AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜ ಒಡೆಯೋ ಬಿಜೆಪಿ ಯತ್ನ ವಿಫಲವಾಗಿದೆ-ಸೋನಿಯಾ ಗಾಂಧಿ

ಜಾರ್ಖಂಡ್​ನಲ್ಲಿ ಸಿಕ್ಕ ಬಹುಮತದ ಮೂಲಕ ಧರ್ಮದ ಆಧಾರದಲ್ಲಿ ಸಮಾಜವನ್ನ ಒಡೆಯೋ ಬಿಜೆಪಿ ಪ್ರಯತ್ನವನ್ನ ಜನರು ಸೋಲಿಸಿದ್ದಾರೆ ಅಂತ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ಜಾರಿಗೆ ತಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಜನಮತ ಇದೆ ಎಂದಿದ್ದಾರೆ. ‘ಆಂಧ್ರದಲ್ಲಿ ಎನ್​ಆರ್​ಸಿ ಜಾರಿಯಾಗಲ್ಲ’ ರಾಷ್ಟ್ರೀಯ ಪೌರತ್ವ ನೋಂದಣಿ ಅಥವಾ ಎನ್​ಆರ್​ಸಿ ಬಗ್ಗೆ ದೇಶಾದ್ಯಂತ ಪ್ರತಿಭಟನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಆಂಧ್ರಪ್ರದೇಶದಲ್ಲಿ ಇದು ಜಾರಿಯಾಗಲ್ಲ ಅಂತ ಸಿಎಂ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ. ಪಶ್ಚಿಮ […]

ಸಮಾಜ ಒಡೆಯೋ ಬಿಜೆಪಿ ಯತ್ನ ವಿಫಲವಾಗಿದೆ-ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
ಸಾಧು ಶ್ರೀನಾಥ್​
|

Updated on: Dec 24, 2019 | 8:49 AM

Share

ಜಾರ್ಖಂಡ್​ನಲ್ಲಿ ಸಿಕ್ಕ ಬಹುಮತದ ಮೂಲಕ ಧರ್ಮದ ಆಧಾರದಲ್ಲಿ ಸಮಾಜವನ್ನ ಒಡೆಯೋ ಬಿಜೆಪಿ ಪ್ರಯತ್ನವನ್ನ ಜನರು ಸೋಲಿಸಿದ್ದಾರೆ ಅಂತ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ಜಾರಿಗೆ ತಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಜನಮತ ಇದೆ ಎಂದಿದ್ದಾರೆ.

‘ಆಂಧ್ರದಲ್ಲಿ ಎನ್​ಆರ್​ಸಿ ಜಾರಿಯಾಗಲ್ಲ’ ರಾಷ್ಟ್ರೀಯ ಪೌರತ್ವ ನೋಂದಣಿ ಅಥವಾ ಎನ್​ಆರ್​ಸಿ ಬಗ್ಗೆ ದೇಶಾದ್ಯಂತ ಪ್ರತಿಭಟನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಆಂಧ್ರಪ್ರದೇಶದಲ್ಲಿ ಇದು ಜಾರಿಯಾಗಲ್ಲ ಅಂತ ಸಿಎಂ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ. ಪಶ್ಚಿಮ ಬಂಗಾಳ, ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎನ್​ಆರ್​ಸಿ ಬಗ್ಗೆ ವಿರೋಧ ವ್ಯಕ್ತವಾದ ಬೆನ್ನಲ್ಲೆ ಈ ಹೇಳಿಕೆ ನೀಡಿದ್ದಾರೆ.

‘ಸಾರ್ವಜನಿಕ ಆಸ್ತಿ ಹಾಳು ಮಾಡುವ ಹಕ್ಕಿಲ್ಲ’ ಪ್ರತಿಭಟನೆ ವೇಳೆ ಯಾರೂ ಕೂಡ ಹಿಂಸಾಚಾರಕ್ಕೆ ತಿರುಗಬಾರದು ಅಂತ ಬಾಲಿವುಡ್​ ನಟಿ ಕಂಗನಾ ರನಾವತ್ ಹೇಳಿದ್ದಾರೆ. ದೇಶದಲ್ಲಿ 3ರಿಂದ 4 ಪರ್ಸೆಂಟ್​ನಷ್ಟು ಜನ ಮಾತ್ರ ತೆರಿಗೆ ಕಟ್ಟುತ್ತಾರೆ. ಉಳಿದವರು ಅವರ ಮೇಲೆ ಅವಲಂಬಿತರಾಗಿದ್ದಾರೆ. ಹೀಗಾಗಿ ಸಾರ್ವಜನಿಕ ಆಸ್ತಿಯನ್ನ ಹಾಳು ಮಾಡಲು ಅವರಿಗೆ ಹಕ್ಕಿಲ್ಲ ಎಂದಿದ್ದಾರೆ.

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?