ನಾಮಪತ್ರ ವಾಪಸ್ ಪಡೆದ ಬಿಜೆಪಿ ಅಭ್ಯರ್ಥಿ, ದೆಹಲಿ ಮೇಯರ್ ಆಗಿ ಎಎಪಿಯ ಶೆಲ್ಲಿ ಒಬೆರಾಯ್ ಅವಿರೋಧ ಆಯ್ಕೆ

ಶೆಲ್ಲಿ ಒಬೆರಾಯ್ ಅವರನ್ನು ಅಭಿನಂದಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶ್ರಮವಹಿಸಿ ಕೆಲಸ ಮಾಡಲು ಮತ್ತು ಜನರ ನಿರೀಕ್ಷೆಗಳನ್ನು ಪೂರೈಸುವಂತೆ ಕೇಳಿಕೊಂಡಿದ್ದಾರೆ.

ನಾಮಪತ್ರ ವಾಪಸ್ ಪಡೆದ ಬಿಜೆಪಿ ಅಭ್ಯರ್ಥಿ, ದೆಹಲಿ ಮೇಯರ್ ಆಗಿ ಎಎಪಿಯ ಶೆಲ್ಲಿ ಒಬೆರಾಯ್ ಅವಿರೋಧ ಆಯ್ಕೆ
ದೆಹಲಿ ಮೇಯರ್ ಚುನಾವಣೆ
Follow us
|

Updated on: Apr 26, 2023 | 5:16 PM

ದೆಹಲಿ: ಬಿಜೆಪಿ (BJP) ಅಭ್ಯರ್ಥಿ ಶಿಖಾ ರೈ ನಾಮಪತ್ರ ಹಿಂಪಡೆದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷ(Aam Aadmi Party) ಶೆಲ್ಲಿ ಒಬೆರಾಯ್ (Shelly Oberoi)ಅವರು ಇಂದು ದೆಹಲಿ ಮೇಯರ್ (Delhi Mayor) ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಒಬೆರಾಯ್ ಅವರು ದೆಹಲಿಯ ಮೇಯರ್ ಆಗಿ ಮತ್ತೊಂದು ಅವಧಿಯನ್ನು ಪಡೆದಿದ್ದಾರೆ. ಸ್ಥಾಯಿ ಸಮಿತಿಗೆ ಚುನಾವಣೆ ನಡೆಯದ ಕಾರಣ ಈ ಕ್ರಮ ಕೈಗೊಂಡಿದ್ದೇನೆ ಎಂದು ರೈ ಸದನಕ್ಕೆ ತಿಳಿಸಿದ್ದಾರೆ. ಶೆಲ್ಲಿ ಒಬೆರಾಯ್ ಅವರನ್ನು ಅಭಿನಂದಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶ್ರಮವಹಿಸಿ ಕೆಲಸ ಮಾಡಲು ಮತ್ತು ಜನರ ನಿರೀಕ್ಷೆಗಳನ್ನು ಪೂರೈಸುವಂತೆ ಕೇಳಿಕೊಂಡಿದ್ದಾರೆ. ಈ ಬಾರಿ ಅವಿರೋಧವಾಗಿ ಮೇಯರ್ ಮತ್ತು ಉಪಮೇಯರ್ ಆಗಿರುವ ಶೆಲ್ಲಿ ಮತ್ತು ಅಲೇ ಅವರಿಗೆ ಅಭಿನಂದನೆಗಳು. ಇಬ್ಬರಿಗೂ ಶುಭಾಶಯಗಳು. ಜನರು ನಮ್ಮಿಂದ ಭಾರಿ ನಿರೀಕ್ಷೆಗಳನ್ನು ಹೊಂದಿದ್ದಾರೆ. ಅವರ ನಿರೀಕ್ಷೆಗಳನ್ನು ಪೂರೈಸಲು ಶ್ರಮಿಸಿ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಆರ್ಥಿಕ ವರ್ಷದ ಅಂತ್ಯದ ನಂತರ ದೆಹಲಿ ಹೊಸ ಮೇಯರ್ ಅನ್ನು ಪಡೆಯಲಿದೆ

ರಾಷ್ಟ್ರ ರಾಜಧಾನಿಯಲ್ಲಿನ ಮೇಯರ್ ಹುದ್ದೆಯು ಸರದಿಯ ಆಧಾರದ ಮೇಲೆ ಐದು ವರ್ಷದಲ್ಲಿ ಒಂದೊಂದು ವರ್ಷದ ಅವಧಿಗಳನ್ನು ಪೂರೈಸಲಿದೆ ಮೊದಲ ವರ್ಷ ಮಹಿಳೆಯರಿಗೆ ಮೀಸಲಾಗಿದೆ, ಎರಡನೆಯದು ಮುಕ್ತ ವರ್ಗಕ್ಕೆ, ಮೂರನೆಯದು ಮೀಸಲು ವರ್ಗಕ್ಕೆ ಮತ್ತು ಉಳಿದ ಎರಡು ಮತ್ತೆ ಮುಕ್ತ ವರ್ಗಕ್ಕೆ ಹೀಗೆ ಅಧಿಕಾರ ನೀಡಲಾಗುತ್ತದೆ.

ಮೇಯರ್‌ನ ಅಧಿಕಾರಾವಧಿಯು ಈ ಹಿಂದೆಯೂ ವಿಸ್ತೃತ ಅವಧಿಯನ್ನು ಕಂಡಿದೆ.

ಇದನ್ನೂ ಓದಿ: Mango Price: ಮಾವು ಪ್ರಿಯರಿಗೆ ಕಹಿ ಸುದ್ದಿ, ಈ ಬಾರಿ ಬೆಲೆ ದುಬಾರಿ: ದರ ಏರಿಕೆಯ ಸತ್ಯ ಇಲ್ಲಿದೆ

ಕಳೆದ ವರ್ಷ ಡಿಸೆಂಬರ್ 4 ರಂದು ನಡೆದ ನಾಗರಿಕ ಚುನಾವಣೆಯು ಮೂರು ನಿಗಮಗಳನ್ನು ಎಂಸಿಡಿಗೆ ಏಕೀಕರಿಸಿದ ನಂತರ ಮೊದಲ ಬಾರಿಗೆ ಮತ್ತು ಹೊಸದಾಗಿ ಡಿಲಿಮಿಟೇಶನ್ ಕಸರತ್ತು ನಡೆಸಿತು. 2012 ರಲ್ಲಿ ವಾರ್ಡ್ ಸಂಖ್ಯೆಗಳನ್ನು 272 ರಿಂದ 250 ಕ್ಕೆ ಇಳಿಸಲಾಯಿತು. ನಾಗರಿಕ ಸಂಸ್ಥೆಯ ಚುನಾವಣೆಯಲ್ಲಿ ಎಎಪಿ ಅತಿ ಹೆಚ್ಚು ಮತದಿಂದ ಗೆಲುವು ಸಾಧಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ