AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೇವಾ ಸಪ್ತಾಹ’ ಕಾರ್ಯಕ್ರಮದ ಮೂಲಕ ಈ ಬಾರಿ ಮೋದಿ ಹುಟ್ಟುಹಬ್ಬ ಆಚರಣೆ

ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗು ಜೆಪಿ ನಡ್ಡಾ ಸೇರಿದಂತೆ ಬಿಜೆಪಿ ನಾಯಕರು ದೆಹಲಿಯ ಏಮ್ಸ್​ ಆಸ್ಪತ್ರೆಯ ನೆಲಗಳನ್ನು ಸ್ವಚ್ಛಗೊಳಿಸಿದ್ದಾರೆ.  ‘ಸೇವ ಸಪ್ತಾಹ’ ಕಾರ್ಯಕ್ರಮದ ಮೂಲಕ ಈ ವರ್ಷ ಪ್ರಧಾನಿ ಮೋದಿ ಹುಟ್ಟಹಬ್ಬ ಆಚರಿಸಲು ಬಿಜೆಪಿ ನಾಯಕರು ಕರೆ ನೀಡಿದ್ದಾರೆ. ಸೆ. 17ರಂದು ಪ್ರಧಾನಿ ಮೋದಿ ಹುಟ್ಟುಹಬ್ಬವಿರುವ ಕಾರಣ ಈಗಾಗಲೇ ಬಿಜೆಪಿ ನಾಯಕರು ಹಲವು ಕಾರ್ಯಕ್ರಮಗಳ ಮೂಲಕ ಮೋದಿ ಹುಟ್ಟಹಬ್ಬ ಆಚರಿಸಲು ಮುಂದಾಗಿದ್ದಾರೆ. ಶನಿವಾರ ಬೆಳಗ್ಗೆ ಏಮ್ಸ್​ ಆಸ್ಪತ್ರೆಯ ನೆಲ ಗುಡಿಸುವ ಮೂಲಕ ‘ಸೇವಾ […]

‘ಸೇವಾ ಸಪ್ತಾಹ’ ಕಾರ್ಯಕ್ರಮದ ಮೂಲಕ ಈ ಬಾರಿ ಮೋದಿ ಹುಟ್ಟುಹಬ್ಬ ಆಚರಣೆ
ಸಾಧು ಶ್ರೀನಾಥ್​
|

Updated on:Sep 14, 2019 | 3:23 PM

Share

ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗು ಜೆಪಿ ನಡ್ಡಾ ಸೇರಿದಂತೆ ಬಿಜೆಪಿ ನಾಯಕರು ದೆಹಲಿಯ ಏಮ್ಸ್​ ಆಸ್ಪತ್ರೆಯ ನೆಲಗಳನ್ನು ಸ್ವಚ್ಛಗೊಳಿಸಿದ್ದಾರೆ.  ‘ಸೇವ ಸಪ್ತಾಹ’ ಕಾರ್ಯಕ್ರಮದ ಮೂಲಕ ಈ ವರ್ಷ ಪ್ರಧಾನಿ ಮೋದಿ ಹುಟ್ಟಹಬ್ಬ ಆಚರಿಸಲು ಬಿಜೆಪಿ ನಾಯಕರು ಕರೆ ನೀಡಿದ್ದಾರೆ.

ಸೆ. 17ರಂದು ಪ್ರಧಾನಿ ಮೋದಿ ಹುಟ್ಟುಹಬ್ಬವಿರುವ ಕಾರಣ ಈಗಾಗಲೇ ಬಿಜೆಪಿ ನಾಯಕರು ಹಲವು ಕಾರ್ಯಕ್ರಮಗಳ ಮೂಲಕ ಮೋದಿ ಹುಟ್ಟಹಬ್ಬ ಆಚರಿಸಲು ಮುಂದಾಗಿದ್ದಾರೆ.

ಶನಿವಾರ ಬೆಳಗ್ಗೆ ಏಮ್ಸ್​ ಆಸ್ಪತ್ರೆಯ ನೆಲ ಗುಡಿಸುವ ಮೂಲಕ ‘ಸೇವಾ ಸಪ್ತಾಹ’ ಕಾರ್ಯಕ್ರಮಕ್ಕೆ ಅಮಿತ್ ಶಾ ಚಾಲನೆ ನೀಡಿದ್ದಾರೆ. ಇನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ  ಜೆಪಿ ನಡ್ಡಾ, ವಿಜಯ್ ಗೋಯೆಲ್ ಸೇರಿದಂತೆ ಕೆಲ ನಾಯಕರು ಅಮಿತ್ ಶಾಗೆ ಸಾಥ್ ಕೊಟ್ಟಿದ್ದಾರೆ. ಬಳಿಕ ಏಮ್ಸ್​ ಆಸ್ಪತ್ರೆಯಲ್ಲಿದ್ದ ರೋಗಿಗಳಿಗೆ ಹಣ್ಣು, ಆಹಾರ ವಿತರಿಸಿದ್ದಾರೆ.

ದೇಶಾದ್ಯಂತ ‘ಸೇವಾ ಸಪ್ತಾಹ’ ಮೂಲಕ ಮೋದಿ ಹುಟ್ಟಹಬ್ಬ ಆಚರಿಸಲಾಗುವುದು. ಮೋದಿ ತಮ್ಮ ಇಡೀ ಜೀವನವನ್ನು ದೇಶ ಸೇವೆಗೆ ಮುಡಿಪಾಗಿಟ್ಟಿದ್ದಾರೆ ಎಂದು ಅಮಿತ್ ಶಾ ಹೇಳಿದರು.

ಮೋದಿ ಹುಟ್ಟುಹಬ್ಬದ ಪ್ರಯುಕ್ತ ಇಡೀ ವಾರ ರಕ್ತದಾನ ಶಿಬಿರ, ಉಚಿತ ಆರೋಗ್ಯ ಚಿಕಿತ್ಸೆ, ಅನಾಥರಿಗೆ ಮತ್ತು ವೃದ್ಧರಿಗೆ ಆಹಾರ ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

Published On - 12:48 pm, Sat, 14 September 19

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ