AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಧಾನಕರ ಸುದ್ದಿ: ಮತ್ತೊಂದು ಕೊರೊನಾ ಲಸಿಕೆಯ ವೈದ್ಯಕೀಯ ಪ್ರಯೋಗಕ್ಕೆ ಒಪ್ಪಿಗೆ ನೀಡಿದ ಡಿಸಿಜಿಐ

Biological E Limited gets dcgi regulator Nod for Clinical Trial of Covid 19 Vaccine: ಬಯೋಲಾಜಿಕಲ್ ಇ‌ ಲಿಮಿಟೆಡ್ ಕಂಪನಿಯ ಈ ಲಸಿಕೆಯ 3ನೇ ಹಂತದ ವೈದ್ಯಕೀಯ ಪ್ರಯೋಗಕ್ಕೆ ಡಿಸಿಜಿಐ ಒಪ್ಪಿಗೆ ನೀಡಿದೆ.

ಸಮಾಧಾನಕರ ಸುದ್ದಿ: ಮತ್ತೊಂದು ಕೊರೊನಾ ಲಸಿಕೆಯ ವೈದ್ಯಕೀಯ ಪ್ರಯೋಗಕ್ಕೆ ಒಪ್ಪಿಗೆ ನೀಡಿದ ಡಿಸಿಜಿಐ
ಸಮಾಧಾನಕರ ಸುದ್ದಿ: ಮತ್ತೊಂದು ಕೊರೊನಾ ಲಸಿಕೆಯ ವೈದ್ಯಕೀಯ ಪ್ರಯೋಗಕ್ಕೆ ಒಪ್ಪಿಗೆ ನೀಡಿದ ಡಿಸಿಜಿಐ
Follow us
ಸಾಧು ಶ್ರೀನಾಥ್​
| Updated By: guruganesh bhat

Updated on:Apr 24, 2021 | 5:24 PM

ನವದೆಹಲಿ: ಕೊರೊನಾ ಲಸಿಕೆ ಸಂಶೋಧನೆಯಲ್ಲಿ ಭಾರತದ ಔಷದೋದ್ಯಮ ಮತ್ತೊಂದು ಮಹತ್ತರ ಸಾಧನೆ ಮಾಡಿದೆ. ಕೊರೊನಾ ಸೋಂಕಿನ ವಿರುದ್ಧ ಲಸಿಕೆ ಸಂಶೋಧನೆಯಲ್ಲಿ ತೊಡಗಿರುವ ಬಯೋಲಾಜಿಕಲ್ ಇ‌ ಲಿಮಿಟೆಡ್ 3ನೇ ಹಂತದ ಲಸಿಕೆ ಸಿದ್ಧಪಡಿಸುವುದರಲ್ಲಿ ಯಶಸ್ವಿಯಾಗಿದೆ. ಹೈದರಾಬಾದ್​ ಮೂಲದ ಸೋಂಕು ತಯಾರಿಕಾ ಕಂಪನಿ (Biological E. Limited-BE) ಬಯೋಲಾಜಿಕಲ್ ಇ‌ ಲಿಮಿಟೆಡ್ ಕಂಪನಿಯ SARS-CoV-2 ಎಂಬ ಲಸಿಕೆಯ 3ನೇ ಹಂತದ ವೈದ್ಯಕೀಯ ಪ್ರಯೋಗಕ್ಕೆ ಡಿಸಿಜಿಐ Central Drugs Standard Control Organization -CDSCO) ಒಪ್ಪಿಗೆ ನೀಡಿದೆ.

ಆಗಸ್ಟ್​ ವೇಳೆಗೆ ಈ ಕೊರೊನಾ ಲಸಿಕೆ ಜನ ಬಳಕೆಗೆ ಸಿದ್ಧವಾಗಲಿದೆ ಎಂದು ನೀತಿ ಆಯೋಗದ ಸದಸ್ಯ (NITI Aayog) ವಿಕೆ ಪಾಲ್ ಅವರು ತಿಳಿಸಿದ್ದಾರೆ. ಭಾರತದಲ್ಲಿ ಒಟ್ಟು 15 ಭಾಗಗಳಲ್ಲಿ ಈ ಕೊರೊನಾ ಲಸಿಕೆಯ 3ನೇ ಹಂತದ ಕ್ಲಿನಿಕಲ್ ಪ್ರಯೋಗ ನಡೆಯಲಿದೆ. 18 ವರ್ಷ ವಯಸ್ಸಿನಿಂದ ಹಿಡಿದು 80 ವರ್ಷದವರ ಮೇಲೆ ಇದರ ಕ್ಲಿನಿಕಲ್ ಪ್ರಯೋಗ ನಡೆಯಲಿದೆ. ಒಟ್ಟು 1,268 ಮಂದಿ ಆರೋಗ್ಯವಂತರ ಮೇಲೆ ಇದರ ಪ್ರಯೋಗ ನಡೆಯಲಿದೆ. ಕಳೆದ ವರ್ಷ ನವೆಂಬರ್​ ತಿಂಗಳಲ್ಲಿ Biological E Limited company 1 ಮತ್ತು 2 ನೆಯ ಹಂತದ ಕ್ಲಿನಿಕಲ್​ ಟ್ರಯಲ್​ಗಳನ್ನು ಆರಂಭಿಸಿತ್ತು.

#BiologicalELimited #CentralDrugsStandardControlOrganization #CDSCO #PhaseIIIClinicalTrial #COVID19 #COVID19Vaccine…

Posted by Biological E. Limited on Saturday, 24 April 2021

(Biological E Limited company gets dcgi regulator Nod to Start Phase III Clinical Trial of its Covid 19 Vaccine)

Published On - 4:54 pm, Sat, 24 April 21

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್