AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜ ಒಡೆಯೋ ಬಿಜೆಪಿ ಯತ್ನ ವಿಫಲವಾಗಿದೆ-ಸೋನಿಯಾ ಗಾಂಧಿ

ಜಾರ್ಖಂಡ್​ನಲ್ಲಿ ಸಿಕ್ಕ ಬಹುಮತದ ಮೂಲಕ ಧರ್ಮದ ಆಧಾರದಲ್ಲಿ ಸಮಾಜವನ್ನ ಒಡೆಯೋ ಬಿಜೆಪಿ ಪ್ರಯತ್ನವನ್ನ ಜನರು ಸೋಲಿಸಿದ್ದಾರೆ ಅಂತ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ಜಾರಿಗೆ ತಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಜನಮತ ಇದೆ ಎಂದಿದ್ದಾರೆ. ‘ಆಂಧ್ರದಲ್ಲಿ ಎನ್​ಆರ್​ಸಿ ಜಾರಿಯಾಗಲ್ಲ’ ರಾಷ್ಟ್ರೀಯ ಪೌರತ್ವ ನೋಂದಣಿ ಅಥವಾ ಎನ್​ಆರ್​ಸಿ ಬಗ್ಗೆ ದೇಶಾದ್ಯಂತ ಪ್ರತಿಭಟನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಆಂಧ್ರಪ್ರದೇಶದಲ್ಲಿ ಇದು ಜಾರಿಯಾಗಲ್ಲ ಅಂತ ಸಿಎಂ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ. ಪಶ್ಚಿಮ […]

ಸಮಾಜ ಒಡೆಯೋ ಬಿಜೆಪಿ ಯತ್ನ ವಿಫಲವಾಗಿದೆ-ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 24, 2019 | 8:49 AM

Share

ಜಾರ್ಖಂಡ್​ನಲ್ಲಿ ಸಿಕ್ಕ ಬಹುಮತದ ಮೂಲಕ ಧರ್ಮದ ಆಧಾರದಲ್ಲಿ ಸಮಾಜವನ್ನ ಒಡೆಯೋ ಬಿಜೆಪಿ ಪ್ರಯತ್ನವನ್ನ ಜನರು ಸೋಲಿಸಿದ್ದಾರೆ ಅಂತ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ಜಾರಿಗೆ ತಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಜನಮತ ಇದೆ ಎಂದಿದ್ದಾರೆ.

‘ಆಂಧ್ರದಲ್ಲಿ ಎನ್​ಆರ್​ಸಿ ಜಾರಿಯಾಗಲ್ಲ’ ರಾಷ್ಟ್ರೀಯ ಪೌರತ್ವ ನೋಂದಣಿ ಅಥವಾ ಎನ್​ಆರ್​ಸಿ ಬಗ್ಗೆ ದೇಶಾದ್ಯಂತ ಪ್ರತಿಭಟನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಆಂಧ್ರಪ್ರದೇಶದಲ್ಲಿ ಇದು ಜಾರಿಯಾಗಲ್ಲ ಅಂತ ಸಿಎಂ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ. ಪಶ್ಚಿಮ ಬಂಗಾಳ, ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎನ್​ಆರ್​ಸಿ ಬಗ್ಗೆ ವಿರೋಧ ವ್ಯಕ್ತವಾದ ಬೆನ್ನಲ್ಲೆ ಈ ಹೇಳಿಕೆ ನೀಡಿದ್ದಾರೆ.

‘ಸಾರ್ವಜನಿಕ ಆಸ್ತಿ ಹಾಳು ಮಾಡುವ ಹಕ್ಕಿಲ್ಲ’ ಪ್ರತಿಭಟನೆ ವೇಳೆ ಯಾರೂ ಕೂಡ ಹಿಂಸಾಚಾರಕ್ಕೆ ತಿರುಗಬಾರದು ಅಂತ ಬಾಲಿವುಡ್​ ನಟಿ ಕಂಗನಾ ರನಾವತ್ ಹೇಳಿದ್ದಾರೆ. ದೇಶದಲ್ಲಿ 3ರಿಂದ 4 ಪರ್ಸೆಂಟ್​ನಷ್ಟು ಜನ ಮಾತ್ರ ತೆರಿಗೆ ಕಟ್ಟುತ್ತಾರೆ. ಉಳಿದವರು ಅವರ ಮೇಲೆ ಅವಲಂಬಿತರಾಗಿದ್ದಾರೆ. ಹೀಗಾಗಿ ಸಾರ್ವಜನಿಕ ಆಸ್ತಿಯನ್ನ ಹಾಳು ಮಾಡಲು ಅವರಿಗೆ ಹಕ್ಕಿಲ್ಲ ಎಂದಿದ್ದಾರೆ.

Follow Us
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್