊರೆತಿದೆ. ಬಯೋಫ್ಲಾಕ್ (Biofloc) ಮೀನು ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ತಮ್ಮ ಆದಾಯವನ್ನ ವೃದ್ಧಿಸಲು ಮುಂದಾಗಿದ್ದಾರೆ. ಬಯೋಫ್ಲಾಕ್​ ಟ್ಯಾಂಕ್​ಗಳನ್ನ ಅಳವಡಿಸಿ ನನ್ನ ಮೀನು ಕೃಷಿಯನ್ನು ವೃದ್ಧಿಸಿದ್ದೇನೆ. ಕಳೆದ 3ರಿಂದ6 ತಿಂಗಳಲ್ಲಿ ನಾನು 1.5 ಲಕ್ಷ ರೂಪಾಯಿ ಆದಾಯ ಗಳಿಸಿದ್ದೇನೆ ಎಂದು ರೈತರೊಬ್ಬರು ಹೇಳಿದ್ದಾರೆ.

ಈ ಬಯೋಫ್ಲಾಕ್ ಮೀನು ಕೃಷಿ ಅಂದರೆ ಏನು? ಅಂದ ಹಾಗೆ, ಈ ಬಯೋಫ್ಲಾಕ್​ ಮೀನು ಕೃಷಿ ಪದ್ಧತಿ ಇಡೀ ವಿಶ್ವದಲ್ಲಿ ಅತ್ಯಂತ ಲಾಭದಾಯಕ ಮೀನು ಕೃಷಿ ಪದ್ಧತಿಯಾಗಿ ಹೊರಹೊಮ್ಮಿದೆ. ಕೃಷಿ ಹೊಂಡಗಳಲ್ಲಿ ಮೀನು ಸಾಕಾಣಿಕೆಗೆ ಪರ್ಯಾಯವಾಗಿ ಈ ಆಧುನಿಕ ಪದ್ಧತಿಯನ್ನು ಅಭಿವೃದ್ಧಿಪಡಿಸಲಾಗಿದೆ. ಇದು ಪರಿಸರ ಸ್ನೇಹಿಯಾಗಿರುವ ಜೊತೆಗೆ ಮೀನು ಕೃಷಿಯಲ್ಲಿ ಬಳಸಲಾಗುವ ನೀರಿನ ಗುಣಮಟ್ಟವನ್ನು ಸಹ ಕಾಪಾಡುತ್ತದೆ. ಅಷ್ಟೇ ಅಲ್ಲದೆ, ಇದರಲ್ಲಿ ಮೀನಿನ ಇಳುವರಿ ಸಹ ಅಧಿಕವಾಗಿದೆ ಎಂದು ತಜ್ಞರು ಹೇಳಿದ್ದಾರೆ. ಇತ್ತೀಚೆಗೆ, ಪ್ರಧಾನಿ ಮೋದಿ ಘೋಷಿಸಿದ ಪ್ರಧಾನ ಮಂತ್ರಿ ಮತ್ಸ್ಯ ಸಂಪದಾ ಯೋಜನೆ ಅಡಿಯಲ್ಲಿ ಈ ಪದ್ಧತಿಗೆ ಉತ್ತೇಜನೆ ನೀಡಲು ಸೂಕ್ತ ನೆರವು ಸಹ ನೀಡಲಾಗುತ್ತದೆ.

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ