AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ: ಹಿಂಸೆ ಹೆಚ್ಚಿಸುತ್ತಿರುವ ವಿಧಾನಸಭಾ ಚುನಾವಣಾ ಪ್ರಚಾರ

ಪೂರ್ವ ಮಿಡ್ನಾಪೂರ್ ಜಿಲ್ಲೆಯ ಖೆಜುರಿಯಲ್ಲಿ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಕಚ್ಚಾ ಬಾಂಬ್ ಸಿಡಿದು ಹಲವು ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿದೆ.

ಪಶ್ಚಿಮ ಬಂಗಾಳ: ಹಿಂಸೆ ಹೆಚ್ಚಿಸುತ್ತಿರುವ ವಿಧಾನಸಭಾ ಚುನಾವಣಾ ಪ್ರಚಾರ
ಟಿಎಂಸಿ (ಪ್ರಾತಿನಿಧಿಕ ಚಿತ್ರ)
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 19, 2021 | 6:35 PM

Share

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಆರೋಪ ಪ್ರತ್ಯಾರೋಪ, ಕಲಹ, ಗಲಾಟೆಗಳು ವಿಪರೀತದತ್ತ ಸಾಗುತ್ತಿವೆ. ಬಿಜೆಪಿ ಕಾರ್ಯಕರ್ತರ ಮೆರವಣಿಗೆಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಮರುದಿನವೇ ಬಿಜೆಪಿ-ಟಿಎಂಸಿ ಕಾರ್ಯಕರ್ತರ ನಡುವಿನ ಕಲಹ ವರದಿಯಾಗಿದೆ.

ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ಸುವೇಂದು ಅಧಿಕಾರಿ ಆಯೋಜಿಸಿದ್ದ ಪ್ರಚಾರ ಮೆರವಣಿಗೆಯಲ್ಲಿ ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರ ಕಲಹ ನಡೆದಿದೆ. ಪೂರ್ವ ಮಿಡ್ನಾಪೂರ್ ಜಿಲ್ಲೆಯ ಖೆಜುರಿಯಲ್ಲಿ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಕಚ್ಚಾ ಬಾಂಬ್ ಸಿಡಿದು ಹಲವು ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿದೆ.

ನಿನ್ನೆಯಷ್ಟೇ ಬಿಜೆಪಿ ಆಯೋಜಿಸಿದ್ದ ಮೆರವಣಿಗೆಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ತಮ್ಮತ್ತ ಕಲ್ಲು ಎಸೆದವರು ಟಿಎಂಸಿ ಬಾವುಟ ಹಿಡಿದಿದ್ದರು ಎಂದು ಬಿಜೆಪಿ ಕಾರ್ಯಕರ್ತರು ಆಪಾದಿಸಿದ್ದರು. ಹತ್ತಿರವಾಗುತ್ತಿರುವ ವಿಧಾನಸಭಾ ಚುನಾವಣಾ ಪ್ರಚಾರ ಪಶ್ಚಿಮ ಬಂಗಾಳದಲ್ಲಿ ಹಿಂಸೆಯನ್ನಂತೂ ಹೆಚ್ಚಿಸುತ್ತಿದೆ.

‘ಒಂದಾಗಿ ಬಿಜೆಪಿಯನ್ನು ವಿರೋಧಿಸೋಣ ಬನ್ನಿ..’ ಕಾಂಗ್ರೆಸ್​ಗೆ ಆಹ್ವಾನ ನೀಡಿದ ಟಿಎಂಸಿ

VIDEO: ರಣರೋಚಕ ಪಂದ್ಯ ರನೌಟ್​ನೊಂದಿಗೆ ಅಂತ್ಯ
VIDEO: ರಣರೋಚಕ ಪಂದ್ಯ ರನೌಟ್​ನೊಂದಿಗೆ ಅಂತ್ಯ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು