AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video ಇಂದೋರ್: ಸಂಧಾನಕ್ಕೆ ಬಂದ ಬಿಜೆಪಿ ಕಾರ್ಪೊರೇಟರ್ ಪತಿಗೆ ಪೌರಕಾರ್ಮಿಕರಿಂದ ಥಳಿತ

ಚೋಹಾನ್ ಅವರ ಪತ್ನಿ ಪುರಸಭೆಯ ವಾರ್ಡ್ ಸಂಖ್ಯೆ 13 ರಿಂದ ಕಾರ್ಪೊರೇಟರ್ ಆಗಿದ್ದಾರೆ. ಎರಡು ಗುಂಪುಗಳ ನಡುವೆ ಸಂಧಾನ ನಡೆಸುವುದಕ್ಕಾಗಿ ಚೋಹನ್ ಅವರನ್ನು ಪೊಲೀಸ್ ಠಾಣೆಗೆ ಕರೆಸಲಾಯಿತು.

Video ಇಂದೋರ್: ಸಂಧಾನಕ್ಕೆ ಬಂದ ಬಿಜೆಪಿ ಕಾರ್ಪೊರೇಟರ್ ಪತಿಗೆ ಪೌರಕಾರ್ಮಿಕರಿಂದ ಥಳಿತ
ಪೌರಕಾರ್ಮಿಕರು ಥಳಿಸುತ್ತಿರುವುದು
TV9 Web
| Edited By: |

Updated on: Oct 14, 2022 | 12:53 PM

Share

ಇಂದೋರ್: ಪೌರ ಕಾರ್ಮಿಕರು ಮತ್ತು ಅವರ ಸಂಬಂಧಿಕರ ಗುಂಪೊಂದು ರಾವು ಪುರಸಭೆಯ ಬಿಜೆಪಿ (BJP) ಕಾರ್ಪೊರೇಟರ್ (corporator) ಪತಿಗೆ ಪೊಲೀಸ್ ಠಾಣೆಯಲ್ಲಿ ಥಳಿಸಿದ್ದು ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದದ್ದು ಗುರುವಾರ. ಮಹಿಳಾ ಕಾರ್ಮಿಕರನ್ನು ದೂರವಾಣಿ ಮೂಲಕ ನಿಂದಿಸಿದ ಆರೋಪದ ಮೇಲೆ ಸಂದೀಪ್ ಚೋಹಾನ್ ವಿರುದ್ಧ ದೂರು ನೀಡಲು ಪೌರ ಕಾರ್ಮಿಕರ ಗುಂಪು ಮಧ್ಯಾಹ್ನ ಪೊಲೀಸ್ ಠಾಣೆಗೆ ಬಂದಿತ್ತು ಎಂದು ರಾವು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನರೇಂದ್ರ ಸಿಂಗ್ ರಘುವಂಶಿ ಪಿಟಿಐಗೆ ತಿಳಿಸಿದ್ದಾರೆ.

ಚೋಹಾನ್ ಅವರ ಪತ್ನಿ ಪುರಸಭೆಯ ವಾರ್ಡ್ ಸಂಖ್ಯೆ 13 ರಿಂದ ಕಾರ್ಪೊರೇಟರ್ ಆಗಿದ್ದಾರೆ. ಎರಡು ಗುಂಪುಗಳ ನಡುವೆ ಸಂಧಾನ ನಡೆಸುವುದಕ್ಕಾಗಿ ಚೋಹನ್ ಅವರನ್ನು ಪೊಲೀಸ್ ಠಾಣೆಗೆ ಕರೆಸಲಾಯಿತು. ಆದರೆ ತೀವ್ರ ಮಾತಿನ ಚಕಮಕಿ ನಡೆದು ಗುಂಪಿನ ಕೆಲವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಎರಡೂ ಕಡೆಯವರು ಪರಸ್ಪರ ಹಲ್ಲೆ ಮತ್ತು ಬೆದರಿಕೆಯ ದೂರುಗಳನ್ನು ದಾಖಲಿಸಿದ್ದಾರೆ ಎಂದು ರಘುವಂಶಿ ಹೇಳಿದ್ದಾರೆ.

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್