AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಧಾನಕರ ಸುದ್ದಿ: ಮತ್ತೊಂದು ಕೊರೊನಾ ಲಸಿಕೆಯ ವೈದ್ಯಕೀಯ ಪ್ರಯೋಗಕ್ಕೆ ಒಪ್ಪಿಗೆ ನೀಡಿದ ಡಿಸಿಜಿಐ

Biological E Limited gets dcgi regulator Nod for Clinical Trial of Covid 19 Vaccine: ಬಯೋಲಾಜಿಕಲ್ ಇ‌ ಲಿಮಿಟೆಡ್ ಕಂಪನಿಯ ಈ ಲಸಿಕೆಯ 3ನೇ ಹಂತದ ವೈದ್ಯಕೀಯ ಪ್ರಯೋಗಕ್ಕೆ ಡಿಸಿಜಿಐ ಒಪ್ಪಿಗೆ ನೀಡಿದೆ.

ಸಮಾಧಾನಕರ ಸುದ್ದಿ: ಮತ್ತೊಂದು ಕೊರೊನಾ ಲಸಿಕೆಯ ವೈದ್ಯಕೀಯ ಪ್ರಯೋಗಕ್ಕೆ ಒಪ್ಪಿಗೆ ನೀಡಿದ ಡಿಸಿಜಿಐ
ಸಮಾಧಾನಕರ ಸುದ್ದಿ: ಮತ್ತೊಂದು ಕೊರೊನಾ ಲಸಿಕೆಯ ವೈದ್ಯಕೀಯ ಪ್ರಯೋಗಕ್ಕೆ ಒಪ್ಪಿಗೆ ನೀಡಿದ ಡಿಸಿಜಿಐ
ಸಾಧು ಶ್ರೀನಾಥ್​
| Edited By: |

Updated on:Apr 24, 2021 | 5:24 PM

Share

ನವದೆಹಲಿ: ಕೊರೊನಾ ಲಸಿಕೆ ಸಂಶೋಧನೆಯಲ್ಲಿ ಭಾರತದ ಔಷದೋದ್ಯಮ ಮತ್ತೊಂದು ಮಹತ್ತರ ಸಾಧನೆ ಮಾಡಿದೆ. ಕೊರೊನಾ ಸೋಂಕಿನ ವಿರುದ್ಧ ಲಸಿಕೆ ಸಂಶೋಧನೆಯಲ್ಲಿ ತೊಡಗಿರುವ ಬಯೋಲಾಜಿಕಲ್ ಇ‌ ಲಿಮಿಟೆಡ್ 3ನೇ ಹಂತದ ಲಸಿಕೆ ಸಿದ್ಧಪಡಿಸುವುದರಲ್ಲಿ ಯಶಸ್ವಿಯಾಗಿದೆ. ಹೈದರಾಬಾದ್​ ಮೂಲದ ಸೋಂಕು ತಯಾರಿಕಾ ಕಂಪನಿ (Biological E. Limited-BE) ಬಯೋಲಾಜಿಕಲ್ ಇ‌ ಲಿಮಿಟೆಡ್ ಕಂಪನಿಯ SARS-CoV-2 ಎಂಬ ಲಸಿಕೆಯ 3ನೇ ಹಂತದ ವೈದ್ಯಕೀಯ ಪ್ರಯೋಗಕ್ಕೆ ಡಿಸಿಜಿಐ Central Drugs Standard Control Organization -CDSCO) ಒಪ್ಪಿಗೆ ನೀಡಿದೆ.

ಆಗಸ್ಟ್​ ವೇಳೆಗೆ ಈ ಕೊರೊನಾ ಲಸಿಕೆ ಜನ ಬಳಕೆಗೆ ಸಿದ್ಧವಾಗಲಿದೆ ಎಂದು ನೀತಿ ಆಯೋಗದ ಸದಸ್ಯ (NITI Aayog) ವಿಕೆ ಪಾಲ್ ಅವರು ತಿಳಿಸಿದ್ದಾರೆ. ಭಾರತದಲ್ಲಿ ಒಟ್ಟು 15 ಭಾಗಗಳಲ್ಲಿ ಈ ಕೊರೊನಾ ಲಸಿಕೆಯ 3ನೇ ಹಂತದ ಕ್ಲಿನಿಕಲ್ ಪ್ರಯೋಗ ನಡೆಯಲಿದೆ. 18 ವರ್ಷ ವಯಸ್ಸಿನಿಂದ ಹಿಡಿದು 80 ವರ್ಷದವರ ಮೇಲೆ ಇದರ ಕ್ಲಿನಿಕಲ್ ಪ್ರಯೋಗ ನಡೆಯಲಿದೆ. ಒಟ್ಟು 1,268 ಮಂದಿ ಆರೋಗ್ಯವಂತರ ಮೇಲೆ ಇದರ ಪ್ರಯೋಗ ನಡೆಯಲಿದೆ. ಕಳೆದ ವರ್ಷ ನವೆಂಬರ್​ ತಿಂಗಳಲ್ಲಿ Biological E Limited company 1 ಮತ್ತು 2 ನೆಯ ಹಂತದ ಕ್ಲಿನಿಕಲ್​ ಟ್ರಯಲ್​ಗಳನ್ನು ಆರಂಭಿಸಿತ್ತು.

#BiologicalELimited #CentralDrugsStandardControlOrganization #CDSCO #PhaseIIIClinicalTrial #COVID19 #COVID19Vaccine…

Posted by Biological E. Limited on Saturday, 24 April 2021

(Biological E Limited company gets dcgi regulator Nod to Start Phase III Clinical Trial of its Covid 19 Vaccine)

Published On - 4:54 pm, Sat, 24 April 21

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ