AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ: ಹಿಂಸೆ ಹೆಚ್ಚಿಸುತ್ತಿರುವ ವಿಧಾನಸಭಾ ಚುನಾವಣಾ ಪ್ರಚಾರ

ಪೂರ್ವ ಮಿಡ್ನಾಪೂರ್ ಜಿಲ್ಲೆಯ ಖೆಜುರಿಯಲ್ಲಿ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಕಚ್ಚಾ ಬಾಂಬ್ ಸಿಡಿದು ಹಲವು ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿದೆ.

ಪಶ್ಚಿಮ ಬಂಗಾಳ: ಹಿಂಸೆ ಹೆಚ್ಚಿಸುತ್ತಿರುವ ವಿಧಾನಸಭಾ ಚುನಾವಣಾ ಪ್ರಚಾರ
ಟಿಎಂಸಿ (ಪ್ರಾತಿನಿಧಿಕ ಚಿತ್ರ)
guruganesh bhat
| Edited By: |

Updated on: Jan 19, 2021 | 6:35 PM

Share

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಆರೋಪ ಪ್ರತ್ಯಾರೋಪ, ಕಲಹ, ಗಲಾಟೆಗಳು ವಿಪರೀತದತ್ತ ಸಾಗುತ್ತಿವೆ. ಬಿಜೆಪಿ ಕಾರ್ಯಕರ್ತರ ಮೆರವಣಿಗೆಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಮರುದಿನವೇ ಬಿಜೆಪಿ-ಟಿಎಂಸಿ ಕಾರ್ಯಕರ್ತರ ನಡುವಿನ ಕಲಹ ವರದಿಯಾಗಿದೆ.

ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ಸುವೇಂದು ಅಧಿಕಾರಿ ಆಯೋಜಿಸಿದ್ದ ಪ್ರಚಾರ ಮೆರವಣಿಗೆಯಲ್ಲಿ ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರ ಕಲಹ ನಡೆದಿದೆ. ಪೂರ್ವ ಮಿಡ್ನಾಪೂರ್ ಜಿಲ್ಲೆಯ ಖೆಜುರಿಯಲ್ಲಿ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಕಚ್ಚಾ ಬಾಂಬ್ ಸಿಡಿದು ಹಲವು ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿದೆ.

ನಿನ್ನೆಯಷ್ಟೇ ಬಿಜೆಪಿ ಆಯೋಜಿಸಿದ್ದ ಮೆರವಣಿಗೆಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ತಮ್ಮತ್ತ ಕಲ್ಲು ಎಸೆದವರು ಟಿಎಂಸಿ ಬಾವುಟ ಹಿಡಿದಿದ್ದರು ಎಂದು ಬಿಜೆಪಿ ಕಾರ್ಯಕರ್ತರು ಆಪಾದಿಸಿದ್ದರು. ಹತ್ತಿರವಾಗುತ್ತಿರುವ ವಿಧಾನಸಭಾ ಚುನಾವಣಾ ಪ್ರಚಾರ ಪಶ್ಚಿಮ ಬಂಗಾಳದಲ್ಲಿ ಹಿಂಸೆಯನ್ನಂತೂ ಹೆಚ್ಚಿಸುತ್ತಿದೆ.

‘ಒಂದಾಗಿ ಬಿಜೆಪಿಯನ್ನು ವಿರೋಧಿಸೋಣ ಬನ್ನಿ..’ ಕಾಂಗ್ರೆಸ್​ಗೆ ಆಹ್ವಾನ ನೀಡಿದ ಟಿಎಂಸಿ

Follow Us
guruganesh bhat
guruganesh bhat
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!