AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video ಇಂದೋರ್: ಸಂಧಾನಕ್ಕೆ ಬಂದ ಬಿಜೆಪಿ ಕಾರ್ಪೊರೇಟರ್ ಪತಿಗೆ ಪೌರಕಾರ್ಮಿಕರಿಂದ ಥಳಿತ

ಚೋಹಾನ್ ಅವರ ಪತ್ನಿ ಪುರಸಭೆಯ ವಾರ್ಡ್ ಸಂಖ್ಯೆ 13 ರಿಂದ ಕಾರ್ಪೊರೇಟರ್ ಆಗಿದ್ದಾರೆ. ಎರಡು ಗುಂಪುಗಳ ನಡುವೆ ಸಂಧಾನ ನಡೆಸುವುದಕ್ಕಾಗಿ ಚೋಹನ್ ಅವರನ್ನು ಪೊಲೀಸ್ ಠಾಣೆಗೆ ಕರೆಸಲಾಯಿತು.

Video ಇಂದೋರ್: ಸಂಧಾನಕ್ಕೆ ಬಂದ ಬಿಜೆಪಿ ಕಾರ್ಪೊರೇಟರ್ ಪತಿಗೆ ಪೌರಕಾರ್ಮಿಕರಿಂದ ಥಳಿತ
ಪೌರಕಾರ್ಮಿಕರು ಥಳಿಸುತ್ತಿರುವುದು
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Oct 14, 2022 | 12:53 PM

Share

ಇಂದೋರ್: ಪೌರ ಕಾರ್ಮಿಕರು ಮತ್ತು ಅವರ ಸಂಬಂಧಿಕರ ಗುಂಪೊಂದು ರಾವು ಪುರಸಭೆಯ ಬಿಜೆಪಿ (BJP) ಕಾರ್ಪೊರೇಟರ್ (corporator) ಪತಿಗೆ ಪೊಲೀಸ್ ಠಾಣೆಯಲ್ಲಿ ಥಳಿಸಿದ್ದು ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದದ್ದು ಗುರುವಾರ. ಮಹಿಳಾ ಕಾರ್ಮಿಕರನ್ನು ದೂರವಾಣಿ ಮೂಲಕ ನಿಂದಿಸಿದ ಆರೋಪದ ಮೇಲೆ ಸಂದೀಪ್ ಚೋಹಾನ್ ವಿರುದ್ಧ ದೂರು ನೀಡಲು ಪೌರ ಕಾರ್ಮಿಕರ ಗುಂಪು ಮಧ್ಯಾಹ್ನ ಪೊಲೀಸ್ ಠಾಣೆಗೆ ಬಂದಿತ್ತು ಎಂದು ರಾವು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನರೇಂದ್ರ ಸಿಂಗ್ ರಘುವಂಶಿ ಪಿಟಿಐಗೆ ತಿಳಿಸಿದ್ದಾರೆ.

ಚೋಹಾನ್ ಅವರ ಪತ್ನಿ ಪುರಸಭೆಯ ವಾರ್ಡ್ ಸಂಖ್ಯೆ 13 ರಿಂದ ಕಾರ್ಪೊರೇಟರ್ ಆಗಿದ್ದಾರೆ. ಎರಡು ಗುಂಪುಗಳ ನಡುವೆ ಸಂಧಾನ ನಡೆಸುವುದಕ್ಕಾಗಿ ಚೋಹನ್ ಅವರನ್ನು ಪೊಲೀಸ್ ಠಾಣೆಗೆ ಕರೆಸಲಾಯಿತು. ಆದರೆ ತೀವ್ರ ಮಾತಿನ ಚಕಮಕಿ ನಡೆದು ಗುಂಪಿನ ಕೆಲವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಎರಡೂ ಕಡೆಯವರು ಪರಸ್ಪರ ಹಲ್ಲೆ ಮತ್ತು ಬೆದರಿಕೆಯ ದೂರುಗಳನ್ನು ದಾಖಲಿಸಿದ್ದಾರೆ ಎಂದು ರಘುವಂಶಿ ಹೇಳಿದ್ದಾರೆ.

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ