AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರೇ ತಿಂಗಳಲ್ಲಿ 1.5 ಲಕ್ಷ ಲಾಭ: ಬಯೋಫ್ಲಾಕ್​ ಮೀನು ಕೃಷಿಯಿಂದ ಹೆಚ್ಚಿತು ರೈತರ ಆದಾಯ

ಇಂಫಾಲ್​: ಈಶಾನ್ಯ ಭಾರತದ ಮಣಿಪುರ್​ ರಾಜ್ಯದ ರೈತರಿಗೆ ಮತ್ತೊಂದು ಆದಾಯದ ಮೂಲ ದೊರೆತಿದೆ. ಬಯೋಫ್ಲಾಕ್ (Biofloc) ಮೀನು ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ತಮ್ಮ ಆದಾಯವನ್ನ ವೃದ್ಧಿಸಲು ಮುಂದಾಗಿದ್ದಾರೆ. ಬಯೋಫ್ಲಾಕ್​ ಟ್ಯಾಂಕ್​ಗಳನ್ನ ಅಳವಡಿಸಿ ನನ್ನ ಮೀನು ಕೃಷಿಯನ್ನು ವೃದ್ಧಿಸಿದ್ದೇನೆ. ಕಳೆದ 3ರಿಂದ6 ತಿಂಗಳಲ್ಲಿ ನಾನು 1.5 ಲಕ್ಷ ರೂಪಾಯಿ ಆದಾಯ ಗಳಿಸಿದ್ದೇನೆ ಎಂದು ರೈತರೊಬ್ಬರು ಹೇಳಿದ್ದಾರೆ. ಈ ಬಯೋಫ್ಲಾಕ್ ಮೀನು ಕೃಷಿ ಅಂದರೆ ಏನು? ಅಂದ ಹಾಗೆ, ಈ ಬಯೋಫ್ಲಾಕ್​ ಮೀನು ಕೃಷಿ ಪದ್ಧತಿ ಇಡೀ ವಿಶ್ವದಲ್ಲಿ ಅತ್ಯಂತ […]

ಮೂರೇ ತಿಂಗಳಲ್ಲಿ 1.5 ಲಕ್ಷ ಲಾಭ: ಬಯೋಫ್ಲಾಕ್​ ಮೀನು ಕೃಷಿಯಿಂದ ಹೆಚ್ಚಿತು ರೈತರ ಆದಾಯ
KUSHAL V
|

Updated on: Oct 11, 2020 | 3:55 PM

Share

ಇಂಫಾಲ್​: ಈಶಾನ್ಯ ಭಾರತದ ಮಣಿಪುರ್​ ರಾಜ್ಯದ ರೈತರಿಗೆ ಮತ್ತೊಂದು ಆದಾಯದ ಮೂಲ ದೊರೆತಿದೆ. ಬಯೋಫ್ಲಾಕ್ (Biofloc) ಮೀನು ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ತಮ್ಮ ಆದಾಯವನ್ನ ವೃದ್ಧಿಸಲು ಮುಂದಾಗಿದ್ದಾರೆ. ಬಯೋಫ್ಲಾಕ್​ ಟ್ಯಾಂಕ್​ಗಳನ್ನ ಅಳವಡಿಸಿ ನನ್ನ ಮೀನು ಕೃಷಿಯನ್ನು ವೃದ್ಧಿಸಿದ್ದೇನೆ. ಕಳೆದ 3ರಿಂದ6 ತಿಂಗಳಲ್ಲಿ ನಾನು 1.5 ಲಕ್ಷ ರೂಪಾಯಿ ಆದಾಯ ಗಳಿಸಿದ್ದೇನೆ ಎಂದು ರೈತರೊಬ್ಬರು ಹೇಳಿದ್ದಾರೆ.

ಈ ಬಯೋಫ್ಲಾಕ್ ಮೀನು ಕೃಷಿ ಅಂದರೆ ಏನು? ಅಂದ ಹಾಗೆ, ಈ ಬಯೋಫ್ಲಾಕ್​ ಮೀನು ಕೃಷಿ ಪದ್ಧತಿ ಇಡೀ ವಿಶ್ವದಲ್ಲಿ ಅತ್ಯಂತ ಲಾಭದಾಯಕ ಮೀನು ಕೃಷಿ ಪದ್ಧತಿಯಾಗಿ ಹೊರಹೊಮ್ಮಿದೆ. ಕೃಷಿ ಹೊಂಡಗಳಲ್ಲಿ ಮೀನು ಸಾಕಾಣಿಕೆಗೆ ಪರ್ಯಾಯವಾಗಿ ಈ ಆಧುನಿಕ ಪದ್ಧತಿಯನ್ನು ಅಭಿವೃದ್ಧಿಪಡಿಸಲಾಗಿದೆ. ಇದು ಪರಿಸರ ಸ್ನೇಹಿಯಾಗಿರುವ ಜೊತೆಗೆ ಮೀನು ಕೃಷಿಯಲ್ಲಿ ಬಳಸಲಾಗುವ ನೀರಿನ ಗುಣಮಟ್ಟವನ್ನು ಸಹ ಕಾಪಾಡುತ್ತದೆ. ಅಷ್ಟೇ ಅಲ್ಲದೆ, ಇದರಲ್ಲಿ ಮೀನಿನ ಇಳುವರಿ ಸಹ ಅಧಿಕವಾಗಿದೆ ಎಂದು ತಜ್ಞರು ಹೇಳಿದ್ದಾರೆ. ಇತ್ತೀಚೆಗೆ, ಪ್ರಧಾನಿ ಮೋದಿ ಘೋಷಿಸಿದ ಪ್ರಧಾನ ಮಂತ್ರಿ ಮತ್ಸ್ಯ ಸಂಪದಾ ಯೋಜನೆ ಅಡಿಯಲ್ಲಿ ಈ ಪದ್ಧತಿಗೆ ಉತ್ತೇಜನೆ ನೀಡಲು ಸೂಕ್ತ ನೆರವು ಸಹ ನೀಡಲಾಗುತ್ತದೆ.

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?