AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Biotech Startup Expo 2022: ಬಯೋಟೆಕ್ ಸ್ಟಾರ್ಟ್​ಅಪ್ ಎಕ್ಸ್​ಪೋಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ

ಬಯೋಟೆಕ್ ಸ್ಟಾರ್ಟ್ಅಪ್ ಎಕ್ಸ್​ಪೋ - 2022 ಇಂದು ಮತ್ತು ನಾಳೆ (ಜೂನ್10) ನಡೆಯುವ ಎರಡು ದಿನಗಳ ಕಾರ್ಯಕ್ರಮವಾಗಿದೆ. ಈ ಎಕ್ಸ್​ಪೋಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಲಿದ್ದಾರೆ.

Biotech Startup Expo 2022: ಬಯೋಟೆಕ್ ಸ್ಟಾರ್ಟ್​ಅಪ್ ಎಕ್ಸ್​ಪೋಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Jun 09, 2022 | 9:52 AM

Share

ನವದೆಹಲಿ: ದೆಹಲಿಯ ಪ್ರಗತಿ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು (ಜೂನ್ 9) ಬೆಳಿಗ್ಗೆ 10.30ಕ್ಕೆ ಬಯೋಟೆಕ್ ಸ್ಟಾರ್ಟ್ಅಪ್ ಎಕ್ಸ್‌ಪೋ- 2022 (Biotech Startup Expo- 2022) ಉದ್ಘಾಟಿಸಲಿದ್ದಾರೆ. ಎಕ್ಸ್​ಪೋಗೆ ಚಾಲನೆ ನೀಡಿದ ಬಳಿಕ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ (PMO) ಮಾಹಿತಿ ನೀಡಿದೆ.

ಬಯೋಟೆಕ್ ಸ್ಟಾರ್ಟ್ಅಪ್ ಎಕ್ಸ್​ಪೋ – 2022 ಇಂದು ಮತ್ತು ನಾಳೆ (ಜೂನ್10) ನಡೆಯುವ ಎರಡು ದಿನಗಳ ಕಾರ್ಯಕ್ರಮವಾಗಿದೆ. ಇದನ್ನು ಡಿಪಾರ್ಟ್ಮೆಂಟ್ ಆಫ್ ಬಯೋಟೆಕ್ನಾಲಜಿ ಮತ್ತು ಬಯೋಟೆಕ್ನಾಲಜಿ ಇಂಡಸ್ಟ್ರಿ ರಿಸರ್ಚ್ ಅಸಿಸ್ಟೆನ್ಸ್ ಕೌನ್ಸಿಲ್ (BIRAC) ಆಯೋಜಿಸಿದೆ. BIRAC ಸ್ಥಾಪನೆಯಾಗಿ ಹತ್ತು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ನಡೆಸಲಾಗುತ್ತಿದೆ. ಈ ಎಕ್ಸ್‌ಪೋಗೆ ‘ಬಯೋಟೆಕ್ ಸ್ಟಾರ್ಟ್‌ಅಪ್ ಆವಿಷ್ಕಾರಗಳು: ಆತ್ಮನಿರ್ಭರ್ ಭಾರತ್ ಕಡೆಗೆ’ ಎಂಬ ಥೀಮ್ ಇಡಲಾಗಿದೆ.

ಇದನ್ನೂ ಓದಿ
Image
India Covid Updates: ಕೊರೊನಾ 4ನೇ ಅಲೆ ಆತಂಕ: ದೇಶದಲ್ಲಿ 7240 ಮಂದಿಗೆ ಕೊರೊನಾ ಸೋಂಕು
Image
Shocking News: ಆಸ್ಪತ್ರೆಯಿಂದ ಮಗನ ಶವ ಪಡೆಯಲು ಭಿಕ್ಷೆ ಬೇಡುತ್ತಿರುವ ಅಪ್ಪ-ಅಮ್ಮ!
Image
ಆಗಸ್ಟ್‌ ಮೊದಲ ವಾರದಲ್ಲಿ ರಾಜ್ಯದ ಮೊದಲ ‘ಭಾರತ್‌ ಗೌರವ್‌ ರೈಲು ಯಾತ್ರೆ ಪ್ರಾರಂಭ

ಇದನ್ನೂ ಓದಿ: ಮೋದಿ ಒಬ್ಬೊಬ್ಬರ ತಲೆ ಮೇಲೆ 1.75 ಲಕ್ಷ ಸಾಲ ಇಟ್ಟಿದ್ದಾರೆ: ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಉದ್ಯಮಿಗಳು, ಹೂಡಿಕೆದಾರರು, ಉದ್ಯಮದ ಪ್ರಮುಖರು, ವಿಜ್ಞಾನಿಗಳು, ಸಂಶೋಧಕರು, ಜೈವಿಕ ಇನ್ಕ್ಯುಬೇಟರ್‌ಗಳು, ತಯಾರಕರು, ನಿಯಂತ್ರಕರು, ಸರ್ಕಾರಿ ಅಧಿಕಾರಿಗಳು ಇತ್ಯಾದಿಗಳನ್ನು ಸಂಪರ್ಕಿಸಲು ಎಕ್ಸ್‌ಪೋ ವೇದಿಕೆಯಾಗಿ ಕಾರ್ಯ ನಿರ್ವಹಿಸುತ್ತದೆ. ಈ ಎಕ್ಸ್‌ಪೋದಲ್ಲಿ ಸುಮಾರು 300 ಸ್ಟಾಲ್‌ಗಳನ್ನು ತೆರೆಯಲಾಗುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:51 am, Thu, 9 June 22

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ