AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video ಇಂದೋರ್: ಸಂಧಾನಕ್ಕೆ ಬಂದ ಬಿಜೆಪಿ ಕಾರ್ಪೊರೇಟರ್ ಪತಿಗೆ ಪೌರಕಾರ್ಮಿಕರಿಂದ ಥಳಿತ

ಚೋಹಾನ್ ಅವರ ಪತ್ನಿ ಪುರಸಭೆಯ ವಾರ್ಡ್ ಸಂಖ್ಯೆ 13 ರಿಂದ ಕಾರ್ಪೊರೇಟರ್ ಆಗಿದ್ದಾರೆ. ಎರಡು ಗುಂಪುಗಳ ನಡುವೆ ಸಂಧಾನ ನಡೆಸುವುದಕ್ಕಾಗಿ ಚೋಹನ್ ಅವರನ್ನು ಪೊಲೀಸ್ ಠಾಣೆಗೆ ಕರೆಸಲಾಯಿತು.

Video ಇಂದೋರ್: ಸಂಧಾನಕ್ಕೆ ಬಂದ ಬಿಜೆಪಿ ಕಾರ್ಪೊರೇಟರ್ ಪತಿಗೆ ಪೌರಕಾರ್ಮಿಕರಿಂದ ಥಳಿತ
ಪೌರಕಾರ್ಮಿಕರು ಥಳಿಸುತ್ತಿರುವುದು
TV9 Web
| Edited By: |

Updated on: Oct 14, 2022 | 12:53 PM

Share

ಇಂದೋರ್: ಪೌರ ಕಾರ್ಮಿಕರು ಮತ್ತು ಅವರ ಸಂಬಂಧಿಕರ ಗುಂಪೊಂದು ರಾವು ಪುರಸಭೆಯ ಬಿಜೆಪಿ (BJP) ಕಾರ್ಪೊರೇಟರ್ (corporator) ಪತಿಗೆ ಪೊಲೀಸ್ ಠಾಣೆಯಲ್ಲಿ ಥಳಿಸಿದ್ದು ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದದ್ದು ಗುರುವಾರ. ಮಹಿಳಾ ಕಾರ್ಮಿಕರನ್ನು ದೂರವಾಣಿ ಮೂಲಕ ನಿಂದಿಸಿದ ಆರೋಪದ ಮೇಲೆ ಸಂದೀಪ್ ಚೋಹಾನ್ ವಿರುದ್ಧ ದೂರು ನೀಡಲು ಪೌರ ಕಾರ್ಮಿಕರ ಗುಂಪು ಮಧ್ಯಾಹ್ನ ಪೊಲೀಸ್ ಠಾಣೆಗೆ ಬಂದಿತ್ತು ಎಂದು ರಾವು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನರೇಂದ್ರ ಸಿಂಗ್ ರಘುವಂಶಿ ಪಿಟಿಐಗೆ ತಿಳಿಸಿದ್ದಾರೆ.

ಚೋಹಾನ್ ಅವರ ಪತ್ನಿ ಪುರಸಭೆಯ ವಾರ್ಡ್ ಸಂಖ್ಯೆ 13 ರಿಂದ ಕಾರ್ಪೊರೇಟರ್ ಆಗಿದ್ದಾರೆ. ಎರಡು ಗುಂಪುಗಳ ನಡುವೆ ಸಂಧಾನ ನಡೆಸುವುದಕ್ಕಾಗಿ ಚೋಹನ್ ಅವರನ್ನು ಪೊಲೀಸ್ ಠಾಣೆಗೆ ಕರೆಸಲಾಯಿತು. ಆದರೆ ತೀವ್ರ ಮಾತಿನ ಚಕಮಕಿ ನಡೆದು ಗುಂಪಿನ ಕೆಲವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಎರಡೂ ಕಡೆಯವರು ಪರಸ್ಪರ ಹಲ್ಲೆ ಮತ್ತು ಬೆದರಿಕೆಯ ದೂರುಗಳನ್ನು ದಾಖಲಿಸಿದ್ದಾರೆ ಎಂದು ರಘುವಂಶಿ ಹೇಳಿದ್ದಾರೆ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ