AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಮಪತ್ರ ವಾಪಸ್ ಪಡೆದ ಬಿಜೆಪಿ ಅಭ್ಯರ್ಥಿ, ದೆಹಲಿ ಮೇಯರ್ ಆಗಿ ಎಎಪಿಯ ಶೆಲ್ಲಿ ಒಬೆರಾಯ್ ಅವಿರೋಧ ಆಯ್ಕೆ

ಶೆಲ್ಲಿ ಒಬೆರಾಯ್ ಅವರನ್ನು ಅಭಿನಂದಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶ್ರಮವಹಿಸಿ ಕೆಲಸ ಮಾಡಲು ಮತ್ತು ಜನರ ನಿರೀಕ್ಷೆಗಳನ್ನು ಪೂರೈಸುವಂತೆ ಕೇಳಿಕೊಂಡಿದ್ದಾರೆ.

ನಾಮಪತ್ರ ವಾಪಸ್ ಪಡೆದ ಬಿಜೆಪಿ ಅಭ್ಯರ್ಥಿ, ದೆಹಲಿ ಮೇಯರ್ ಆಗಿ ಎಎಪಿಯ ಶೆಲ್ಲಿ ಒಬೆರಾಯ್ ಅವಿರೋಧ ಆಯ್ಕೆ
ದೆಹಲಿ ಮೇಯರ್ ಚುನಾವಣೆ
ರಶ್ಮಿ ಕಲ್ಲಕಟ್ಟ
|

Updated on: Apr 26, 2023 | 5:16 PM

Share

ದೆಹಲಿ: ಬಿಜೆಪಿ (BJP) ಅಭ್ಯರ್ಥಿ ಶಿಖಾ ರೈ ನಾಮಪತ್ರ ಹಿಂಪಡೆದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷ(Aam Aadmi Party) ಶೆಲ್ಲಿ ಒಬೆರಾಯ್ (Shelly Oberoi)ಅವರು ಇಂದು ದೆಹಲಿ ಮೇಯರ್ (Delhi Mayor) ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಒಬೆರಾಯ್ ಅವರು ದೆಹಲಿಯ ಮೇಯರ್ ಆಗಿ ಮತ್ತೊಂದು ಅವಧಿಯನ್ನು ಪಡೆದಿದ್ದಾರೆ. ಸ್ಥಾಯಿ ಸಮಿತಿಗೆ ಚುನಾವಣೆ ನಡೆಯದ ಕಾರಣ ಈ ಕ್ರಮ ಕೈಗೊಂಡಿದ್ದೇನೆ ಎಂದು ರೈ ಸದನಕ್ಕೆ ತಿಳಿಸಿದ್ದಾರೆ. ಶೆಲ್ಲಿ ಒಬೆರಾಯ್ ಅವರನ್ನು ಅಭಿನಂದಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶ್ರಮವಹಿಸಿ ಕೆಲಸ ಮಾಡಲು ಮತ್ತು ಜನರ ನಿರೀಕ್ಷೆಗಳನ್ನು ಪೂರೈಸುವಂತೆ ಕೇಳಿಕೊಂಡಿದ್ದಾರೆ. ಈ ಬಾರಿ ಅವಿರೋಧವಾಗಿ ಮೇಯರ್ ಮತ್ತು ಉಪಮೇಯರ್ ಆಗಿರುವ ಶೆಲ್ಲಿ ಮತ್ತು ಅಲೇ ಅವರಿಗೆ ಅಭಿನಂದನೆಗಳು. ಇಬ್ಬರಿಗೂ ಶುಭಾಶಯಗಳು. ಜನರು ನಮ್ಮಿಂದ ಭಾರಿ ನಿರೀಕ್ಷೆಗಳನ್ನು ಹೊಂದಿದ್ದಾರೆ. ಅವರ ನಿರೀಕ್ಷೆಗಳನ್ನು ಪೂರೈಸಲು ಶ್ರಮಿಸಿ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಆರ್ಥಿಕ ವರ್ಷದ ಅಂತ್ಯದ ನಂತರ ದೆಹಲಿ ಹೊಸ ಮೇಯರ್ ಅನ್ನು ಪಡೆಯಲಿದೆ

ರಾಷ್ಟ್ರ ರಾಜಧಾನಿಯಲ್ಲಿನ ಮೇಯರ್ ಹುದ್ದೆಯು ಸರದಿಯ ಆಧಾರದ ಮೇಲೆ ಐದು ವರ್ಷದಲ್ಲಿ ಒಂದೊಂದು ವರ್ಷದ ಅವಧಿಗಳನ್ನು ಪೂರೈಸಲಿದೆ ಮೊದಲ ವರ್ಷ ಮಹಿಳೆಯರಿಗೆ ಮೀಸಲಾಗಿದೆ, ಎರಡನೆಯದು ಮುಕ್ತ ವರ್ಗಕ್ಕೆ, ಮೂರನೆಯದು ಮೀಸಲು ವರ್ಗಕ್ಕೆ ಮತ್ತು ಉಳಿದ ಎರಡು ಮತ್ತೆ ಮುಕ್ತ ವರ್ಗಕ್ಕೆ ಹೀಗೆ ಅಧಿಕಾರ ನೀಡಲಾಗುತ್ತದೆ.

ಮೇಯರ್‌ನ ಅಧಿಕಾರಾವಧಿಯು ಈ ಹಿಂದೆಯೂ ವಿಸ್ತೃತ ಅವಧಿಯನ್ನು ಕಂಡಿದೆ.

ಇದನ್ನೂ ಓದಿ: Mango Price: ಮಾವು ಪ್ರಿಯರಿಗೆ ಕಹಿ ಸುದ್ದಿ, ಈ ಬಾರಿ ಬೆಲೆ ದುಬಾರಿ: ದರ ಏರಿಕೆಯ ಸತ್ಯ ಇಲ್ಲಿದೆ

ಕಳೆದ ವರ್ಷ ಡಿಸೆಂಬರ್ 4 ರಂದು ನಡೆದ ನಾಗರಿಕ ಚುನಾವಣೆಯು ಮೂರು ನಿಗಮಗಳನ್ನು ಎಂಸಿಡಿಗೆ ಏಕೀಕರಿಸಿದ ನಂತರ ಮೊದಲ ಬಾರಿಗೆ ಮತ್ತು ಹೊಸದಾಗಿ ಡಿಲಿಮಿಟೇಶನ್ ಕಸರತ್ತು ನಡೆಸಿತು. 2012 ರಲ್ಲಿ ವಾರ್ಡ್ ಸಂಖ್ಯೆಗಳನ್ನು 272 ರಿಂದ 250 ಕ್ಕೆ ಇಳಿಸಲಾಯಿತು. ನಾಗರಿಕ ಸಂಸ್ಥೆಯ ಚುನಾವಣೆಯಲ್ಲಿ ಎಎಪಿ ಅತಿ ಹೆಚ್ಚು ಮತದಿಂದ ಗೆಲುವು ಸಾಧಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ