AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಕ್ಕಿಜ್ವರ ಭೀತಿ: ಧೋನಿ ಫಾರಂನಿಂದ ಬಂದಿದ್ದ 2,500 ಕಡಕ್‌ನಾಥ್ ಕೋಳಿಗಳ ಹತ್ಯೆ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲ್ಲಿಂಗ್ ಆಪರೇಷನ್ ಮಾಡಲಾಗುತ್ತಿದ್ದು ಧೋನಿ ಫಾರಂನಿಂದ ಬಂದಿದ್ದ 2,500 ಕಡಕ್‌ನಾಥ್ ಕೋಳಿಗಳ ಹತ್ಯೆ ಮಾಡಲಾಗಿದೆ.

ಹಕ್ಕಿಜ್ವರ ಭೀತಿ: ಧೋನಿ ಫಾರಂನಿಂದ ಬಂದಿದ್ದ 2,500 ಕಡಕ್‌ನಾಥ್ ಕೋಳಿಗಳ ಹತ್ಯೆ
ಕಡಕ್‌ನಾಥ್ ಕೋಳಿಗಳು
ಆಯೇಷಾ ಬಾನು
|

Updated on:Jan 16, 2021 | 9:35 AM

Share

ಇಂದೋರ್‌: ಕೊರೊನಾ ನಡುವೆಯೇ ಈಗ ದೇಶದಲ್ಲಿ ಹಕ್ಕಿಜ್ವರದ ಭೀತಿ ಹೆಚ್ಚಾಗಿದೆ. ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲ್ಲಿಂಗ್ ಆಪರೇಷನ್ ಮಾಡಲಾಗುತ್ತಿದ್ದು ಧೋನಿ ಫಾರಂನಿಂದ ಬಂದಿದ್ದ 2,500 ಕಡಕ್‌ನಾಥ್ ಕೋಳಿಗಳ ಹತ್ಯೆ ಮಾಡಲಾಗಿದೆ.

ರಾಂಚಿಯಲ್ಲಿರುವ ಧೋನಿ ಫಾರ್ಮ್ ಹೌಸ್​ಗೆ ಪೂರೈಸಬೇಕಾಗಿದ್ದ ಸುಮಾರು 2,500 ಕಡಕ್ ನಾಥ್ ಕೋಳಿಗಳನ್ನು ಕೊಲ್ಲಲಾಗಿದೆ. ಮಧ್ಯಪ್ರದೇಶದಿಂದ ಈ ಕೋಳಿಗಳ ಪೂರೈಕೆಗೆ ತೀರ್ಮಾನಿಸಲಾಗಿತ್ತು. ಆದರೆ ಕೋಳಿ ಜ್ವರದ ಹಿನ್ನೆಲೆಯಲ್ಲಿ ಆ ಕೋಳಿಗಳನ್ನು ಕೊಳ್ಳಲಾಗಿದೆ.

2 ಸಾವಿರ ಖಡಕ್​ನಾಥ್ ಕೋಳಿಗಳಿಗೆ ಆರ್ಡರ್ ಕೊಟ್ಟ ಧೋನಿ!

Published On - 11:23 am, Wed, 13 January 21

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?