AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜ ಒಡೆಯೋ ಬಿಜೆಪಿ ಯತ್ನ ವಿಫಲವಾಗಿದೆ-ಸೋನಿಯಾ ಗಾಂಧಿ

ಜಾರ್ಖಂಡ್​ನಲ್ಲಿ ಸಿಕ್ಕ ಬಹುಮತದ ಮೂಲಕ ಧರ್ಮದ ಆಧಾರದಲ್ಲಿ ಸಮಾಜವನ್ನ ಒಡೆಯೋ ಬಿಜೆಪಿ ಪ್ರಯತ್ನವನ್ನ ಜನರು ಸೋಲಿಸಿದ್ದಾರೆ ಅಂತ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ಜಾರಿಗೆ ತಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಜನಮತ ಇದೆ ಎಂದಿದ್ದಾರೆ. ‘ಆಂಧ್ರದಲ್ಲಿ ಎನ್​ಆರ್​ಸಿ ಜಾರಿಯಾಗಲ್ಲ’ ರಾಷ್ಟ್ರೀಯ ಪೌರತ್ವ ನೋಂದಣಿ ಅಥವಾ ಎನ್​ಆರ್​ಸಿ ಬಗ್ಗೆ ದೇಶಾದ್ಯಂತ ಪ್ರತಿಭಟನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಆಂಧ್ರಪ್ರದೇಶದಲ್ಲಿ ಇದು ಜಾರಿಯಾಗಲ್ಲ ಅಂತ ಸಿಎಂ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ. ಪಶ್ಚಿಮ […]

ಸಮಾಜ ಒಡೆಯೋ ಬಿಜೆಪಿ ಯತ್ನ ವಿಫಲವಾಗಿದೆ-ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 24, 2019 | 8:49 AM

Share

ಜಾರ್ಖಂಡ್​ನಲ್ಲಿ ಸಿಕ್ಕ ಬಹುಮತದ ಮೂಲಕ ಧರ್ಮದ ಆಧಾರದಲ್ಲಿ ಸಮಾಜವನ್ನ ಒಡೆಯೋ ಬಿಜೆಪಿ ಪ್ರಯತ್ನವನ್ನ ಜನರು ಸೋಲಿಸಿದ್ದಾರೆ ಅಂತ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ಜಾರಿಗೆ ತಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಜನಮತ ಇದೆ ಎಂದಿದ್ದಾರೆ.

‘ಆಂಧ್ರದಲ್ಲಿ ಎನ್​ಆರ್​ಸಿ ಜಾರಿಯಾಗಲ್ಲ’ ರಾಷ್ಟ್ರೀಯ ಪೌರತ್ವ ನೋಂದಣಿ ಅಥವಾ ಎನ್​ಆರ್​ಸಿ ಬಗ್ಗೆ ದೇಶಾದ್ಯಂತ ಪ್ರತಿಭಟನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಆಂಧ್ರಪ್ರದೇಶದಲ್ಲಿ ಇದು ಜಾರಿಯಾಗಲ್ಲ ಅಂತ ಸಿಎಂ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ. ಪಶ್ಚಿಮ ಬಂಗಾಳ, ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎನ್​ಆರ್​ಸಿ ಬಗ್ಗೆ ವಿರೋಧ ವ್ಯಕ್ತವಾದ ಬೆನ್ನಲ್ಲೆ ಈ ಹೇಳಿಕೆ ನೀಡಿದ್ದಾರೆ.

‘ಸಾರ್ವಜನಿಕ ಆಸ್ತಿ ಹಾಳು ಮಾಡುವ ಹಕ್ಕಿಲ್ಲ’ ಪ್ರತಿಭಟನೆ ವೇಳೆ ಯಾರೂ ಕೂಡ ಹಿಂಸಾಚಾರಕ್ಕೆ ತಿರುಗಬಾರದು ಅಂತ ಬಾಲಿವುಡ್​ ನಟಿ ಕಂಗನಾ ರನಾವತ್ ಹೇಳಿದ್ದಾರೆ. ದೇಶದಲ್ಲಿ 3ರಿಂದ 4 ಪರ್ಸೆಂಟ್​ನಷ್ಟು ಜನ ಮಾತ್ರ ತೆರಿಗೆ ಕಟ್ಟುತ್ತಾರೆ. ಉಳಿದವರು ಅವರ ಮೇಲೆ ಅವಲಂಬಿತರಾಗಿದ್ದಾರೆ. ಹೀಗಾಗಿ ಸಾರ್ವಜನಿಕ ಆಸ್ತಿಯನ್ನ ಹಾಳು ಮಾಡಲು ಅವರಿಗೆ ಹಕ್ಕಿಲ್ಲ ಎಂದಿದ್ದಾರೆ.

Follow Us
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು