AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜ ಒಡೆಯೋ ಬಿಜೆಪಿ ಯತ್ನ ವಿಫಲವಾಗಿದೆ-ಸೋನಿಯಾ ಗಾಂಧಿ

ಜಾರ್ಖಂಡ್​ನಲ್ಲಿ ಸಿಕ್ಕ ಬಹುಮತದ ಮೂಲಕ ಧರ್ಮದ ಆಧಾರದಲ್ಲಿ ಸಮಾಜವನ್ನ ಒಡೆಯೋ ಬಿಜೆಪಿ ಪ್ರಯತ್ನವನ್ನ ಜನರು ಸೋಲಿಸಿದ್ದಾರೆ ಅಂತ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ಜಾರಿಗೆ ತಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಜನಮತ ಇದೆ ಎಂದಿದ್ದಾರೆ. ‘ಆಂಧ್ರದಲ್ಲಿ ಎನ್​ಆರ್​ಸಿ ಜಾರಿಯಾಗಲ್ಲ’ ರಾಷ್ಟ್ರೀಯ ಪೌರತ್ವ ನೋಂದಣಿ ಅಥವಾ ಎನ್​ಆರ್​ಸಿ ಬಗ್ಗೆ ದೇಶಾದ್ಯಂತ ಪ್ರತಿಭಟನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಆಂಧ್ರಪ್ರದೇಶದಲ್ಲಿ ಇದು ಜಾರಿಯಾಗಲ್ಲ ಅಂತ ಸಿಎಂ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ. ಪಶ್ಚಿಮ […]

ಸಮಾಜ ಒಡೆಯೋ ಬಿಜೆಪಿ ಯತ್ನ ವಿಫಲವಾಗಿದೆ-ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
ಸಾಧು ಶ್ರೀನಾಥ್​
|

Updated on: Dec 24, 2019 | 8:49 AM

Share

ಜಾರ್ಖಂಡ್​ನಲ್ಲಿ ಸಿಕ್ಕ ಬಹುಮತದ ಮೂಲಕ ಧರ್ಮದ ಆಧಾರದಲ್ಲಿ ಸಮಾಜವನ್ನ ಒಡೆಯೋ ಬಿಜೆಪಿ ಪ್ರಯತ್ನವನ್ನ ಜನರು ಸೋಲಿಸಿದ್ದಾರೆ ಅಂತ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ಜಾರಿಗೆ ತಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಜನಮತ ಇದೆ ಎಂದಿದ್ದಾರೆ.

‘ಆಂಧ್ರದಲ್ಲಿ ಎನ್​ಆರ್​ಸಿ ಜಾರಿಯಾಗಲ್ಲ’ ರಾಷ್ಟ್ರೀಯ ಪೌರತ್ವ ನೋಂದಣಿ ಅಥವಾ ಎನ್​ಆರ್​ಸಿ ಬಗ್ಗೆ ದೇಶಾದ್ಯಂತ ಪ್ರತಿಭಟನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಆಂಧ್ರಪ್ರದೇಶದಲ್ಲಿ ಇದು ಜಾರಿಯಾಗಲ್ಲ ಅಂತ ಸಿಎಂ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ. ಪಶ್ಚಿಮ ಬಂಗಾಳ, ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎನ್​ಆರ್​ಸಿ ಬಗ್ಗೆ ವಿರೋಧ ವ್ಯಕ್ತವಾದ ಬೆನ್ನಲ್ಲೆ ಈ ಹೇಳಿಕೆ ನೀಡಿದ್ದಾರೆ.

‘ಸಾರ್ವಜನಿಕ ಆಸ್ತಿ ಹಾಳು ಮಾಡುವ ಹಕ್ಕಿಲ್ಲ’ ಪ್ರತಿಭಟನೆ ವೇಳೆ ಯಾರೂ ಕೂಡ ಹಿಂಸಾಚಾರಕ್ಕೆ ತಿರುಗಬಾರದು ಅಂತ ಬಾಲಿವುಡ್​ ನಟಿ ಕಂಗನಾ ರನಾವತ್ ಹೇಳಿದ್ದಾರೆ. ದೇಶದಲ್ಲಿ 3ರಿಂದ 4 ಪರ್ಸೆಂಟ್​ನಷ್ಟು ಜನ ಮಾತ್ರ ತೆರಿಗೆ ಕಟ್ಟುತ್ತಾರೆ. ಉಳಿದವರು ಅವರ ಮೇಲೆ ಅವಲಂಬಿತರಾಗಿದ್ದಾರೆ. ಹೀಗಾಗಿ ಸಾರ್ವಜನಿಕ ಆಸ್ತಿಯನ್ನ ಹಾಳು ಮಾಡಲು ಅವರಿಗೆ ಹಕ್ಕಿಲ್ಲ ಎಂದಿದ್ದಾರೆ.

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?