Video ಇಂದೋರ್: ಸಂಧಾನಕ್ಕೆ ಬಂದ ಬಿಜೆಪಿ ಕಾರ್ಪೊರೇಟರ್ ಪತಿಗೆ ಪೌರಕಾರ್ಮಿಕರಿಂದ ಥಳಿತ

ಚೋಹಾನ್ ಅವರ ಪತ್ನಿ ಪುರಸಭೆಯ ವಾರ್ಡ್ ಸಂಖ್ಯೆ 13 ರಿಂದ ಕಾರ್ಪೊರೇಟರ್ ಆಗಿದ್ದಾರೆ. ಎರಡು ಗುಂಪುಗಳ ನಡುವೆ ಸಂಧಾನ ನಡೆಸುವುದಕ್ಕಾಗಿ ಚೋಹನ್ ಅವರನ್ನು ಪೊಲೀಸ್ ಠಾಣೆಗೆ ಕರೆಸಲಾಯಿತು.

Video ಇಂದೋರ್: ಸಂಧಾನಕ್ಕೆ ಬಂದ ಬಿಜೆಪಿ ಕಾರ್ಪೊರೇಟರ್ ಪತಿಗೆ ಪೌರಕಾರ್ಮಿಕರಿಂದ ಥಳಿತ
ಪೌರಕಾರ್ಮಿಕರು ಥಳಿಸುತ್ತಿರುವುದು
Follow us
| Updated By: ರಶ್ಮಿ ಕಲ್ಲಕಟ್ಟ

Updated on: Oct 14, 2022 | 12:53 PM

ಇಂದೋರ್: ಪೌರ ಕಾರ್ಮಿಕರು ಮತ್ತು ಅವರ ಸಂಬಂಧಿಕರ ಗುಂಪೊಂದು ರಾವು ಪುರಸಭೆಯ ಬಿಜೆಪಿ (BJP) ಕಾರ್ಪೊರೇಟರ್ (corporator) ಪತಿಗೆ ಪೊಲೀಸ್ ಠಾಣೆಯಲ್ಲಿ ಥಳಿಸಿದ್ದು ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದದ್ದು ಗುರುವಾರ. ಮಹಿಳಾ ಕಾರ್ಮಿಕರನ್ನು ದೂರವಾಣಿ ಮೂಲಕ ನಿಂದಿಸಿದ ಆರೋಪದ ಮೇಲೆ ಸಂದೀಪ್ ಚೋಹಾನ್ ವಿರುದ್ಧ ದೂರು ನೀಡಲು ಪೌರ ಕಾರ್ಮಿಕರ ಗುಂಪು ಮಧ್ಯಾಹ್ನ ಪೊಲೀಸ್ ಠಾಣೆಗೆ ಬಂದಿತ್ತು ಎಂದು ರಾವು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನರೇಂದ್ರ ಸಿಂಗ್ ರಘುವಂಶಿ ಪಿಟಿಐಗೆ ತಿಳಿಸಿದ್ದಾರೆ.

ಚೋಹಾನ್ ಅವರ ಪತ್ನಿ ಪುರಸಭೆಯ ವಾರ್ಡ್ ಸಂಖ್ಯೆ 13 ರಿಂದ ಕಾರ್ಪೊರೇಟರ್ ಆಗಿದ್ದಾರೆ. ಎರಡು ಗುಂಪುಗಳ ನಡುವೆ ಸಂಧಾನ ನಡೆಸುವುದಕ್ಕಾಗಿ ಚೋಹನ್ ಅವರನ್ನು ಪೊಲೀಸ್ ಠಾಣೆಗೆ ಕರೆಸಲಾಯಿತು. ಆದರೆ ತೀವ್ರ ಮಾತಿನ ಚಕಮಕಿ ನಡೆದು ಗುಂಪಿನ ಕೆಲವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಎರಡೂ ಕಡೆಯವರು ಪರಸ್ಪರ ಹಲ್ಲೆ ಮತ್ತು ಬೆದರಿಕೆಯ ದೂರುಗಳನ್ನು ದಾಖಲಿಸಿದ್ದಾರೆ ಎಂದು ರಘುವಂಶಿ ಹೇಳಿದ್ದಾರೆ.

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!