AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video ಇಂದೋರ್: ಸಂಧಾನಕ್ಕೆ ಬಂದ ಬಿಜೆಪಿ ಕಾರ್ಪೊರೇಟರ್ ಪತಿಗೆ ಪೌರಕಾರ್ಮಿಕರಿಂದ ಥಳಿತ

ಚೋಹಾನ್ ಅವರ ಪತ್ನಿ ಪುರಸಭೆಯ ವಾರ್ಡ್ ಸಂಖ್ಯೆ 13 ರಿಂದ ಕಾರ್ಪೊರೇಟರ್ ಆಗಿದ್ದಾರೆ. ಎರಡು ಗುಂಪುಗಳ ನಡುವೆ ಸಂಧಾನ ನಡೆಸುವುದಕ್ಕಾಗಿ ಚೋಹನ್ ಅವರನ್ನು ಪೊಲೀಸ್ ಠಾಣೆಗೆ ಕರೆಸಲಾಯಿತು.

Video ಇಂದೋರ್: ಸಂಧಾನಕ್ಕೆ ಬಂದ ಬಿಜೆಪಿ ಕಾರ್ಪೊರೇಟರ್ ಪತಿಗೆ ಪೌರಕಾರ್ಮಿಕರಿಂದ ಥಳಿತ
ಪೌರಕಾರ್ಮಿಕರು ಥಳಿಸುತ್ತಿರುವುದು
TV9 Web
| Edited By: |

Updated on: Oct 14, 2022 | 12:53 PM

Share

ಇಂದೋರ್: ಪೌರ ಕಾರ್ಮಿಕರು ಮತ್ತು ಅವರ ಸಂಬಂಧಿಕರ ಗುಂಪೊಂದು ರಾವು ಪುರಸಭೆಯ ಬಿಜೆಪಿ (BJP) ಕಾರ್ಪೊರೇಟರ್ (corporator) ಪತಿಗೆ ಪೊಲೀಸ್ ಠಾಣೆಯಲ್ಲಿ ಥಳಿಸಿದ್ದು ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದದ್ದು ಗುರುವಾರ. ಮಹಿಳಾ ಕಾರ್ಮಿಕರನ್ನು ದೂರವಾಣಿ ಮೂಲಕ ನಿಂದಿಸಿದ ಆರೋಪದ ಮೇಲೆ ಸಂದೀಪ್ ಚೋಹಾನ್ ವಿರುದ್ಧ ದೂರು ನೀಡಲು ಪೌರ ಕಾರ್ಮಿಕರ ಗುಂಪು ಮಧ್ಯಾಹ್ನ ಪೊಲೀಸ್ ಠಾಣೆಗೆ ಬಂದಿತ್ತು ಎಂದು ರಾವು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನರೇಂದ್ರ ಸಿಂಗ್ ರಘುವಂಶಿ ಪಿಟಿಐಗೆ ತಿಳಿಸಿದ್ದಾರೆ.

ಚೋಹಾನ್ ಅವರ ಪತ್ನಿ ಪುರಸಭೆಯ ವಾರ್ಡ್ ಸಂಖ್ಯೆ 13 ರಿಂದ ಕಾರ್ಪೊರೇಟರ್ ಆಗಿದ್ದಾರೆ. ಎರಡು ಗುಂಪುಗಳ ನಡುವೆ ಸಂಧಾನ ನಡೆಸುವುದಕ್ಕಾಗಿ ಚೋಹನ್ ಅವರನ್ನು ಪೊಲೀಸ್ ಠಾಣೆಗೆ ಕರೆಸಲಾಯಿತು. ಆದರೆ ತೀವ್ರ ಮಾತಿನ ಚಕಮಕಿ ನಡೆದು ಗುಂಪಿನ ಕೆಲವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಎರಡೂ ಕಡೆಯವರು ಪರಸ್ಪರ ಹಲ್ಲೆ ಮತ್ತು ಬೆದರಿಕೆಯ ದೂರುಗಳನ್ನು ದಾಖಲಿಸಿದ್ದಾರೆ ಎಂದು ರಘುವಂಶಿ ಹೇಳಿದ್ದಾರೆ.

Follow Us
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಸರ್, ಈ ಬಸ್ ದುಬೈಗೆ ಹೋಗುತ್ತಾ?
ಸರ್, ಈ ಬಸ್ ದುಬೈಗೆ ಹೋಗುತ್ತಾ?
ಲೋಕಾಯುಕ್ತ ಅಧಿಕಾರಿಗಳನ್ನೇ 4 ಗಂಟೆ ಕಾಯಿಸಿ ಮನೆ ಬಾಗಿಲು ತೆರೆದ ಇಂಜಿನಿಯರ್!
ಲೋಕಾಯುಕ್ತ ಅಧಿಕಾರಿಗಳನ್ನೇ 4 ಗಂಟೆ ಕಾಯಿಸಿ ಮನೆ ಬಾಗಿಲು ತೆರೆದ ಇಂಜಿನಿಯರ್!