AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜ ಒಡೆಯೋ ಬಿಜೆಪಿ ಯತ್ನ ವಿಫಲವಾಗಿದೆ-ಸೋನಿಯಾ ಗಾಂಧಿ

ಜಾರ್ಖಂಡ್​ನಲ್ಲಿ ಸಿಕ್ಕ ಬಹುಮತದ ಮೂಲಕ ಧರ್ಮದ ಆಧಾರದಲ್ಲಿ ಸಮಾಜವನ್ನ ಒಡೆಯೋ ಬಿಜೆಪಿ ಪ್ರಯತ್ನವನ್ನ ಜನರು ಸೋಲಿಸಿದ್ದಾರೆ ಅಂತ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ಜಾರಿಗೆ ತಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಜನಮತ ಇದೆ ಎಂದಿದ್ದಾರೆ. ‘ಆಂಧ್ರದಲ್ಲಿ ಎನ್​ಆರ್​ಸಿ ಜಾರಿಯಾಗಲ್ಲ’ ರಾಷ್ಟ್ರೀಯ ಪೌರತ್ವ ನೋಂದಣಿ ಅಥವಾ ಎನ್​ಆರ್​ಸಿ ಬಗ್ಗೆ ದೇಶಾದ್ಯಂತ ಪ್ರತಿಭಟನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಆಂಧ್ರಪ್ರದೇಶದಲ್ಲಿ ಇದು ಜಾರಿಯಾಗಲ್ಲ ಅಂತ ಸಿಎಂ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ. ಪಶ್ಚಿಮ […]

ಸಮಾಜ ಒಡೆಯೋ ಬಿಜೆಪಿ ಯತ್ನ ವಿಫಲವಾಗಿದೆ-ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
ಸಾಧು ಶ್ರೀನಾಥ್​
|

Updated on: Dec 24, 2019 | 8:49 AM

Share

ಜಾರ್ಖಂಡ್​ನಲ್ಲಿ ಸಿಕ್ಕ ಬಹುಮತದ ಮೂಲಕ ಧರ್ಮದ ಆಧಾರದಲ್ಲಿ ಸಮಾಜವನ್ನ ಒಡೆಯೋ ಬಿಜೆಪಿ ಪ್ರಯತ್ನವನ್ನ ಜನರು ಸೋಲಿಸಿದ್ದಾರೆ ಅಂತ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ಜಾರಿಗೆ ತಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಜನಮತ ಇದೆ ಎಂದಿದ್ದಾರೆ.

‘ಆಂಧ್ರದಲ್ಲಿ ಎನ್​ಆರ್​ಸಿ ಜಾರಿಯಾಗಲ್ಲ’ ರಾಷ್ಟ್ರೀಯ ಪೌರತ್ವ ನೋಂದಣಿ ಅಥವಾ ಎನ್​ಆರ್​ಸಿ ಬಗ್ಗೆ ದೇಶಾದ್ಯಂತ ಪ್ರತಿಭಟನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಆಂಧ್ರಪ್ರದೇಶದಲ್ಲಿ ಇದು ಜಾರಿಯಾಗಲ್ಲ ಅಂತ ಸಿಎಂ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ. ಪಶ್ಚಿಮ ಬಂಗಾಳ, ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎನ್​ಆರ್​ಸಿ ಬಗ್ಗೆ ವಿರೋಧ ವ್ಯಕ್ತವಾದ ಬೆನ್ನಲ್ಲೆ ಈ ಹೇಳಿಕೆ ನೀಡಿದ್ದಾರೆ.

‘ಸಾರ್ವಜನಿಕ ಆಸ್ತಿ ಹಾಳು ಮಾಡುವ ಹಕ್ಕಿಲ್ಲ’ ಪ್ರತಿಭಟನೆ ವೇಳೆ ಯಾರೂ ಕೂಡ ಹಿಂಸಾಚಾರಕ್ಕೆ ತಿರುಗಬಾರದು ಅಂತ ಬಾಲಿವುಡ್​ ನಟಿ ಕಂಗನಾ ರನಾವತ್ ಹೇಳಿದ್ದಾರೆ. ದೇಶದಲ್ಲಿ 3ರಿಂದ 4 ಪರ್ಸೆಂಟ್​ನಷ್ಟು ಜನ ಮಾತ್ರ ತೆರಿಗೆ ಕಟ್ಟುತ್ತಾರೆ. ಉಳಿದವರು ಅವರ ಮೇಲೆ ಅವಲಂಬಿತರಾಗಿದ್ದಾರೆ. ಹೀಗಾಗಿ ಸಾರ್ವಜನಿಕ ಆಸ್ತಿಯನ್ನ ಹಾಳು ಮಾಡಲು ಅವರಿಗೆ ಹಕ್ಕಿಲ್ಲ ಎಂದಿದ್ದಾರೆ.

Follow Us
ಮಾಜಿ ಮ್ಯಾನೇಜರ್ ನಾಪತ್ತೆಯಲ್ಲಿ ದರ್ಶನ್ ಕೈವಾಡ ಆರೋಪ
ಮಾಜಿ ಮ್ಯಾನೇಜರ್ ನಾಪತ್ತೆಯಲ್ಲಿ ದರ್ಶನ್ ಕೈವಾಡ ಆರೋಪ
ಬೆಂಗಳೂರಿನಲ್ಲಿ ಬೆಂಕಿ ಅವಘಡ: ಇಡ್ಲಿ ಸ್ಟೀಮರ್​​ನಿಂದ ಇಡೀ ಹೋಟೆಲ್ ಭಸ್ಮ
ಬೆಂಗಳೂರಿನಲ್ಲಿ ಬೆಂಕಿ ಅವಘಡ: ಇಡ್ಲಿ ಸ್ಟೀಮರ್​​ನಿಂದ ಇಡೀ ಹೋಟೆಲ್ ಭಸ್ಮ
ತಲೆಮರಿಸಿಕೊಳ್ಳುವಷ್ಟು ಸಾಲ ಆಗಿದ್ದೇಕೆ? ವಿವರಿಸಿದ ದರ್ಶನ್ ಮಾಜಿ ಮ್ಯಾನೇಜರ್
ತಲೆಮರಿಸಿಕೊಳ್ಳುವಷ್ಟು ಸಾಲ ಆಗಿದ್ದೇಕೆ? ವಿವರಿಸಿದ ದರ್ಶನ್ ಮಾಜಿ ಮ್ಯಾನೇಜರ್
ಚಲಿಸುತ್ತಿದ್ದ KSRTC ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರಿ ಅನಾಹುತ
ಚಲಿಸುತ್ತಿದ್ದ KSRTC ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರಿ ಅನಾಹುತ
VIDEO: ಕೊಹ್ಲಿಯ ಪಾದ ಮುಟ್ಟಿ ನಮಸ್ಕರಿಸಿದ ಯುವ ವೇಗಿ: ಆಮೇಲೇನಾಯ್ತು? 
VIDEO: ಕೊಹ್ಲಿಯ ಪಾದ ಮುಟ್ಟಿ ನಮಸ್ಕರಿಸಿದ ಯುವ ವೇಗಿ: ಆಮೇಲೇನಾಯ್ತು? 
ರಾಜಕೀಯ ನಾಯಕರ ಕರೆಗಳ ರೆಕಾರ್ಡ್?: ವಚನಾನಂದ ಶ್ರೀ ವಿರುದ್ಧ ಗಂಭೀರ ಆರೋಪ
ರಾಜಕೀಯ ನಾಯಕರ ಕರೆಗಳ ರೆಕಾರ್ಡ್?: ವಚನಾನಂದ ಶ್ರೀ ವಿರುದ್ಧ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಭುಗಿಲೆದ್ದ ಮುಸ್ಲಿಂ ಧಾರ್ಮಿಕ ಮುಖಂಡರ ಆಕ್ರೋಶ
ಕಾಂಗ್ರೆಸ್ ವಿರುದ್ಧ ಭುಗಿಲೆದ್ದ ಮುಸ್ಲಿಂ ಧಾರ್ಮಿಕ ಮುಖಂಡರ ಆಕ್ರೋಶ
ಪೋಷಕರೆದುರೇ ಮಕ್ಕಳಿಗೆ ಚಾಕುವಿನಿಂದ ಇರಿದ ಅಪರಿಚಿತ ಮಹಿಳೆ
ಪೋಷಕರೆದುರೇ ಮಕ್ಕಳಿಗೆ ಚಾಕುವಿನಿಂದ ಇರಿದ ಅಪರಿಚಿತ ಮಹಿಳೆ
ಬೆಂಗಳೂರಿನಲ್ಲಿ 'ತೆಂಗಿನಕಾಯಿ ಕಳ್ಳಿ'ಯ ಹಾವಳಿ!
ಬೆಂಗಳೂರಿನಲ್ಲಿ 'ತೆಂಗಿನಕಾಯಿ ಕಳ್ಳಿ'ಯ ಹಾವಳಿ!
ಒಂದು ಕುಟುಂಬಕ್ಕಾಗಿ ಕಾಂಗ್ರೆಸ್ ನಮ್ಮ ಕೈಬಿಟ್ಟಿದೆ: ಮುಸ್ಲಿಮರಿಂದ ಆಕ್ರೋಶ
ಒಂದು ಕುಟುಂಬಕ್ಕಾಗಿ ಕಾಂಗ್ರೆಸ್ ನಮ್ಮ ಕೈಬಿಟ್ಟಿದೆ: ಮುಸ್ಲಿಮರಿಂದ ಆಕ್ರೋಶ