AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೇವಾ ಸಪ್ತಾಹ’ ಕಾರ್ಯಕ್ರಮದ ಮೂಲಕ ಈ ಬಾರಿ ಮೋದಿ ಹುಟ್ಟುಹಬ್ಬ ಆಚರಣೆ

ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗು ಜೆಪಿ ನಡ್ಡಾ ಸೇರಿದಂತೆ ಬಿಜೆಪಿ ನಾಯಕರು ದೆಹಲಿಯ ಏಮ್ಸ್​ ಆಸ್ಪತ್ರೆಯ ನೆಲಗಳನ್ನು ಸ್ವಚ್ಛಗೊಳಿಸಿದ್ದಾರೆ.  ‘ಸೇವ ಸಪ್ತಾಹ’ ಕಾರ್ಯಕ್ರಮದ ಮೂಲಕ ಈ ವರ್ಷ ಪ್ರಧಾನಿ ಮೋದಿ ಹುಟ್ಟಹಬ್ಬ ಆಚರಿಸಲು ಬಿಜೆಪಿ ನಾಯಕರು ಕರೆ ನೀಡಿದ್ದಾರೆ. ಸೆ. 17ರಂದು ಪ್ರಧಾನಿ ಮೋದಿ ಹುಟ್ಟುಹಬ್ಬವಿರುವ ಕಾರಣ ಈಗಾಗಲೇ ಬಿಜೆಪಿ ನಾಯಕರು ಹಲವು ಕಾರ್ಯಕ್ರಮಗಳ ಮೂಲಕ ಮೋದಿ ಹುಟ್ಟಹಬ್ಬ ಆಚರಿಸಲು ಮುಂದಾಗಿದ್ದಾರೆ. ಶನಿವಾರ ಬೆಳಗ್ಗೆ ಏಮ್ಸ್​ ಆಸ್ಪತ್ರೆಯ ನೆಲ ಗುಡಿಸುವ ಮೂಲಕ ‘ಸೇವಾ […]

‘ಸೇವಾ ಸಪ್ತಾಹ’ ಕಾರ್ಯಕ್ರಮದ ಮೂಲಕ ಈ ಬಾರಿ ಮೋದಿ ಹುಟ್ಟುಹಬ್ಬ ಆಚರಣೆ
ಸಾಧು ಶ್ರೀನಾಥ್​
|

Updated on:Sep 14, 2019 | 3:23 PM

Share

ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗು ಜೆಪಿ ನಡ್ಡಾ ಸೇರಿದಂತೆ ಬಿಜೆಪಿ ನಾಯಕರು ದೆಹಲಿಯ ಏಮ್ಸ್​ ಆಸ್ಪತ್ರೆಯ ನೆಲಗಳನ್ನು ಸ್ವಚ್ಛಗೊಳಿಸಿದ್ದಾರೆ.  ‘ಸೇವ ಸಪ್ತಾಹ’ ಕಾರ್ಯಕ್ರಮದ ಮೂಲಕ ಈ ವರ್ಷ ಪ್ರಧಾನಿ ಮೋದಿ ಹುಟ್ಟಹಬ್ಬ ಆಚರಿಸಲು ಬಿಜೆಪಿ ನಾಯಕರು ಕರೆ ನೀಡಿದ್ದಾರೆ.

ಸೆ. 17ರಂದು ಪ್ರಧಾನಿ ಮೋದಿ ಹುಟ್ಟುಹಬ್ಬವಿರುವ ಕಾರಣ ಈಗಾಗಲೇ ಬಿಜೆಪಿ ನಾಯಕರು ಹಲವು ಕಾರ್ಯಕ್ರಮಗಳ ಮೂಲಕ ಮೋದಿ ಹುಟ್ಟಹಬ್ಬ ಆಚರಿಸಲು ಮುಂದಾಗಿದ್ದಾರೆ.

ಶನಿವಾರ ಬೆಳಗ್ಗೆ ಏಮ್ಸ್​ ಆಸ್ಪತ್ರೆಯ ನೆಲ ಗುಡಿಸುವ ಮೂಲಕ ‘ಸೇವಾ ಸಪ್ತಾಹ’ ಕಾರ್ಯಕ್ರಮಕ್ಕೆ ಅಮಿತ್ ಶಾ ಚಾಲನೆ ನೀಡಿದ್ದಾರೆ. ಇನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ  ಜೆಪಿ ನಡ್ಡಾ, ವಿಜಯ್ ಗೋಯೆಲ್ ಸೇರಿದಂತೆ ಕೆಲ ನಾಯಕರು ಅಮಿತ್ ಶಾಗೆ ಸಾಥ್ ಕೊಟ್ಟಿದ್ದಾರೆ. ಬಳಿಕ ಏಮ್ಸ್​ ಆಸ್ಪತ್ರೆಯಲ್ಲಿದ್ದ ರೋಗಿಗಳಿಗೆ ಹಣ್ಣು, ಆಹಾರ ವಿತರಿಸಿದ್ದಾರೆ.

ದೇಶಾದ್ಯಂತ ‘ಸೇವಾ ಸಪ್ತಾಹ’ ಮೂಲಕ ಮೋದಿ ಹುಟ್ಟಹಬ್ಬ ಆಚರಿಸಲಾಗುವುದು. ಮೋದಿ ತಮ್ಮ ಇಡೀ ಜೀವನವನ್ನು ದೇಶ ಸೇವೆಗೆ ಮುಡಿಪಾಗಿಟ್ಟಿದ್ದಾರೆ ಎಂದು ಅಮಿತ್ ಶಾ ಹೇಳಿದರು.

ಮೋದಿ ಹುಟ್ಟುಹಬ್ಬದ ಪ್ರಯುಕ್ತ ಇಡೀ ವಾರ ರಕ್ತದಾನ ಶಿಬಿರ, ಉಚಿತ ಆರೋಗ್ಯ ಚಿಕಿತ್ಸೆ, ಅನಾಥರಿಗೆ ಮತ್ತು ವೃದ್ಧರಿಗೆ ಆಹಾರ ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

Published On - 12:48 pm, Sat, 14 September 19

ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!