AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಕ್ಕಿಜ್ವರ ಭೀತಿ: ಧೋನಿ ಫಾರಂನಿಂದ ಬಂದಿದ್ದ 2,500 ಕಡಕ್‌ನಾಥ್ ಕೋಳಿಗಳ ಹತ್ಯೆ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲ್ಲಿಂಗ್ ಆಪರೇಷನ್ ಮಾಡಲಾಗುತ್ತಿದ್ದು ಧೋನಿ ಫಾರಂನಿಂದ ಬಂದಿದ್ದ 2,500 ಕಡಕ್‌ನಾಥ್ ಕೋಳಿಗಳ ಹತ್ಯೆ ಮಾಡಲಾಗಿದೆ.

ಹಕ್ಕಿಜ್ವರ ಭೀತಿ: ಧೋನಿ ಫಾರಂನಿಂದ ಬಂದಿದ್ದ 2,500 ಕಡಕ್‌ನಾಥ್ ಕೋಳಿಗಳ ಹತ್ಯೆ
ಕಡಕ್‌ನಾಥ್ ಕೋಳಿಗಳು
ಆಯೇಷಾ ಬಾನು
|

Updated on:Jan 16, 2021 | 9:35 AM

Share

ಇಂದೋರ್‌: ಕೊರೊನಾ ನಡುವೆಯೇ ಈಗ ದೇಶದಲ್ಲಿ ಹಕ್ಕಿಜ್ವರದ ಭೀತಿ ಹೆಚ್ಚಾಗಿದೆ. ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲ್ಲಿಂಗ್ ಆಪರೇಷನ್ ಮಾಡಲಾಗುತ್ತಿದ್ದು ಧೋನಿ ಫಾರಂನಿಂದ ಬಂದಿದ್ದ 2,500 ಕಡಕ್‌ನಾಥ್ ಕೋಳಿಗಳ ಹತ್ಯೆ ಮಾಡಲಾಗಿದೆ.

ರಾಂಚಿಯಲ್ಲಿರುವ ಧೋನಿ ಫಾರ್ಮ್ ಹೌಸ್​ಗೆ ಪೂರೈಸಬೇಕಾಗಿದ್ದ ಸುಮಾರು 2,500 ಕಡಕ್ ನಾಥ್ ಕೋಳಿಗಳನ್ನು ಕೊಲ್ಲಲಾಗಿದೆ. ಮಧ್ಯಪ್ರದೇಶದಿಂದ ಈ ಕೋಳಿಗಳ ಪೂರೈಕೆಗೆ ತೀರ್ಮಾನಿಸಲಾಗಿತ್ತು. ಆದರೆ ಕೋಳಿ ಜ್ವರದ ಹಿನ್ನೆಲೆಯಲ್ಲಿ ಆ ಕೋಳಿಗಳನ್ನು ಕೊಳ್ಳಲಾಗಿದೆ.

2 ಸಾವಿರ ಖಡಕ್​ನಾಥ್ ಕೋಳಿಗಳಿಗೆ ಆರ್ಡರ್ ಕೊಟ್ಟ ಧೋನಿ!

Published On - 11:23 am, Wed, 13 January 21

ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ
ಯಾವ ಲಗ್ನಕ್ಕೆ ಯಾವ ಅದೃಷ್ಟ ದೇವತೆ ಗೊತ್ತಾ?
ಯಾವ ಲಗ್ನಕ್ಕೆ ಯಾವ ಅದೃಷ್ಟ ದೇವತೆ ಗೊತ್ತಾ?