AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜ ಒಡೆಯೋ ಬಿಜೆಪಿ ಯತ್ನ ವಿಫಲವಾಗಿದೆ-ಸೋನಿಯಾ ಗಾಂಧಿ

ಜಾರ್ಖಂಡ್​ನಲ್ಲಿ ಸಿಕ್ಕ ಬಹುಮತದ ಮೂಲಕ ಧರ್ಮದ ಆಧಾರದಲ್ಲಿ ಸಮಾಜವನ್ನ ಒಡೆಯೋ ಬಿಜೆಪಿ ಪ್ರಯತ್ನವನ್ನ ಜನರು ಸೋಲಿಸಿದ್ದಾರೆ ಅಂತ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ಜಾರಿಗೆ ತಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಜನಮತ ಇದೆ ಎಂದಿದ್ದಾರೆ. ‘ಆಂಧ್ರದಲ್ಲಿ ಎನ್​ಆರ್​ಸಿ ಜಾರಿಯಾಗಲ್ಲ’ ರಾಷ್ಟ್ರೀಯ ಪೌರತ್ವ ನೋಂದಣಿ ಅಥವಾ ಎನ್​ಆರ್​ಸಿ ಬಗ್ಗೆ ದೇಶಾದ್ಯಂತ ಪ್ರತಿಭಟನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಆಂಧ್ರಪ್ರದೇಶದಲ್ಲಿ ಇದು ಜಾರಿಯಾಗಲ್ಲ ಅಂತ ಸಿಎಂ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ. ಪಶ್ಚಿಮ […]

ಸಮಾಜ ಒಡೆಯೋ ಬಿಜೆಪಿ ಯತ್ನ ವಿಫಲವಾಗಿದೆ-ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
ಸಾಧು ಶ್ರೀನಾಥ್​
|

Updated on: Dec 24, 2019 | 8:49 AM

Share

ಜಾರ್ಖಂಡ್​ನಲ್ಲಿ ಸಿಕ್ಕ ಬಹುಮತದ ಮೂಲಕ ಧರ್ಮದ ಆಧಾರದಲ್ಲಿ ಸಮಾಜವನ್ನ ಒಡೆಯೋ ಬಿಜೆಪಿ ಪ್ರಯತ್ನವನ್ನ ಜನರು ಸೋಲಿಸಿದ್ದಾರೆ ಅಂತ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ಜಾರಿಗೆ ತಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಜನಮತ ಇದೆ ಎಂದಿದ್ದಾರೆ.

‘ಆಂಧ್ರದಲ್ಲಿ ಎನ್​ಆರ್​ಸಿ ಜಾರಿಯಾಗಲ್ಲ’ ರಾಷ್ಟ್ರೀಯ ಪೌರತ್ವ ನೋಂದಣಿ ಅಥವಾ ಎನ್​ಆರ್​ಸಿ ಬಗ್ಗೆ ದೇಶಾದ್ಯಂತ ಪ್ರತಿಭಟನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಆಂಧ್ರಪ್ರದೇಶದಲ್ಲಿ ಇದು ಜಾರಿಯಾಗಲ್ಲ ಅಂತ ಸಿಎಂ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ. ಪಶ್ಚಿಮ ಬಂಗಾಳ, ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎನ್​ಆರ್​ಸಿ ಬಗ್ಗೆ ವಿರೋಧ ವ್ಯಕ್ತವಾದ ಬೆನ್ನಲ್ಲೆ ಈ ಹೇಳಿಕೆ ನೀಡಿದ್ದಾರೆ.

‘ಸಾರ್ವಜನಿಕ ಆಸ್ತಿ ಹಾಳು ಮಾಡುವ ಹಕ್ಕಿಲ್ಲ’ ಪ್ರತಿಭಟನೆ ವೇಳೆ ಯಾರೂ ಕೂಡ ಹಿಂಸಾಚಾರಕ್ಕೆ ತಿರುಗಬಾರದು ಅಂತ ಬಾಲಿವುಡ್​ ನಟಿ ಕಂಗನಾ ರನಾವತ್ ಹೇಳಿದ್ದಾರೆ. ದೇಶದಲ್ಲಿ 3ರಿಂದ 4 ಪರ್ಸೆಂಟ್​ನಷ್ಟು ಜನ ಮಾತ್ರ ತೆರಿಗೆ ಕಟ್ಟುತ್ತಾರೆ. ಉಳಿದವರು ಅವರ ಮೇಲೆ ಅವಲಂಬಿತರಾಗಿದ್ದಾರೆ. ಹೀಗಾಗಿ ಸಾರ್ವಜನಿಕ ಆಸ್ತಿಯನ್ನ ಹಾಳು ಮಾಡಲು ಅವರಿಗೆ ಹಕ್ಕಿಲ್ಲ ಎಂದಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ