AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷ ಪೂರೈಸಿದ ಉದ್ಧವ್ ಠಾಕ್ರೆ ಸರ್ಕಾರ: ಕ್ಲಾಸ್ ತೆಗೆದುಕೊಂಡ ದೇವೇಂದ್ರ ಫಡ್ನವೀಸ್

ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ಮೊದಲ ವರ್ಷ ಪೂರೈಸಿದೆ. ಇದರ ಬೆನ್ನಲ್ಲೇ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ.

ವರ್ಷ ಪೂರೈಸಿದ ಉದ್ಧವ್ ಠಾಕ್ರೆ ಸರ್ಕಾರ: ಕ್ಲಾಸ್ ತೆಗೆದುಕೊಂಡ ದೇವೇಂದ್ರ ಫಡ್ನವೀಸ್
ಸಾಂದರ್ಭಿಕ ಚಿತ್ರ
guruganesh bhat
|

Updated on:Nov 28, 2020 | 4:49 PM

Share

ಮುಂಬೈ: ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಸರ್ಕಾರ ಶನಿವಾರ ಮೊದಲ ವರ್ಷ ಪೂರೈಸಿರುವ ಬೆನ್ನಲ್ಲೇ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮೇಲೆ ಹರಿಹಾಯ್ದಿದ್ದಾರೆ. ರಾಜ್ಯದಲ್ಲಿ ಹತ್ತಿ, ಸೊಯಾಬಿನ್ ಬೆಳೆಗಳು ಕೀಟ ಬಾಧೆಯಿಂದ ನಲುಗುತ್ತಿವೆ. ರೈತರ ಹಿತವನ್ನು ರಾಜ್ಯ ಸರ್ಕಾರ ಸಂಪೂರ್ಣ ಮರೆತಿದೆ. ಕಳೆದ ಒಂದು ವರ್ಷದಲ್ಲಿ ರಾಜ್ಯದ ರೈತರ ಆರ್ಥಿಕ ಪರಿಸ್ಥಿತಿ ದಾರುಣವಾಗಿ ಮಾರ್ಪಟ್ಟಿದೆ ಎಂದು ದೇವೇಂದ್ರ ಫಡ್ನವೀಸ್ ಟೀಕಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಕೋರ್ಟ್  ಕಪಾಳಮೋಕ್ಷ ಮಾಡಿದೆ! ಪತ್ರಕರ್ತ, ನಿರೂಪಕ ಅರ್ನಬ್ ಗೋಸ್ವಾಮಿ ಮತ್ತು ಕಂಗನಾ ರಣಾವತ್ ಪ್ರಕರಣ ಉದ್ದೇಶಿಸಿಯೂ ಠಾಕ್ರೆ ಸರ್ಕಾರವನ್ನು ಟೀಕಿಸಿರುವ ಅವರು, ಬಾಂಬೆ ಹೈಕೋರ್ಟ್ ಮತ್ತು ಸುಪ್ರಿಂ ಕೋರ್ಟ್​ಗಳು ನೀಡಿರುವ ತೀರ್ಪುಗಳು ಉದ್ಧವ್ ಠಾಕ್ರೆ ಸರ್ಕಾರಕ್ಕೆ ಕಪಾಳಮೋಕ್ಷ ಮಾಡಿವೆ ಎಂದು ವಿವರಿಸಿದ್ದಾರೆ.

ಮರಾಠಾ ಸಮುದಾಯಕ್ಕೂ ಅನ್ಯಾಯ ಮರಾಠ ಸಮುದಾಯಕ್ಕೆ ಮೀಸಲಾತಿ ಒದಗಿಸುವ ವಿಷಯದಲ್ಲೂ ಎಂವಿಎ ಸರ್ಕಾರ ವಿಫಲವಾಗಿದೆ. ಸರ್ಕಾರದ ವೈಫಲ್ಯ ಮರೆಸಲು ಕೆಲವು ಸಚಿವರು ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ಉದ್ಧವ್ ಠಾಕ್ರೆಯವರನ್ನು ಹೊರತುಪಡಿಸಿ ಇದುವರೆಗಿನ ಯಾವ ಮುಖ್ಯಮಂತ್ರಿಗಳೂ ಪ್ರತಿಪಕ್ಷವನ್ನು ಬೆದರಿಸಿರಲಿಲ್ಲ ಎಂದು ಮಾಜಿ ಸಿಎಂ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ED, CBI ತನಿಖೆಯಿಂದ ನಮ್ಮನ್ನು ಹೆದರಿಸಲು ಸಾಧ್ಯವಿಲ್ಲ -ಉದ್ಧವ್​ ಠಾಕ್ರೆ

Published On - 4:44 pm, Sat, 28 November 20

Follow Us
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು