AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ರಾಜ್ಯಗಳಲ್ಲಿ ಹಕ್ಕಿ ಜ್ವರ ದೃಢ, ಹೆಚ್ಚಿದ ಆತಂಕ: ಸಾಂಕ್ರಾಮಿಕ ರೋಗ ಪತ್ತೆಗೆ ಕೇಂದ್ರ ತಂಡ ನಿಯೋಜನೆ

ಕೇರಳ, ರಾಜಸ್ಥಾನ, ಮಧ್ಯ ಪ್ರದೇಶ, ಹಿಮಾಚಲ ಪ್ರದೇಶ, ಹರ್ಯಾಣ, ಗುಜರಾತ್ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಕ್ಕಿ ಜ್ವರ ಇರುವುದು ಖಚಿತಗೊಂಡಿದೆ.

7 ರಾಜ್ಯಗಳಲ್ಲಿ ಹಕ್ಕಿ ಜ್ವರ ದೃಢ, ಹೆಚ್ಚಿದ ಆತಂಕ: ಸಾಂಕ್ರಾಮಿಕ ರೋಗ ಪತ್ತೆಗೆ ಕೇಂದ್ರ ತಂಡ ನಿಯೋಜನೆ
ಸಂಗ್ರಹ ಚಿತ್ರ
TV9 Web
| Edited By: |

Updated on:Apr 06, 2022 | 11:03 PM

Share

ದೆಹಲಿ: ದೇಶದ ಏಳು ರಾಜ್ಯಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿರುವ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಕೇರಳ, ರಾಜಸ್ಥಾನ, ಮಧ್ಯ ಪ್ರದೇಶ, ಹಿಮಾಚಲ ಪ್ರದೇಶ, ಹರ್ಯಾಣ, ಗುಜರಾತ್ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ.

ಹಕ್ಕಿ ಜ್ವರ ದೃಢಪಟ್ಟಿರುವ ಏಳು ರಾಜ್ಯಗಳಲ್ಲಿ, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ, ಹಕ್ಕಿ ಜ್ವರದ ವಿರುದ್ಧ ನಿರೂಪಿಸಿರುವ ಕಾರ್ಯತಂತ್ರಕ್ಕೆ ಅನುಗುಣವಾಗಿ ನಡೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ಈ ನಡುವೆ, ದೆಹಲಿಯ ಡಿಡಿಎ ಪಾರ್ಕ್​ನಲ್ಲಿ 16 ಹಕ್ಕಿಗಳು ಪ್ರಾಣ ತೆತ್ತಿರುವುದು ವರದಿಯಾಗಿದೆ. ಮೃತಪಟ್ಟಿರುವ ಹಕ್ಕಿಗಳ ಮಾದರಿಯನ್ನು ಪ್ರಯೋಗಾಲಯ ಪರೀಕ್ಷೆಗೆ ರವಾನಿಸಲಾಗಿದೆ.

ಏವಿಯನ್ ಇನ್​ಫ್ಲುಯೆನ್ಸಾ (AI) ಹಕ್ಕಿ ಜ್ವರ ವರದಿಯಾಗದ ರಾಜ್ಯಗಳಲ್ಲಿ, ಹಕ್ಕಿಗಳ ಸಾವಿನ ಮೇಲೆ ನಿಗಾ ವಹಿಸುವಂತೆ ಸೂಚಿಸಲಾಗಿದೆ. ಹಕ್ಕಿಗಳು ಮರಣಿಸಿರುವುದು ಕಂಡುಬಂದರೆ, ಕೂಡಲೇ ವರದಿ ಮಾಡುವಂತೆ ಹಾಗೂ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಕೇರಳ, ಹರ್ಯಾಣ ಹಾಗೂ ಹಿಮಾಚಲ ಪ್ರದೇಶ ಭೇಟಿ ನೀಡಿ, ಸಾಂಕ್ರಾಮಿಕ ರೋಗ ಪತ್ತೆ ಮತ್ತು ಪರಿಶೀಲನೆ ನಡೆಸಲು ಕೇಂದ್ರದಿಂದ ತಂಡವೊಂದನ್ನು ರಚಿಸಲಾಗಿದೆ.

ಶಿವಮೊಗ್ಗದ ಪಾರ್ಕ್​​​ನಲ್ಲಿ ಸತ್ತುಬಿದ್ದ ಪಕ್ಷಿಗಳು: ರಾಜ್ಯಕ್ಕೂ ವಕ್ಕರಿಸಿತಾ ಹಕ್ಕಿ ಜ್ವರ?

Published On - 6:00 pm, Sat, 9 January 21

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ