AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಕ್ಕಿಜ್ವರ ಭೀತಿ: ಧೋನಿ ಫಾರಂನಿಂದ ಬಂದಿದ್ದ 2,500 ಕಡಕ್‌ನಾಥ್ ಕೋಳಿಗಳ ಹತ್ಯೆ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲ್ಲಿಂಗ್ ಆಪರೇಷನ್ ಮಾಡಲಾಗುತ್ತಿದ್ದು ಧೋನಿ ಫಾರಂನಿಂದ ಬಂದಿದ್ದ 2,500 ಕಡಕ್‌ನಾಥ್ ಕೋಳಿಗಳ ಹತ್ಯೆ ಮಾಡಲಾಗಿದೆ.

ಹಕ್ಕಿಜ್ವರ ಭೀತಿ: ಧೋನಿ ಫಾರಂನಿಂದ ಬಂದಿದ್ದ 2,500 ಕಡಕ್‌ನಾಥ್ ಕೋಳಿಗಳ ಹತ್ಯೆ
ಕಡಕ್‌ನಾಥ್ ಕೋಳಿಗಳು
Follow us
ಆಯೇಷಾ ಬಾನು
|

Updated on:Jan 16, 2021 | 9:35 AM

ಇಂದೋರ್‌: ಕೊರೊನಾ ನಡುವೆಯೇ ಈಗ ದೇಶದಲ್ಲಿ ಹಕ್ಕಿಜ್ವರದ ಭೀತಿ ಹೆಚ್ಚಾಗಿದೆ. ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲ್ಲಿಂಗ್ ಆಪರೇಷನ್ ಮಾಡಲಾಗುತ್ತಿದ್ದು ಧೋನಿ ಫಾರಂನಿಂದ ಬಂದಿದ್ದ 2,500 ಕಡಕ್‌ನಾಥ್ ಕೋಳಿಗಳ ಹತ್ಯೆ ಮಾಡಲಾಗಿದೆ.

ರಾಂಚಿಯಲ್ಲಿರುವ ಧೋನಿ ಫಾರ್ಮ್ ಹೌಸ್​ಗೆ ಪೂರೈಸಬೇಕಾಗಿದ್ದ ಸುಮಾರು 2,500 ಕಡಕ್ ನಾಥ್ ಕೋಳಿಗಳನ್ನು ಕೊಲ್ಲಲಾಗಿದೆ. ಮಧ್ಯಪ್ರದೇಶದಿಂದ ಈ ಕೋಳಿಗಳ ಪೂರೈಕೆಗೆ ತೀರ್ಮಾನಿಸಲಾಗಿತ್ತು. ಆದರೆ ಕೋಳಿ ಜ್ವರದ ಹಿನ್ನೆಲೆಯಲ್ಲಿ ಆ ಕೋಳಿಗಳನ್ನು ಕೊಳ್ಳಲಾಗಿದೆ.

2 ಸಾವಿರ ಖಡಕ್​ನಾಥ್ ಕೋಳಿಗಳಿಗೆ ಆರ್ಡರ್ ಕೊಟ್ಟ ಧೋನಿ!

Published On - 11:23 am, Wed, 13 January 21

ಡಿಸ್ನಿ ಲ್ಯಾಂಡ್, ಕಾವೇರಿ ಆರತಿ ಯೋಜನೆಗಳನ್ನು ವಿರೋಧಿಸಿದ ರೈತ ಮಹಿಳೆಯರು
ಡಿಸ್ನಿ ಲ್ಯಾಂಡ್, ಕಾವೇರಿ ಆರತಿ ಯೋಜನೆಗಳನ್ನು ವಿರೋಧಿಸಿದ ರೈತ ಮಹಿಳೆಯರು
ಊರ ಜನರಿಂದ ಸೋಫಿಯ ಮಾವ, ಕುಟುಂಬಸ್ಥರಿಗೆ ಅಭಿನಂದನೆ
ಊರ ಜನರಿಂದ ಸೋಫಿಯ ಮಾವ, ಕುಟುಂಬಸ್ಥರಿಗೆ ಅಭಿನಂದನೆ
ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು