AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಧಾನಕರ ಸುದ್ದಿ: ಮತ್ತೊಂದು ಕೊರೊನಾ ಲಸಿಕೆಯ ವೈದ್ಯಕೀಯ ಪ್ರಯೋಗಕ್ಕೆ ಒಪ್ಪಿಗೆ ನೀಡಿದ ಡಿಸಿಜಿಐ

Biological E Limited gets dcgi regulator Nod for Clinical Trial of Covid 19 Vaccine: ಬಯೋಲಾಜಿಕಲ್ ಇ‌ ಲಿಮಿಟೆಡ್ ಕಂಪನಿಯ ಈ ಲಸಿಕೆಯ 3ನೇ ಹಂತದ ವೈದ್ಯಕೀಯ ಪ್ರಯೋಗಕ್ಕೆ ಡಿಸಿಜಿಐ ಒಪ್ಪಿಗೆ ನೀಡಿದೆ.

ಸಮಾಧಾನಕರ ಸುದ್ದಿ: ಮತ್ತೊಂದು ಕೊರೊನಾ ಲಸಿಕೆಯ ವೈದ್ಯಕೀಯ ಪ್ರಯೋಗಕ್ಕೆ ಒಪ್ಪಿಗೆ ನೀಡಿದ ಡಿಸಿಜಿಐ
ಸಮಾಧಾನಕರ ಸುದ್ದಿ: ಮತ್ತೊಂದು ಕೊರೊನಾ ಲಸಿಕೆಯ ವೈದ್ಯಕೀಯ ಪ್ರಯೋಗಕ್ಕೆ ಒಪ್ಪಿಗೆ ನೀಡಿದ ಡಿಸಿಜಿಐ
ಸಾಧು ಶ್ರೀನಾಥ್​
| Edited By: |

Updated on:Apr 24, 2021 | 5:24 PM

Share

ನವದೆಹಲಿ: ಕೊರೊನಾ ಲಸಿಕೆ ಸಂಶೋಧನೆಯಲ್ಲಿ ಭಾರತದ ಔಷದೋದ್ಯಮ ಮತ್ತೊಂದು ಮಹತ್ತರ ಸಾಧನೆ ಮಾಡಿದೆ. ಕೊರೊನಾ ಸೋಂಕಿನ ವಿರುದ್ಧ ಲಸಿಕೆ ಸಂಶೋಧನೆಯಲ್ಲಿ ತೊಡಗಿರುವ ಬಯೋಲಾಜಿಕಲ್ ಇ‌ ಲಿಮಿಟೆಡ್ 3ನೇ ಹಂತದ ಲಸಿಕೆ ಸಿದ್ಧಪಡಿಸುವುದರಲ್ಲಿ ಯಶಸ್ವಿಯಾಗಿದೆ. ಹೈದರಾಬಾದ್​ ಮೂಲದ ಸೋಂಕು ತಯಾರಿಕಾ ಕಂಪನಿ (Biological E. Limited-BE) ಬಯೋಲಾಜಿಕಲ್ ಇ‌ ಲಿಮಿಟೆಡ್ ಕಂಪನಿಯ SARS-CoV-2 ಎಂಬ ಲಸಿಕೆಯ 3ನೇ ಹಂತದ ವೈದ್ಯಕೀಯ ಪ್ರಯೋಗಕ್ಕೆ ಡಿಸಿಜಿಐ Central Drugs Standard Control Organization -CDSCO) ಒಪ್ಪಿಗೆ ನೀಡಿದೆ.

ಆಗಸ್ಟ್​ ವೇಳೆಗೆ ಈ ಕೊರೊನಾ ಲಸಿಕೆ ಜನ ಬಳಕೆಗೆ ಸಿದ್ಧವಾಗಲಿದೆ ಎಂದು ನೀತಿ ಆಯೋಗದ ಸದಸ್ಯ (NITI Aayog) ವಿಕೆ ಪಾಲ್ ಅವರು ತಿಳಿಸಿದ್ದಾರೆ. ಭಾರತದಲ್ಲಿ ಒಟ್ಟು 15 ಭಾಗಗಳಲ್ಲಿ ಈ ಕೊರೊನಾ ಲಸಿಕೆಯ 3ನೇ ಹಂತದ ಕ್ಲಿನಿಕಲ್ ಪ್ರಯೋಗ ನಡೆಯಲಿದೆ. 18 ವರ್ಷ ವಯಸ್ಸಿನಿಂದ ಹಿಡಿದು 80 ವರ್ಷದವರ ಮೇಲೆ ಇದರ ಕ್ಲಿನಿಕಲ್ ಪ್ರಯೋಗ ನಡೆಯಲಿದೆ. ಒಟ್ಟು 1,268 ಮಂದಿ ಆರೋಗ್ಯವಂತರ ಮೇಲೆ ಇದರ ಪ್ರಯೋಗ ನಡೆಯಲಿದೆ. ಕಳೆದ ವರ್ಷ ನವೆಂಬರ್​ ತಿಂಗಳಲ್ಲಿ Biological E Limited company 1 ಮತ್ತು 2 ನೆಯ ಹಂತದ ಕ್ಲಿನಿಕಲ್​ ಟ್ರಯಲ್​ಗಳನ್ನು ಆರಂಭಿಸಿತ್ತು.

#BiologicalELimited #CentralDrugsStandardControlOrganization #CDSCO #PhaseIIIClinicalTrial #COVID19 #COVID19Vaccine…

Posted by Biological E. Limited on Saturday, 24 April 2021

(Biological E Limited company gets dcgi regulator Nod to Start Phase III Clinical Trial of its Covid 19 Vaccine)

Published On - 4:54 pm, Sat, 24 April 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ