AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Biotech Startup Expo 2022: ಬಯೋಟೆಕ್ ಸ್ಟಾರ್ಟ್​ಅಪ್ ಎಕ್ಸ್​ಪೋಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ

ಬಯೋಟೆಕ್ ಸ್ಟಾರ್ಟ್ಅಪ್ ಎಕ್ಸ್​ಪೋ - 2022 ಇಂದು ಮತ್ತು ನಾಳೆ (ಜೂನ್10) ನಡೆಯುವ ಎರಡು ದಿನಗಳ ಕಾರ್ಯಕ್ರಮವಾಗಿದೆ. ಈ ಎಕ್ಸ್​ಪೋಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಲಿದ್ದಾರೆ.

Biotech Startup Expo 2022: ಬಯೋಟೆಕ್ ಸ್ಟಾರ್ಟ್​ಅಪ್ ಎಕ್ಸ್​ಪೋಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Jun 09, 2022 | 9:52 AM

Share

ನವದೆಹಲಿ: ದೆಹಲಿಯ ಪ್ರಗತಿ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು (ಜೂನ್ 9) ಬೆಳಿಗ್ಗೆ 10.30ಕ್ಕೆ ಬಯೋಟೆಕ್ ಸ್ಟಾರ್ಟ್ಅಪ್ ಎಕ್ಸ್‌ಪೋ- 2022 (Biotech Startup Expo- 2022) ಉದ್ಘಾಟಿಸಲಿದ್ದಾರೆ. ಎಕ್ಸ್​ಪೋಗೆ ಚಾಲನೆ ನೀಡಿದ ಬಳಿಕ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ (PMO) ಮಾಹಿತಿ ನೀಡಿದೆ.

ಬಯೋಟೆಕ್ ಸ್ಟಾರ್ಟ್ಅಪ್ ಎಕ್ಸ್​ಪೋ – 2022 ಇಂದು ಮತ್ತು ನಾಳೆ (ಜೂನ್10) ನಡೆಯುವ ಎರಡು ದಿನಗಳ ಕಾರ್ಯಕ್ರಮವಾಗಿದೆ. ಇದನ್ನು ಡಿಪಾರ್ಟ್ಮೆಂಟ್ ಆಫ್ ಬಯೋಟೆಕ್ನಾಲಜಿ ಮತ್ತು ಬಯೋಟೆಕ್ನಾಲಜಿ ಇಂಡಸ್ಟ್ರಿ ರಿಸರ್ಚ್ ಅಸಿಸ್ಟೆನ್ಸ್ ಕೌನ್ಸಿಲ್ (BIRAC) ಆಯೋಜಿಸಿದೆ. BIRAC ಸ್ಥಾಪನೆಯಾಗಿ ಹತ್ತು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ನಡೆಸಲಾಗುತ್ತಿದೆ. ಈ ಎಕ್ಸ್‌ಪೋಗೆ ‘ಬಯೋಟೆಕ್ ಸ್ಟಾರ್ಟ್‌ಅಪ್ ಆವಿಷ್ಕಾರಗಳು: ಆತ್ಮನಿರ್ಭರ್ ಭಾರತ್ ಕಡೆಗೆ’ ಎಂಬ ಥೀಮ್ ಇಡಲಾಗಿದೆ.

ಇದನ್ನೂ ಓದಿ
Image
India Covid Updates: ಕೊರೊನಾ 4ನೇ ಅಲೆ ಆತಂಕ: ದೇಶದಲ್ಲಿ 7240 ಮಂದಿಗೆ ಕೊರೊನಾ ಸೋಂಕು
Image
Shocking News: ಆಸ್ಪತ್ರೆಯಿಂದ ಮಗನ ಶವ ಪಡೆಯಲು ಭಿಕ್ಷೆ ಬೇಡುತ್ತಿರುವ ಅಪ್ಪ-ಅಮ್ಮ!
Image
ಆಗಸ್ಟ್‌ ಮೊದಲ ವಾರದಲ್ಲಿ ರಾಜ್ಯದ ಮೊದಲ ‘ಭಾರತ್‌ ಗೌರವ್‌ ರೈಲು ಯಾತ್ರೆ ಪ್ರಾರಂಭ

ಇದನ್ನೂ ಓದಿ: ಮೋದಿ ಒಬ್ಬೊಬ್ಬರ ತಲೆ ಮೇಲೆ 1.75 ಲಕ್ಷ ಸಾಲ ಇಟ್ಟಿದ್ದಾರೆ: ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಉದ್ಯಮಿಗಳು, ಹೂಡಿಕೆದಾರರು, ಉದ್ಯಮದ ಪ್ರಮುಖರು, ವಿಜ್ಞಾನಿಗಳು, ಸಂಶೋಧಕರು, ಜೈವಿಕ ಇನ್ಕ್ಯುಬೇಟರ್‌ಗಳು, ತಯಾರಕರು, ನಿಯಂತ್ರಕರು, ಸರ್ಕಾರಿ ಅಧಿಕಾರಿಗಳು ಇತ್ಯಾದಿಗಳನ್ನು ಸಂಪರ್ಕಿಸಲು ಎಕ್ಸ್‌ಪೋ ವೇದಿಕೆಯಾಗಿ ಕಾರ್ಯ ನಿರ್ವಹಿಸುತ್ತದೆ. ಈ ಎಕ್ಸ್‌ಪೋದಲ್ಲಿ ಸುಮಾರು 300 ಸ್ಟಾಲ್‌ಗಳನ್ನು ತೆರೆಯಲಾಗುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:51 am, Thu, 9 June 22

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’